AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಕೆ ತಾಳಲಾರದೆ ತಣ್ಣೀರಿನಲ್ಲಿ ಸ್ನಾನ ಮಾಡಲು ಗಂಗಾತೀರಕ್ಕೆ ಹೊರಟ ಆನೆಗಳ ದಂಡು; ವಿಡಿಯೋ ವೈರಲ್​

ಸುಡು ಬಿಸಿಲಿನಲ್ಲಿ ಹೊರ ಹೋಗಿ ಬಂದ ತಕ್ಷಣ ತಣ್ಣೀರು ಸ್ನಾನ ಮಾಡಬೇಕು ಅನ್ನುವಷ್ಟರ ಮಟ್ಟಿಗೆ ಸೆಕೆ. ಹಾಗೆಯೇ ಇಲ್ಲಿ ಆನೆಗಳ ದಂಡು ಸೆಕೆ ತಡೆಲಾರದೆ ಸರತಿ ಸಾಲಿನಲ್ಲಿ ತಣ್ಣೀರು ಸ್ನಾನ ಮಾಡಲು ಹೋಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಅಗಿದೆ.

ಸೆಕೆ ತಾಳಲಾರದೆ ತಣ್ಣೀರಿನಲ್ಲಿ ಸ್ನಾನ ಮಾಡಲು ಗಂಗಾತೀರಕ್ಕೆ ಹೊರಟ ಆನೆಗಳ ದಂಡು; ವಿಡಿಯೋ ವೈರಲ್​
ಸರತಿ ಸಾಲಿನಲ್ಲಿ ಹೊರಟ ಆನೆಗಳು
shruti hegde
|

Updated on: Apr 22, 2021 | 4:20 PM

Share

ರಸ್ತೆಗೆ ಕಾಲಿಡಲಾಗುತ್ತಿಲ್ಲ. ಸೂರ್ಯನ ಶಾಖಕ್ಕೆ ಮೈ ಬೆವರುತ್ತಿದೆ. ಸುಡು ಬಿಸಿಲಿನಲ್ಲಿ ಹೊರ ಹೋಗಿ ಬಂದ ತಕ್ಷಣ ತಣ್ಣೀರು ಸ್ನಾನ ಮಾಡಬೇಕು ಅನ್ನುವಷ್ಟರ ಮಟ್ಟಿಗೆ ಸೆಕೆ. ಹಾಗೆಯೇ ಇಲ್ಲಿ ಆನೆಗಳ ದಂಡು ಸೆಕೆ ತಡೆಯಲಾರದೆ ಸರತಿ ಸಾಲಿನಲ್ಲಿ ತಣ್ಣೀರು ಸ್ನಾನ ಮಾಡಲು ಹೋಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಅಗಿದೆ.

ಭಾರತೀಯ ಅರಣ್ಯ ಸೇವೆ (ಐಎಫ್​ಎಸ್​) ಅಧಿಕಾರಿ ಸುಸಂತಾ ನಂದಾ ಅವರು ಮಂಗಳವಾರ ಸಂಜೆ ಟ್ವಿಟರ್​​ನಲ್ಲಿ ಪೋಸ್ಟ್​ ಒಂದನ್ನು ಹಂಚಿಕೊಂಡಿದ್ದಾರೆ. ಸೆಕೆ ತಾಳಲಾರದೇ ಆನೆಗಳ ದಂಡು ತಂಪಾದ ನೀರಿನಲ್ಲಿ ಸ್ನಾನ ಮಾಡಲು ಹೊರಟಿವೆ. ವಿಡಿಯೋ ಸೆರೆ ಹಿಡಿದ ಐಎಫ್​ಎಸ್​ ಅಧಿಕಾರಿ ಹೇಳಿರುವಂತೆ, ಆನೆಗಳು ಹರಿದ್ವಾರದ ಗಂಗೆಯಲ್ಲಿ ಸ್ನಾನ ಮಾಡಲು ಹೊರಟಿವೆ.

ಈ ವಿಡಿಯೋ ಟ್ವಿಟರ್​ನಲ್ಲಿ ಹಂಚಿಕೊಂಡ ಬಳಿಕವೇ ನೆಟ್ಟಿಗರು ವಿಡಿಯೋವನ್ನು ಇಷ್ಪಟ್ಟಿದ್ದಾರೆ. ವಿಡಿಯೋಗೆ ಸಾವಿರಾರು ಲೈಕ್​ಗಳ ಸುರಿಮಳೆಯೇ ಬಂದಿವೆ. ಜೊತೆಗೆ ನೂರಾರು ರಿಟ್ವೀಟ್​ಗಳು ಕೂಡಾ ಸಿಕ್ಕಿವೆ. ಆನೆಗಳು ಸರತಿ ಸಾಲಿನಲ್ಲಿ ಬರುತ್ತಿದ್ದ ವಿಡಿಯೋ ನೋಡಿದ ನೆಟ್ಟಿಗರು, ಆನೆಗಳು ಸರತಿಸಾಲಿನಲ್ಲಿ ಓಡಾಡುತ್ತಿವೆ, ಸೋಷಿಯಲ್​ ಡಿಸ್ಟೆನ್ಸ್​ ಪಾಲಿಸುತ್ತಿವೆ ಎಂಬುದಾಗಿ ಕಾಮೆಂಟ್​ ಮಾಡಿದ್ದಾರೆ.

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್