AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಕೆ ತಾಳಲಾರದೆ ತಣ್ಣೀರಿನಲ್ಲಿ ಸ್ನಾನ ಮಾಡಲು ಗಂಗಾತೀರಕ್ಕೆ ಹೊರಟ ಆನೆಗಳ ದಂಡು; ವಿಡಿಯೋ ವೈರಲ್​

ಸುಡು ಬಿಸಿಲಿನಲ್ಲಿ ಹೊರ ಹೋಗಿ ಬಂದ ತಕ್ಷಣ ತಣ್ಣೀರು ಸ್ನಾನ ಮಾಡಬೇಕು ಅನ್ನುವಷ್ಟರ ಮಟ್ಟಿಗೆ ಸೆಕೆ. ಹಾಗೆಯೇ ಇಲ್ಲಿ ಆನೆಗಳ ದಂಡು ಸೆಕೆ ತಡೆಲಾರದೆ ಸರತಿ ಸಾಲಿನಲ್ಲಿ ತಣ್ಣೀರು ಸ್ನಾನ ಮಾಡಲು ಹೋಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಅಗಿದೆ.

ಸೆಕೆ ತಾಳಲಾರದೆ ತಣ್ಣೀರಿನಲ್ಲಿ ಸ್ನಾನ ಮಾಡಲು ಗಂಗಾತೀರಕ್ಕೆ ಹೊರಟ ಆನೆಗಳ ದಂಡು; ವಿಡಿಯೋ ವೈರಲ್​
ಸರತಿ ಸಾಲಿನಲ್ಲಿ ಹೊರಟ ಆನೆಗಳು
shruti hegde
|

Updated on: Apr 22, 2021 | 4:20 PM

Share

ರಸ್ತೆಗೆ ಕಾಲಿಡಲಾಗುತ್ತಿಲ್ಲ. ಸೂರ್ಯನ ಶಾಖಕ್ಕೆ ಮೈ ಬೆವರುತ್ತಿದೆ. ಸುಡು ಬಿಸಿಲಿನಲ್ಲಿ ಹೊರ ಹೋಗಿ ಬಂದ ತಕ್ಷಣ ತಣ್ಣೀರು ಸ್ನಾನ ಮಾಡಬೇಕು ಅನ್ನುವಷ್ಟರ ಮಟ್ಟಿಗೆ ಸೆಕೆ. ಹಾಗೆಯೇ ಇಲ್ಲಿ ಆನೆಗಳ ದಂಡು ಸೆಕೆ ತಡೆಯಲಾರದೆ ಸರತಿ ಸಾಲಿನಲ್ಲಿ ತಣ್ಣೀರು ಸ್ನಾನ ಮಾಡಲು ಹೋಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಅಗಿದೆ.

ಭಾರತೀಯ ಅರಣ್ಯ ಸೇವೆ (ಐಎಫ್​ಎಸ್​) ಅಧಿಕಾರಿ ಸುಸಂತಾ ನಂದಾ ಅವರು ಮಂಗಳವಾರ ಸಂಜೆ ಟ್ವಿಟರ್​​ನಲ್ಲಿ ಪೋಸ್ಟ್​ ಒಂದನ್ನು ಹಂಚಿಕೊಂಡಿದ್ದಾರೆ. ಸೆಕೆ ತಾಳಲಾರದೇ ಆನೆಗಳ ದಂಡು ತಂಪಾದ ನೀರಿನಲ್ಲಿ ಸ್ನಾನ ಮಾಡಲು ಹೊರಟಿವೆ. ವಿಡಿಯೋ ಸೆರೆ ಹಿಡಿದ ಐಎಫ್​ಎಸ್​ ಅಧಿಕಾರಿ ಹೇಳಿರುವಂತೆ, ಆನೆಗಳು ಹರಿದ್ವಾರದ ಗಂಗೆಯಲ್ಲಿ ಸ್ನಾನ ಮಾಡಲು ಹೊರಟಿವೆ.

ಈ ವಿಡಿಯೋ ಟ್ವಿಟರ್​ನಲ್ಲಿ ಹಂಚಿಕೊಂಡ ಬಳಿಕವೇ ನೆಟ್ಟಿಗರು ವಿಡಿಯೋವನ್ನು ಇಷ್ಪಟ್ಟಿದ್ದಾರೆ. ವಿಡಿಯೋಗೆ ಸಾವಿರಾರು ಲೈಕ್​ಗಳ ಸುರಿಮಳೆಯೇ ಬಂದಿವೆ. ಜೊತೆಗೆ ನೂರಾರು ರಿಟ್ವೀಟ್​ಗಳು ಕೂಡಾ ಸಿಕ್ಕಿವೆ. ಆನೆಗಳು ಸರತಿ ಸಾಲಿನಲ್ಲಿ ಬರುತ್ತಿದ್ದ ವಿಡಿಯೋ ನೋಡಿದ ನೆಟ್ಟಿಗರು, ಆನೆಗಳು ಸರತಿಸಾಲಿನಲ್ಲಿ ಓಡಾಡುತ್ತಿವೆ, ಸೋಷಿಯಲ್​ ಡಿಸ್ಟೆನ್ಸ್​ ಪಾಲಿಸುತ್ತಿವೆ ಎಂಬುದಾಗಿ ಕಾಮೆಂಟ್​ ಮಾಡಿದ್ದಾರೆ.

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ