AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಕೆ ತಾಳಲಾರದೆ ತಣ್ಣೀರಿನಲ್ಲಿ ಸ್ನಾನ ಮಾಡಲು ಗಂಗಾತೀರಕ್ಕೆ ಹೊರಟ ಆನೆಗಳ ದಂಡು; ವಿಡಿಯೋ ವೈರಲ್​

ಸುಡು ಬಿಸಿಲಿನಲ್ಲಿ ಹೊರ ಹೋಗಿ ಬಂದ ತಕ್ಷಣ ತಣ್ಣೀರು ಸ್ನಾನ ಮಾಡಬೇಕು ಅನ್ನುವಷ್ಟರ ಮಟ್ಟಿಗೆ ಸೆಕೆ. ಹಾಗೆಯೇ ಇಲ್ಲಿ ಆನೆಗಳ ದಂಡು ಸೆಕೆ ತಡೆಲಾರದೆ ಸರತಿ ಸಾಲಿನಲ್ಲಿ ತಣ್ಣೀರು ಸ್ನಾನ ಮಾಡಲು ಹೋಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಅಗಿದೆ.

ಸೆಕೆ ತಾಳಲಾರದೆ ತಣ್ಣೀರಿನಲ್ಲಿ ಸ್ನಾನ ಮಾಡಲು ಗಂಗಾತೀರಕ್ಕೆ ಹೊರಟ ಆನೆಗಳ ದಂಡು; ವಿಡಿಯೋ ವೈರಲ್​
ಸರತಿ ಸಾಲಿನಲ್ಲಿ ಹೊರಟ ಆನೆಗಳು
shruti hegde
|

Updated on: Apr 22, 2021 | 4:20 PM

Share

ರಸ್ತೆಗೆ ಕಾಲಿಡಲಾಗುತ್ತಿಲ್ಲ. ಸೂರ್ಯನ ಶಾಖಕ್ಕೆ ಮೈ ಬೆವರುತ್ತಿದೆ. ಸುಡು ಬಿಸಿಲಿನಲ್ಲಿ ಹೊರ ಹೋಗಿ ಬಂದ ತಕ್ಷಣ ತಣ್ಣೀರು ಸ್ನಾನ ಮಾಡಬೇಕು ಅನ್ನುವಷ್ಟರ ಮಟ್ಟಿಗೆ ಸೆಕೆ. ಹಾಗೆಯೇ ಇಲ್ಲಿ ಆನೆಗಳ ದಂಡು ಸೆಕೆ ತಡೆಯಲಾರದೆ ಸರತಿ ಸಾಲಿನಲ್ಲಿ ತಣ್ಣೀರು ಸ್ನಾನ ಮಾಡಲು ಹೋಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಅಗಿದೆ.

ಭಾರತೀಯ ಅರಣ್ಯ ಸೇವೆ (ಐಎಫ್​ಎಸ್​) ಅಧಿಕಾರಿ ಸುಸಂತಾ ನಂದಾ ಅವರು ಮಂಗಳವಾರ ಸಂಜೆ ಟ್ವಿಟರ್​​ನಲ್ಲಿ ಪೋಸ್ಟ್​ ಒಂದನ್ನು ಹಂಚಿಕೊಂಡಿದ್ದಾರೆ. ಸೆಕೆ ತಾಳಲಾರದೇ ಆನೆಗಳ ದಂಡು ತಂಪಾದ ನೀರಿನಲ್ಲಿ ಸ್ನಾನ ಮಾಡಲು ಹೊರಟಿವೆ. ವಿಡಿಯೋ ಸೆರೆ ಹಿಡಿದ ಐಎಫ್​ಎಸ್​ ಅಧಿಕಾರಿ ಹೇಳಿರುವಂತೆ, ಆನೆಗಳು ಹರಿದ್ವಾರದ ಗಂಗೆಯಲ್ಲಿ ಸ್ನಾನ ಮಾಡಲು ಹೊರಟಿವೆ.

ಈ ವಿಡಿಯೋ ಟ್ವಿಟರ್​ನಲ್ಲಿ ಹಂಚಿಕೊಂಡ ಬಳಿಕವೇ ನೆಟ್ಟಿಗರು ವಿಡಿಯೋವನ್ನು ಇಷ್ಪಟ್ಟಿದ್ದಾರೆ. ವಿಡಿಯೋಗೆ ಸಾವಿರಾರು ಲೈಕ್​ಗಳ ಸುರಿಮಳೆಯೇ ಬಂದಿವೆ. ಜೊತೆಗೆ ನೂರಾರು ರಿಟ್ವೀಟ್​ಗಳು ಕೂಡಾ ಸಿಕ್ಕಿವೆ. ಆನೆಗಳು ಸರತಿ ಸಾಲಿನಲ್ಲಿ ಬರುತ್ತಿದ್ದ ವಿಡಿಯೋ ನೋಡಿದ ನೆಟ್ಟಿಗರು, ಆನೆಗಳು ಸರತಿಸಾಲಿನಲ್ಲಿ ಓಡಾಡುತ್ತಿವೆ, ಸೋಷಿಯಲ್​ ಡಿಸ್ಟೆನ್ಸ್​ ಪಾಲಿಸುತ್ತಿವೆ ಎಂಬುದಾಗಿ ಕಾಮೆಂಟ್​ ಮಾಡಿದ್ದಾರೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ