AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಲ್ಲೊಂದು ಬೆಕ್ಕನ್ನು ಬೆಂಚಿಗೆ ಕಟ್ಟಿ ಹಾಕಲಾಗಿದೆ, ಮುಂದೇನಾಯಿತೆಂದು ನೋಡಿ

Cat : ಈ ಬೆಕ್ಕನ್ನು ಸಾಕಿದವನಿಗೆ ಕಠಿಣ ಶಿಕ್ಷೆಯಾಗಬೇಕು. ತಮ್ಮ ರಂಜನೆಗಾಗಿ ಪ್ರಾಣಿಗಳನ್ನು ಹೀಗೆ ಹಿಂಸಿಸಬಾರದು ಎಂದು ನೆಟ್ಟಿಗರು ಆಕ್ರೋಶಗೊಂಡಿದ್ದಾರೆ. ವಿಡಿಯೋ ನೋಡಿ.

ಇಲ್ಲೊಂದು ಬೆಕ್ಕನ್ನು ಬೆಂಚಿಗೆ ಕಟ್ಟಿ ಹಾಕಲಾಗಿದೆ, ಮುಂದೇನಾಯಿತೆಂದು ನೋಡಿ
ಕಟ್ಟಿದ ಬೆಂಚನ್ನೇ ಎಳೆದುಕೊಂಡು ಹೋಗುತ್ತಿರುವ ಬೆಕ್ಕು
TV9 Web
| Edited By: |

Updated on:Feb 09, 2023 | 3:40 PM

Share

Viral Video : ಪ್ರಾಣಿಗಳು ತಮ್ಮ ಆಟದೊಂದಿಗೆ ತಾವಾಗಿಯೇ ನಮ್ಮನ್ನು ರಂಜಿಸುವುದು ಬೇರೆ. ಆದರೆ ನಮ್ಮ ರಂಜನೆಗೆ ಪ್ರಾಣಿಗಳಿಗೆ ತೊಂದರೆ ಕೊಡುವುದು ಬೇರೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ. ಯಾರೋ ಒಬ್ಬಾತ ಈ ಬೆಕ್ಕನ್ನೇನೋ ಸಾಕಿದ್ದಾನೆ. ಆದರೆ ತನ್ನ ತಿಳಿಗೇಡಿತನದಿಂದ ಈ ಬೆಕ್ಕನ್ನು ಬೆಂಚಿಗೆ ಕಟ್ಟಿದ್ಧಾನೆ. ಆಗ ಈ ಬೆಕ್ಕು ಏನು ಮಾಡಬೇಕು? ಅದೇನು ನಾಯಿಯೇ, ಕಟ್ಟಿದಲ್ಲಿ ಇರಲು? ನೋಡಿ ಏನು ಮಾಡಿದೆ.

ಈತ ಕಟ್ಟಿಹಾಕಿರುವುದು ಸಣ್ಣ ಬೆಂಚಲ್ಲ. ಕಟ್ಟಿಗೆಯ ದೊಡ್ಡ ಬೆಂಚು. ದಾರಿಗಾಣದ ಬೆಕ್ಕು ಅದನ್ನೇ ಎಳೆದುಕೊಂಡು ಹೊರಟಿದೆ. ಇದನ್ನು ನೋಡಿದ ನೆಟ್ಟಿಗರು ಇದರ ಪೋಷಕನ ಬಗ್ಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ತನಕ ಈ ವಿಡಿಯೋ ಅನ್ನು 1.7 ಲಕ್ಷ ಜನರು ನೋಡಿದ್ದಾರೆ. ಸಾವಿರಕ್ಕಿಂತಲೂ ಹೆಚ್ಚು ಜನರು ಇಷ್ಪಪಟ್ಟಿದ್ದಾರೆ. 145 ಜನರು ರೀಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ : ಹಾಡಹಗಲೇ ಹುಲಿಯೊಂದು ರಸ್ತೆ ದಾಟುತ್ತಿರುವ ವಿಡಿಯೋ ವೈರಲ್

ಇದು ಪ್ರಾಣಿಹಿಂಸೆ ಎಂದು ಅನೇಕರು ಹೇಳಿದ್ದಾರೆ. ಈ ಬೆಕ್ಕಿನ ಪೋಷಕನನ್ನು ಪತ್ತೆ ಹಚ್ಚಿ ಕಠಿಣ ಶಿಕ್ಷೆ ನೀಡಬೇಕು ಎಂದಿದ್ದಾರೆ ಕೆಲವರು. ಬೇಗ ಇದರ ಪೋಷಕ ಕಟ್ಟಿದ್ದನ್ನು ಬಿಚ್ಚಬಾರದೆ? ಎಂದು ಅನೇಕರು ಕೇಳಿದ್ದಾರೆ. ಆದರೆ ರೀಲ್​ ಮಾಡಲೆಂದೇ ಹೀಗೆ ಆತ ಮಾಡಿದ್ದರೆ ಏನು ಮಾಡುವುದು ಎಂದು ಮತ್ತೊಂದಿಷ್ಟು ಜನ ಹೇಳಿದ್ದಾರೆ.

ಇದನ್ನೂ ಓದಿ : ನಿನ್ನನ್ನು ಬಿಟ್ಟುಕೊಡಲೊಲ್ಲೇ ಅಕ್ಕಾ; ವೈರಲ್ ಆಗುತ್ತಿರುವ ನಾಯಿಯ ಈ ವಿಡಿಯೋ

ಪ್ರಾಣಿಗಳನ್ನು ಸಾಕಿದ ನಂತರ ಅವುಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ನಮ್ಮ ಖುಷಿಗಾಗಿ, ಮಜಾಗಾಗಿ ಅವುಗಳಿಗೆ ತೊಂದರೆ ಕೊಡಬಾರದು. ಈಗಂತೂ ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮಾಡಲೆಂದೇ ಪ್ರಾಣಿಗಳನ್ನು ತಮ್ಮ ಮನಬಂದಂತೆ ಕುಣಿಸುತ್ತಾರೆ. ಆದರೆ ಇದರಿಂದ ಅವುಗಳಿಗೆ, ಖುಷಿ ಸಮಾಧಾನ ಆಗುವುದೆ? ಅವೂ ಜೀವವೇ ತಾನೆ? ಸಾಕುವ ಮೊದಲು ಯೋಚಿಸಿ. ಸಾಕಿದ ನಂತರ ಪ್ರಜ್ಞೆಯಿಂದ ಪೋಷಿಸಿ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 3:40 pm, Thu, 9 February 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ