AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಸ್ತೆ ಮಧ್ಯೆ ಕೊಳಲಿನಲ್ಲಿ ಸಂದೇಸೆ ಆತೇ ಹೇ ಹಾಡು ನುಡಿಸಿದ ಪೊಲೀಸ್; ವಿಡಿಯೋ ವೈರಲ್

ರಸ್ತೆಯ ಮಧ್ಯೆ ಚಿತ್ರೀಕರಿಸಲಾದ ವಿಡಿಯೋದಲ್ಲಿ ಪೋಲೀಸ್ ಒಬ್ಬರು ಕೊಳಲಿನ ಮೂಲಕ ಈ ಪ್ರಸಿದ್ಧ ಹಾಡನ್ನು ಸಲೀಸಾಗಿ ನುಡಿಸುತ್ತಿರುವುದನ್ನು ನೋಡಬಹುದು.

Viral Video: ರಸ್ತೆ ಮಧ್ಯೆ ಕೊಳಲಿನಲ್ಲಿ ಸಂದೇಸೆ ಆತೇ ಹೇ ಹಾಡು ನುಡಿಸಿದ ಪೊಲೀಸ್; ವಿಡಿಯೋ ವೈರಲ್
ಬಾರ್ಡರ್ ಸಿನಿಮಾದ ಹಾಡನ್ನು ನುಡಿಸುತ್ತಿರುವ ಪೊಲೀಸ್
TV9 Web
| Edited By: |

Updated on: May 11, 2022 | 1:37 PM

Share

ಸೋಷಿಯಲ್ ಮೀಡಿಯಾದಲ್ಲಿ ಸುಮ್ಮನೆ ಕಣ್ಣಾಡಿಸಿದರೂ ಸಾಕು ನೂರಾರು ಮನಸಿಗೆ ತಾಕುವ ವಿಡಿಯೋಗಳು ಕಾಣಸಿಗುತ್ತವೆ. 1997ರಲ್ಲಿ ತೆರೆಕಂಡ ಬಾಲಿವುಡ್ ಸಿನಿಮಾ ಬಾರ್ಡರ್‌ (Border Movie) ಈಗಲೂ ತನ್ನ ಪ್ರಸಿದ್ಧಿಯನ್ನು ಕಳೆದುಕೊಂಡಿಲ್ಲ. ಈ ಸಿನಿಮಾ ನೋಡಿದರೆ ಈಗಲೂ ಮೈ ನವಿರೇಳುತ್ತದೆ. ಮುಂಬೈನ ಪೊಲೀಸ್ ಕಾನ್​ಸ್ಟೆಬಲ್ ಇದೇ ಬಾರ್ಡರ್ ಸಿನಿಮಾದ ‘ಸಂದೇಸೆ ಆತೇ ಹೇ’ ನುಡಿಸುತ್ತಿರುವ ಹೃದಯಸ್ಪರ್ಶಿ ವೀಡಿಯೊ ಆನ್‌ಲೈನ್‌ನಲ್ಲಿ ವೈರಲ್ ಆಗಿದೆ.

ರಸ್ತೆಯ ಮಧ್ಯೆ ಚಿತ್ರೀಕರಿಸಲಾದ ವಿಡಿಯೋದಲ್ಲಿ ಪೋಲೀಸ್ ಒಬ್ಬರು ಕೊಳಲಿನ ಮೂಲಕ ಈ ಪ್ರಸಿದ್ಧ ಹಾಡನ್ನು ಸಲೀಸಾಗಿ ನುಡಿಸುತ್ತಿರುವುದನ್ನು ನೋಡಬಹುದು. ಒಬ್ಬ ಟ್ರಾಫಿಕ್ ಪೋಲೀಸ್ ಕೂಡ ಅವರ ಪಕ್ಕದಲ್ಲಿ ನಿಂತಿದ್ದಾರೆ. ಮೂಲ ಹಾಡು ಪ್ಲೇ ಆಗುತ್ತಿರುವ ರಸ್ತೆಯಲ್ಲಿ ಫೋನ್ ಮತ್ತು ಬ್ಲೂಟೂತ್ ಸ್ಪೀಕರ್ ಅನ್ನು ಸಹ ಇರಿಸಲಾಗುತ್ತದೆ.

ಈ ವಿಡಿಯೋವನ್ನು ವಡಾಲಾ ಮಾಟುಂಗಾ ಸಿಯಾನ್ ಫೋರಮ್ ಟ್ವಿಟ್ಟರ್‌ನಲ್ಲಿ ಅಪ್‌ಲೋಡ್ ಮಾಡಿದೆ. ಈ ಪೋಸ್ಟ್‌ನ ಶೀರ್ಷಿಕೆಯ ಪ್ರಕಾರ, ಮುಂಬೈನ ವಡಾಲಾದ ರಫಿ ಅಹ್ಮದ್ ಕಿದ್ವಾಯಿ ಮಾರ್ಗದಲ್ಲಿ ಈ ವೀಡಿಯೊವನ್ನು ರೆಕಾರ್ಡ್ ಮಾಡಲಾಗಿದೆ.

ಈ ವಿಡಿಯೋ ವೈರಲ್ ಆಗಿದೆ. ಈ ಮ್ಯೂಸಿಕ್ ಅನ್ನು ಜನರು ಕೂಡ ಬಹಳ ಇಷ್ಟಪಟ್ಟಿದ್ದಾರೆ. ಪೊಲೀಸ್​ ಯೂನಿಫಾರಂನಲ್ಲಿರುವವರು ಕೃಷ್ಣನಂತೆ ಕೊಳಲಿನಲ್ಲಿ ಮ್ಯೂಸಿಕ್ ನುಡಿಸುತ್ತಿರುವುದನ್ನು ನೋಡಲು ಖುಷಿಯಾಗುತ್ತಿದೆ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ