Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: 80 ರ ಇಳಿವಯಸ್ಸಿನಲ್ಲೂ ಈ ಅಜ್ಜಿಯ ಮುಖದಲ್ಲಿ ಒಂದೇ ಒಂದು ಸುಕ್ಕಿಲ್ಲ

ಪ್ರಸ್ತುತ ಕ್ಯಾಲಿಫೋರ್ನಿಯಾದಲ್ಲಿರುವ ಯೂರಿ ಲೀ ಎಂಬ ಸೋಶಿಯಲ್​​ ಮೀಡಿಯಾ ಪ್ರಭಾವಿ ಇತ್ತೀಚೆಗಷ್ಟೇ ತನ್ನ 80 ವರ್ಷದ ಅಜ್ಜಿಯ ಸುಕ್ಕು ರಹಿತ ಹೊಳೆಯುವ ತ್ವಚೆಯ ಬಗ್ಗೆ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

Viral Video: 80 ರ ಇಳಿವಯಸ್ಸಿನಲ್ಲೂ ಈ ಅಜ್ಜಿಯ ಮುಖದಲ್ಲಿ ಒಂದೇ ಒಂದು ಸುಕ್ಕಿಲ್ಲ
80 ವರ್ಷದ ಅಜ್ಜಿಯ ಸುಕ್ಕು ರಹಿತ ಹೊಳೆಯುವ ತ್ವಚೆ
Follow us
ಅಕ್ಷತಾ ವರ್ಕಾಡಿ
|

Updated on: Mar 24, 2024 | 10:56 AM

ವಯಸ್ಸಾದ ಮೇಲೆ ಮುಖದಲ್ಲಿ ಸುಕ್ಕು  ಉಂಟಾಗುವುದು ಸಹಜ. ಕೆಲವರಲ್ಲಿ ಚಿಕ್ಕ ವಯಸ್ಸಿನಲ್ಲೇ ಚರ್ಮದಲ್ಲಿ ನೆರಿಗೆ ಉಂಟಾಗುತ್ತದೆ. ಆದರೆ ಜಪಾನ್​ ಅಜ್ಜಿಯೊಬ್ಬರು ತಮ್ಮ 80 ರ ಇಳಿವಯಸ್ಸಿನಲ್ಲೂ ಮುಖದಲ್ಲಿ ಒಂದೇ ಒಂದು ಸುಕ್ಕಿಲ್ಲದೇ ಯುವತಿಯಂತೆ ಮಿಂಚುತ್ತಿದ್ದಾರೆ. ಪ್ರಸ್ತುತ ಕ್ಯಾಲಿಫೋರ್ನಿಯಾದಲ್ಲಿರುವ ಯೂರಿ ಲೀ ಎಂಬ ಸೋಶಿಯಲ್​​ ಮೀಡಿಯಾ ಪ್ರಭಾವಿ ಇತ್ತೀಚೆಗಷ್ಟೇ ತನ್ನ 80 ವರ್ಷದ ಅಜ್ಜಿಯ ಸುಕ್ಕು ರಹಿತ ಹೊಳೆಯುವ ತ್ವಚೆಯ ಬಗ್ಗೆ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 4 ತಿಂಗಳ ಹಿಂದೆ(ನವೆಂಬರ್​​ 2023) ಹಂಚಿಕೊಂಡಿರುವ ಈ ವಿಡಿಯೋ ಇಲ್ಲಿಯವರೆಗೆ 42.5 ಮಿಲಿಯನ್​​ ವೀಕ್ಷಣೆಯನ್ನು ಪಡೆದುಕೊಂಡಿದೆ.

ಯೂರಿ ಲೀ ಇನ್‌ಸ್ಟಾಗ್ರಾಮ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ, “ನನ್ನ ಅಜ್ಜಿ ನಾನು ನೋಡಿದ ಅತ್ಯಂತ ಸುಂದರವಾದ ಚರ್ಮವನ್ನು ಹೊಂದಿದ್ದಾರೆ” ಎಂದು ಬರೆದುಕೊಂಡಿದ್ದಾಳೆ.

ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by Yuri Lee (@skincarewithyuri)

ಇದನ್ನೂ ಓದಿ: ಇದು ಹೋಳಿ ಕುಣಿತ, ರಾಮಾಯಣದ ಹಾಡುಗಳನ್ನು ಹಾಡಿ ಹಾರೈಸುವ ಸುಂದರ ಆಚರಣೆ

ಬ್ಯುಸಿನೆಸ್ ಇನ್‌ಸೈಡರ್‌ನೊಂದಿಗೆ ಮಾತನಾಡುವಾಗ, ಯೂರಿ ಲೀ ತನ್ನ ಅಜ್ಜಿ ತನ್ನ 20 ನೇ ವಯಸ್ಸಿನಿಂದಲೂ ತನ್ನ ಚರ್ಮದ ಆರೈಕೆಯನ್ನು ಮಾಡುತ್ತಿದ್ದಾರೆ ಎಂದು ಉಲ್ಲೇಖಿಸಿದ್ದಾಳೆ. ವೈರಲ್ ವೀಡಿಯೊದ ಪ್ರಕಾರ, ಯೂರಿಯ ಅಜ್ಜಿ ಜಪಾನೀಸ್ ಸ್ಕಿನ್‌ಕೇರ್ ಬ್ರ್ಯಾಂಡ್ ಮನವಿಸ್ ಅನ್ನು ಬಳಸುತ್ತಾರೆ. ಇದಲ್ಲದೇ ಅದೇ ಬ್ರಾಂಡ್‌ನ ವಿಟಮಿನ್ ಸಿ ಸೀರಮ್ ಆಗಿರುವ ವೈಟ್ನಿಂಗ್ ಎಸೆನ್ಸ್ ಮನವಿಸ್ ರಿಸ್ಟೋರ್ ಜೆಲ್ ಅನ್ನು ಅನ್ವಯಿಸುತ್ತಾರೆ, ಇದು ಹಗುರವಾದ ಮಾಯಿಶ್ಚರೈಸರ್ ಆಗಿದ್ದು ಅದು ಹೊಳಪನ್ನು ನೀಡುತ್ತದೆ ಎಂದು ಹೇಳಿದ್ದಾಳೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ
ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ
VIDEO: ಔಟಾ... ನಾಟೌಟಾ... ಇದು ಕನ್ನಡಿಗನ ಕೂಲ್ ಕ್ಯಾಚ್​
VIDEO: ಔಟಾ... ನಾಟೌಟಾ... ಇದು ಕನ್ನಡಿಗನ ಕೂಲ್ ಕ್ಯಾಚ್​
ಸುಬ್ರಹ್ಮಣ್ಯನ ಲಹರಿಯುಳ್ಳ ಈ ದಿನದ ರಾಶಿ ಭವಿಷ್ಯ ಇಲ್ಲಿದೆ ನೋಡಿ
ಸುಬ್ರಹ್ಮಣ್ಯನ ಲಹರಿಯುಳ್ಳ ಈ ದಿನದ ರಾಶಿ ಭವಿಷ್ಯ ಇಲ್ಲಿದೆ ನೋಡಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್