Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರಸ್ತೆ ಮಧ್ಯೆ ಕೊಳಲಿನಲ್ಲಿ ಸಂದೇಸೆ ಆತೇ ಹೇ ಹಾಡು ನುಡಿಸಿದ ಪೊಲೀಸ್; ವಿಡಿಯೋ ವೈರಲ್

ರಸ್ತೆಯ ಮಧ್ಯೆ ಚಿತ್ರೀಕರಿಸಲಾದ ವಿಡಿಯೋದಲ್ಲಿ ಪೋಲೀಸ್ ಒಬ್ಬರು ಕೊಳಲಿನ ಮೂಲಕ ಈ ಪ್ರಸಿದ್ಧ ಹಾಡನ್ನು ಸಲೀಸಾಗಿ ನುಡಿಸುತ್ತಿರುವುದನ್ನು ನೋಡಬಹುದು.

Viral Video: ರಸ್ತೆ ಮಧ್ಯೆ ಕೊಳಲಿನಲ್ಲಿ ಸಂದೇಸೆ ಆತೇ ಹೇ ಹಾಡು ನುಡಿಸಿದ ಪೊಲೀಸ್; ವಿಡಿಯೋ ವೈರಲ್
ಬಾರ್ಡರ್ ಸಿನಿಮಾದ ಹಾಡನ್ನು ನುಡಿಸುತ್ತಿರುವ ಪೊಲೀಸ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on: May 11, 2022 | 1:37 PM

ಸೋಷಿಯಲ್ ಮೀಡಿಯಾದಲ್ಲಿ ಸುಮ್ಮನೆ ಕಣ್ಣಾಡಿಸಿದರೂ ಸಾಕು ನೂರಾರು ಮನಸಿಗೆ ತಾಕುವ ವಿಡಿಯೋಗಳು ಕಾಣಸಿಗುತ್ತವೆ. 1997ರಲ್ಲಿ ತೆರೆಕಂಡ ಬಾಲಿವುಡ್ ಸಿನಿಮಾ ಬಾರ್ಡರ್‌ (Border Movie) ಈಗಲೂ ತನ್ನ ಪ್ರಸಿದ್ಧಿಯನ್ನು ಕಳೆದುಕೊಂಡಿಲ್ಲ. ಈ ಸಿನಿಮಾ ನೋಡಿದರೆ ಈಗಲೂ ಮೈ ನವಿರೇಳುತ್ತದೆ. ಮುಂಬೈನ ಪೊಲೀಸ್ ಕಾನ್​ಸ್ಟೆಬಲ್ ಇದೇ ಬಾರ್ಡರ್ ಸಿನಿಮಾದ ‘ಸಂದೇಸೆ ಆತೇ ಹೇ’ ನುಡಿಸುತ್ತಿರುವ ಹೃದಯಸ್ಪರ್ಶಿ ವೀಡಿಯೊ ಆನ್‌ಲೈನ್‌ನಲ್ಲಿ ವೈರಲ್ ಆಗಿದೆ.

ರಸ್ತೆಯ ಮಧ್ಯೆ ಚಿತ್ರೀಕರಿಸಲಾದ ವಿಡಿಯೋದಲ್ಲಿ ಪೋಲೀಸ್ ಒಬ್ಬರು ಕೊಳಲಿನ ಮೂಲಕ ಈ ಪ್ರಸಿದ್ಧ ಹಾಡನ್ನು ಸಲೀಸಾಗಿ ನುಡಿಸುತ್ತಿರುವುದನ್ನು ನೋಡಬಹುದು. ಒಬ್ಬ ಟ್ರಾಫಿಕ್ ಪೋಲೀಸ್ ಕೂಡ ಅವರ ಪಕ್ಕದಲ್ಲಿ ನಿಂತಿದ್ದಾರೆ. ಮೂಲ ಹಾಡು ಪ್ಲೇ ಆಗುತ್ತಿರುವ ರಸ್ತೆಯಲ್ಲಿ ಫೋನ್ ಮತ್ತು ಬ್ಲೂಟೂತ್ ಸ್ಪೀಕರ್ ಅನ್ನು ಸಹ ಇರಿಸಲಾಗುತ್ತದೆ.

ಈ ವಿಡಿಯೋವನ್ನು ವಡಾಲಾ ಮಾಟುಂಗಾ ಸಿಯಾನ್ ಫೋರಮ್ ಟ್ವಿಟ್ಟರ್‌ನಲ್ಲಿ ಅಪ್‌ಲೋಡ್ ಮಾಡಿದೆ. ಈ ಪೋಸ್ಟ್‌ನ ಶೀರ್ಷಿಕೆಯ ಪ್ರಕಾರ, ಮುಂಬೈನ ವಡಾಲಾದ ರಫಿ ಅಹ್ಮದ್ ಕಿದ್ವಾಯಿ ಮಾರ್ಗದಲ್ಲಿ ಈ ವೀಡಿಯೊವನ್ನು ರೆಕಾರ್ಡ್ ಮಾಡಲಾಗಿದೆ.

ಈ ವಿಡಿಯೋ ವೈರಲ್ ಆಗಿದೆ. ಈ ಮ್ಯೂಸಿಕ್ ಅನ್ನು ಜನರು ಕೂಡ ಬಹಳ ಇಷ್ಟಪಟ್ಟಿದ್ದಾರೆ. ಪೊಲೀಸ್​ ಯೂನಿಫಾರಂನಲ್ಲಿರುವವರು ಕೃಷ್ಣನಂತೆ ಕೊಳಲಿನಲ್ಲಿ ಮ್ಯೂಸಿಕ್ ನುಡಿಸುತ್ತಿರುವುದನ್ನು ನೋಡಲು ಖುಷಿಯಾಗುತ್ತಿದೆ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ