AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಲ್ಲಿ ಡ್ಯಾನ್ಸ್​ ಮಾಡುತ್ತಿದ್ದ ವಧು-ವರರ ಮಧ್ಯೆ ಬಂದು ಪೋಸ್ ಕೊಟ್ಟ ನಾಯಿ; ವಿಡಿಯೋ ವೈರಲ್

ವಧುವಿನ ಮುದ್ದಿನ ನಾಯಿ ಕೂಡ ತನ್ನ ಒಡತಿಯ ಮದುವೆಗಾಗಿ ಸುಂದರವಾದ ಬಟ್ಟೆಯನ್ನು ತೊಟ್ಟು ರೆಡಿಯಾಗಿತ್ತು. ತನ್ನ ಒಡತಿಯ ಜೊತೆ ತಾನೂ ಡ್ಯಾನ್ಸ್ ಮಾಡಲು ಆ ನಾಯಿ ಸ್ಟೇಜ್ ಏರಿತ್ತು.

ಮದುವೆಯಲ್ಲಿ ಡ್ಯಾನ್ಸ್​ ಮಾಡುತ್ತಿದ್ದ ವಧು-ವರರ ಮಧ್ಯೆ ಬಂದು ಪೋಸ್ ಕೊಟ್ಟ ನಾಯಿ; ವಿಡಿಯೋ ವೈರಲ್
ಮದುವೆಯಲ್ಲಿ ನಾಯಿಯ ಎಂಟ್ರಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 20, 2021 | 2:44 PM

ವಿಭಿನ್ನವಾಗಿ ಮತ್ತು ಅದ್ದೂರಿಯಾಗಿ ಮದುವೆಯಾಗಬೇಕೆಂಬುದು ಬಹುತೇಕರ ಆಸೆ. ತಮ್ಮ ಕನಸಿನಂತೆ ಮದುವೆಯಾದ ಜೋಡಿಯೊಂದು ಮದುವೆಯ ನಂತರ, ಡ್ಯಾನ್ಸ್​ ಪಾರ್ಟಿ ಮಾಡಿದ್ದಾರೆ. ಕಪ್ಪು ಟುಕ್ಸೆಡೊದಲ್ಲಿ ಮಿಂಚುತ್ತಿದ್ದ ಗಂಡ ಮತ್ತು ಬಿಳಿ ಆಫ್-ಶೋಲ್ಡರ್ ಗೌನ್ ಧರಿಸಿದ್ದ ಹೆಂಡತಿ ಮ್ಯೂಸಿಕ್​ಗೆ ಹೆಜ್ಜೆ ಹಾಕುತ್ತಾ, ಒಬ್ಬರನ್ನೊಬ್ಬರು ನೋಡುತ್ತಾ, ಡ್ಯಾನ್ಸ್ ಮಾಡುತ್ತಾ ಮೈಮರೆತಿದ್ದರು. ಆ ಸುಂದರವಾದ ನೃತ್ಯವನ್ನು ನೋಡುತ್ತಿದ್ದ ಅತಿಥಿಗಳ ಕಣ್ಣು ಆ ರೊಮ್ಯಾಂಟಿಕ್ ಕಪಲ್ ಬದಲಾಗಿ ಅವರ ಮುದ್ದಿನ ನಾಯಿಯ ಮೇಲೇ ಇತ್ತು.

ವಧುವಿನ ಮುದ್ದಿನ ನಾಯಿ ಕೂಡ ತನ್ನ ಒಡತಿಯ ಮದುವೆಗಾಗಿ ಸುಂದರವಾದ ಬಟ್ಟೆಯನ್ನು ತೊಟ್ಟು ರೆಡಿಯಾಗಿತ್ತು. ತನ್ನ ಒಡತಿಯ ಜೊತೆ ತಾನೂ ಡ್ಯಾನ್ಸ್ ಮಾಡಲು ಆ ನಾಯಿ ಸ್ಟೇಜ್ ಏರಿತ್ತು. ಆ ನಾಯಿ ಸ್ಟೇಜ್ ಹತ್ತುತ್ತಿದ್ದಂತೆ ಮದುಮಕ್ಕಳ ಮೇಲಿದ್ದ ಎಲ್ಲರ ಕಣ್ಣು ಆ ನಾಯಿಯತ್ತ ಹೋಯಿತು. ವಧು-ವರರು ಡ್ಯಾನ್ಸ್ ಮಾಡುತ್ತಾ ಅಪ್ಪಿಕೊಳ್ಳುವಾಗ ಅವರಿಬ್ಬರ ನಡುವೆ ನುಸುಳಿ ಹೋಗಿ ಡಿಸ್ಟರ್ಬ್ ಮಾಡಿದ ನಾಯಿಯ ವಿಡಿಯೋ ವೈರಲ್ ಆಗಿದೆ.

ಆ ವೈರಲ್ ವಿಡಿಯೋವನ್ನು 71,000ಕ್ಕೂ ಹೆಚ್ಚು ಜನರು ವೀಕ್ಷಿಸಿದ್ದಾರೆ. ವೈರಲ್ ಆಗಿರುವ ವೀಡಿಯೋದಲ್ಲಿ ನವವಿವಾಹಿತರು ವೇದಿಕೆಯ ಮೇಲೆ ಒಟ್ಟಿಗೆ ನೃತ್ಯ ಮಾಡುತ್ತಿದ್ದಾರೆ. ಎಲ್ಲರೂ ಅವರನ್ನು ಉತ್ತೇಜಿಸಲು ಚಪ್ಪಾಳೆ ತಟ್ಟುವಾಗ ಅವರು ಒಟ್ಟಿಗೆ ಸಂತೋಷದಿಂದ ಹೆಜ್ಜೆ ಹಾಕುತ್ತಿದ್ದರು. ಅಷ್ಟರಲ್ಲಿ ವಧುವಿನ ಮುದ್ದಿನ ನಾಯಿ ಶರ್ಟ್​ ಧರಿಸಿ, ವೇದಿಕೆ ಹತ್ತಿತು. ಆ ವಿಡಿಯೋವನ್ನು ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

ನಾನೂ ನಿಮ್ಮ ಜೊತೆ ಡ್ಯಾನ್ಸ್ ಮಾಡಬಹುದಾ? ಎಂಬ ಕ್ಯಾಪ್ಷನ್​ ಹಾಕಿ ಈ ವೀಡಿಯೊ ಅಪ್​ಲೋಡ್ ಮಾಡಲಾಗಿದೆ. ಆ ಮುದ್ದಾದ ನಾಯಿಯ ಎಂಟ್ರಿ ನೋಡಿ ನೆಟ್ಟಿಗರು ಖುಷಿಯಾಗಿ ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: ವರನಿದ್ದ ಕುದುರೆ ಗಾಡಿಗೆ ಬೆಂಕಿ! ತಪ್ಪಿತು ಬಾರಿ ದೊಡ್ಡ ಅನಾಹುತ; ವಿಡಿಯೋ ವೈರಲ್

Viral Video: ಕಾಡೆಮ್ಮೆಯ ಬೆನ್ನತ್ತಿ ಓಡಿದ ಹುಲಿರಾಯ; ಮೈ ಜುಮ್ಮೆನಿಸುವ ವಿಡಿಯೋ ಶೇರ್ ಮಾಡಿದ ರಣದೀಪ್ ಹೂಡಾ

ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್