AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: 80 ರ ಇಳಿವಯಸ್ಸಿನಲ್ಲೂ ಈ ಅಜ್ಜಿಯ ಮುಖದಲ್ಲಿ ಒಂದೇ ಒಂದು ಸುಕ್ಕಿಲ್ಲ

ಪ್ರಸ್ತುತ ಕ್ಯಾಲಿಫೋರ್ನಿಯಾದಲ್ಲಿರುವ ಯೂರಿ ಲೀ ಎಂಬ ಸೋಶಿಯಲ್​​ ಮೀಡಿಯಾ ಪ್ರಭಾವಿ ಇತ್ತೀಚೆಗಷ್ಟೇ ತನ್ನ 80 ವರ್ಷದ ಅಜ್ಜಿಯ ಸುಕ್ಕು ರಹಿತ ಹೊಳೆಯುವ ತ್ವಚೆಯ ಬಗ್ಗೆ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Viral Video: 80 ರ ಇಳಿವಯಸ್ಸಿನಲ್ಲೂ ಈ ಅಜ್ಜಿಯ ಮುಖದಲ್ಲಿ ಒಂದೇ ಒಂದು ಸುಕ್ಕಿಲ್ಲ
80 ವರ್ಷದ ಅಜ್ಜಿಯ ಸುಕ್ಕು ರಹಿತ ಹೊಳೆಯುವ ತ್ವಚೆ
ಅಕ್ಷತಾ ವರ್ಕಾಡಿ
|

Updated on: Mar 24, 2024 | 10:56 AM

Share

ವಯಸ್ಸಾದ ಮೇಲೆ ಮುಖದಲ್ಲಿ ಸುಕ್ಕು  ಉಂಟಾಗುವುದು ಸಹಜ. ಕೆಲವರಲ್ಲಿ ಚಿಕ್ಕ ವಯಸ್ಸಿನಲ್ಲೇ ಚರ್ಮದಲ್ಲಿ ನೆರಿಗೆ ಉಂಟಾಗುತ್ತದೆ. ಆದರೆ ಜಪಾನ್​ ಅಜ್ಜಿಯೊಬ್ಬರು ತಮ್ಮ 80 ರ ಇಳಿವಯಸ್ಸಿನಲ್ಲೂ ಮುಖದಲ್ಲಿ ಒಂದೇ ಒಂದು ಸುಕ್ಕಿಲ್ಲದೇ ಯುವತಿಯಂತೆ ಮಿಂಚುತ್ತಿದ್ದಾರೆ. ಪ್ರಸ್ತುತ ಕ್ಯಾಲಿಫೋರ್ನಿಯಾದಲ್ಲಿರುವ ಯೂರಿ ಲೀ ಎಂಬ ಸೋಶಿಯಲ್​​ ಮೀಡಿಯಾ ಪ್ರಭಾವಿ ಇತ್ತೀಚೆಗಷ್ಟೇ ತನ್ನ 80 ವರ್ಷದ ಅಜ್ಜಿಯ ಸುಕ್ಕು ರಹಿತ ಹೊಳೆಯುವ ತ್ವಚೆಯ ಬಗ್ಗೆ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 4 ತಿಂಗಳ ಹಿಂದೆ(ನವೆಂಬರ್​​ 2023) ಹಂಚಿಕೊಂಡಿರುವ ಈ ವಿಡಿಯೋ ಇಲ್ಲಿಯವರೆಗೆ 42.5 ಮಿಲಿಯನ್​​ ವೀಕ್ಷಣೆಯನ್ನು ಪಡೆದುಕೊಂಡಿದೆ.

ಯೂರಿ ಲೀ ಇನ್‌ಸ್ಟಾಗ್ರಾಮ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ, “ನನ್ನ ಅಜ್ಜಿ ನಾನು ನೋಡಿದ ಅತ್ಯಂತ ಸುಂದರವಾದ ಚರ್ಮವನ್ನು ಹೊಂದಿದ್ದಾರೆ” ಎಂದು ಬರೆದುಕೊಂಡಿದ್ದಾಳೆ.

ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by Yuri Lee (@skincarewithyuri)

ಇದನ್ನೂ ಓದಿ: ಇದು ಹೋಳಿ ಕುಣಿತ, ರಾಮಾಯಣದ ಹಾಡುಗಳನ್ನು ಹಾಡಿ ಹಾರೈಸುವ ಸುಂದರ ಆಚರಣೆ

ಬ್ಯುಸಿನೆಸ್ ಇನ್‌ಸೈಡರ್‌ನೊಂದಿಗೆ ಮಾತನಾಡುವಾಗ, ಯೂರಿ ಲೀ ತನ್ನ ಅಜ್ಜಿ ತನ್ನ 20 ನೇ ವಯಸ್ಸಿನಿಂದಲೂ ತನ್ನ ಚರ್ಮದ ಆರೈಕೆಯನ್ನು ಮಾಡುತ್ತಿದ್ದಾರೆ ಎಂದು ಉಲ್ಲೇಖಿಸಿದ್ದಾಳೆ. ವೈರಲ್ ವೀಡಿಯೊದ ಪ್ರಕಾರ, ಯೂರಿಯ ಅಜ್ಜಿ ಜಪಾನೀಸ್ ಸ್ಕಿನ್‌ಕೇರ್ ಬ್ರ್ಯಾಂಡ್ ಮನವಿಸ್ ಅನ್ನು ಬಳಸುತ್ತಾರೆ. ಇದಲ್ಲದೇ ಅದೇ ಬ್ರಾಂಡ್‌ನ ವಿಟಮಿನ್ ಸಿ ಸೀರಮ್ ಆಗಿರುವ ವೈಟ್ನಿಂಗ್ ಎಸೆನ್ಸ್ ಮನವಿಸ್ ರಿಸ್ಟೋರ್ ಜೆಲ್ ಅನ್ನು ಅನ್ವಯಿಸುತ್ತಾರೆ, ಇದು ಹಗುರವಾದ ಮಾಯಿಶ್ಚರೈಸರ್ ಆಗಿದ್ದು ಅದು ಹೊಳಪನ್ನು ನೀಡುತ್ತದೆ ಎಂದು ಹೇಳಿದ್ದಾಳೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ