AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಕೆ ತಾಳಲಾರದೆ ತಣ್ಣೀರಿನಲ್ಲಿ ಸ್ನಾನ ಮಾಡಲು ಗಂಗಾತೀರಕ್ಕೆ ಹೊರಟ ಆನೆಗಳ ದಂಡು; ವಿಡಿಯೋ ವೈರಲ್​

ಸುಡು ಬಿಸಿಲಿನಲ್ಲಿ ಹೊರ ಹೋಗಿ ಬಂದ ತಕ್ಷಣ ತಣ್ಣೀರು ಸ್ನಾನ ಮಾಡಬೇಕು ಅನ್ನುವಷ್ಟರ ಮಟ್ಟಿಗೆ ಸೆಕೆ. ಹಾಗೆಯೇ ಇಲ್ಲಿ ಆನೆಗಳ ದಂಡು ಸೆಕೆ ತಡೆಲಾರದೆ ಸರತಿ ಸಾಲಿನಲ್ಲಿ ತಣ್ಣೀರು ಸ್ನಾನ ಮಾಡಲು ಹೋಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಅಗಿದೆ.

ಸೆಕೆ ತಾಳಲಾರದೆ ತಣ್ಣೀರಿನಲ್ಲಿ ಸ್ನಾನ ಮಾಡಲು ಗಂಗಾತೀರಕ್ಕೆ ಹೊರಟ ಆನೆಗಳ ದಂಡು; ವಿಡಿಯೋ ವೈರಲ್​
ಸರತಿ ಸಾಲಿನಲ್ಲಿ ಹೊರಟ ಆನೆಗಳು
shruti hegde
|

Updated on: Apr 22, 2021 | 4:20 PM

Share

ರಸ್ತೆಗೆ ಕಾಲಿಡಲಾಗುತ್ತಿಲ್ಲ. ಸೂರ್ಯನ ಶಾಖಕ್ಕೆ ಮೈ ಬೆವರುತ್ತಿದೆ. ಸುಡು ಬಿಸಿಲಿನಲ್ಲಿ ಹೊರ ಹೋಗಿ ಬಂದ ತಕ್ಷಣ ತಣ್ಣೀರು ಸ್ನಾನ ಮಾಡಬೇಕು ಅನ್ನುವಷ್ಟರ ಮಟ್ಟಿಗೆ ಸೆಕೆ. ಹಾಗೆಯೇ ಇಲ್ಲಿ ಆನೆಗಳ ದಂಡು ಸೆಕೆ ತಡೆಯಲಾರದೆ ಸರತಿ ಸಾಲಿನಲ್ಲಿ ತಣ್ಣೀರು ಸ್ನಾನ ಮಾಡಲು ಹೋಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಅಗಿದೆ.

ಭಾರತೀಯ ಅರಣ್ಯ ಸೇವೆ (ಐಎಫ್​ಎಸ್​) ಅಧಿಕಾರಿ ಸುಸಂತಾ ನಂದಾ ಅವರು ಮಂಗಳವಾರ ಸಂಜೆ ಟ್ವಿಟರ್​​ನಲ್ಲಿ ಪೋಸ್ಟ್​ ಒಂದನ್ನು ಹಂಚಿಕೊಂಡಿದ್ದಾರೆ. ಸೆಕೆ ತಾಳಲಾರದೇ ಆನೆಗಳ ದಂಡು ತಂಪಾದ ನೀರಿನಲ್ಲಿ ಸ್ನಾನ ಮಾಡಲು ಹೊರಟಿವೆ. ವಿಡಿಯೋ ಸೆರೆ ಹಿಡಿದ ಐಎಫ್​ಎಸ್​ ಅಧಿಕಾರಿ ಹೇಳಿರುವಂತೆ, ಆನೆಗಳು ಹರಿದ್ವಾರದ ಗಂಗೆಯಲ್ಲಿ ಸ್ನಾನ ಮಾಡಲು ಹೊರಟಿವೆ.

ಈ ವಿಡಿಯೋ ಟ್ವಿಟರ್​ನಲ್ಲಿ ಹಂಚಿಕೊಂಡ ಬಳಿಕವೇ ನೆಟ್ಟಿಗರು ವಿಡಿಯೋವನ್ನು ಇಷ್ಪಟ್ಟಿದ್ದಾರೆ. ವಿಡಿಯೋಗೆ ಸಾವಿರಾರು ಲೈಕ್​ಗಳ ಸುರಿಮಳೆಯೇ ಬಂದಿವೆ. ಜೊತೆಗೆ ನೂರಾರು ರಿಟ್ವೀಟ್​ಗಳು ಕೂಡಾ ಸಿಕ್ಕಿವೆ. ಆನೆಗಳು ಸರತಿ ಸಾಲಿನಲ್ಲಿ ಬರುತ್ತಿದ್ದ ವಿಡಿಯೋ ನೋಡಿದ ನೆಟ್ಟಿಗರು, ಆನೆಗಳು ಸರತಿಸಾಲಿನಲ್ಲಿ ಓಡಾಡುತ್ತಿವೆ, ಸೋಷಿಯಲ್​ ಡಿಸ್ಟೆನ್ಸ್​ ಪಾಲಿಸುತ್ತಿವೆ ಎಂಬುದಾಗಿ ಕಾಮೆಂಟ್​ ಮಾಡಿದ್ದಾರೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್