Sign In

By signing in or creating an account, you agree with Associated Broadcasting Company's Terms & Conditions and Privacy Policy.

9 ಗಂಟೆ ತಡವಾಗಿ ಬಂದ ರೈಲು; ಪ್ರಯಾಣಿಕರು ಸಂಭ್ರಮಿಸಿದ ವಿಡಿಯೋ ವೈರಲ್

Train : ಈ ರೈಲಿಗಾಗಿ ಕಾದಿರುವ ಎಲ್ಲರಿಗೂ ಎಷ್ಟೊಂದು ತಾಳ್ಮೆ ಇದೆ ಎಂದಿದ್ದಾರೆ ಒಬ್ಬರು. ನಾನಾಗಿದ್ದರೆ ಖಂಡಿತ ಕಾಯುತ್ತಿರಲಿಲ್ಲ ಎಂದಿದ್ದಾರೆ ಇನ್ನೊಬ್ಬರು. ಇದನ್ನು ಓದುತ್ತಿರುವ ನೀವು ಇಷ್ಟೊತ್ತು ಕಾಯುತ್ತಿದ್ದಿರಾ?

9 ಗಂಟೆ ತಡವಾಗಿ ಬಂದ ರೈಲು; ಪ್ರಯಾಣಿಕರು ಸಂಭ್ರಮಿಸಿದ ವಿಡಿಯೋ ವೈರಲ್
ಒಂಭತ್ತು ತಾಸುಗಳ ನಂತರ ರೈಲು ಬಂದಾಗ ಜನರು ಸಂಭ್ರಮಿಸಿದ ರೀತಿ
Follow us
TV9 Web
| Updated By: ಶ್ರೀದೇವಿ ಕಳಸದ

Updated on:Nov 29, 2022 | 5:46 PM

Viral Video : ಅಬ್ಬಬ್ಬಾ ಎಂದರೆ ಒಂದು ತಾಸು ಕಾಯಬಹುದು ರೈಲನ್ನು. ಅದಕ್ಕಿಂತ ಹೆಚ್ಚಾದರೆ ಯಾರಿಗೂ ಬೇಸರವಾಗುತ್ತದೆ. ಆದರೆ ಆ ರೈಲು ಬಿಟ್ಟರೆ ಬೇರೆ ಮಾರ್ಗವೇ ಇಲ್ಲವೆಂದಾಗ ಕಾಯುವುದು ಅನಿವಾರ್ಯವೇ ಆಗುತ್ತದೆ. ಕಾಯ್ದು ಕಾಯ್ದು ಅಂತೂ ಕೊನೆಗೆ ರೈಲು ಬಂದಾಗ ಆಗುವ ಸಂತೋಷ ಇದೆಯಲ್ಲ, ಅನುಭವಿಸಿದವರಿಗೇ ಗೊತ್ತು. ಈಗ ವೈರಲ್ ಆಗುತ್ತಿರುವ ಈ ವಿಡಿಯೋ ನೋಡಿ. ಒಂಭತ್ತು ತಾಸುಗಳ ತನಕ ರೈಲಿಗಾಗಿ ಕಾಯ್ದ ಪ್ರಯಾಣಿಕರು, ರೈಲು ಬಂದ ನಂತರ ಸಂಭ್ರಮಿಸಿದ ಪರಿಯನ್ನು.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ನೂರಾರು ಜನರು ಪ್ಲ್ಯಾಟ್​ಫಾರ್ಮ್ ಮೇಲೆ ಈ ರೈಲಿಗಾಗಿ ಕಾಯುತ್ತಿದ್ದಾರೆ. ದೂರದಿಂದ ರೈಲು ಬರುತ್ತಿದ್ದಂತೆ ವಿಜಯೋತ್ಸಾಹದಿಂದ ಸಂಭ್ರಮಿಸಿದ್ದಾರೆ. ಈ ವಿಡಿಯೋ ಅನ್ನು ಅಲ್ಲಿದ್ದ ಪ್ರಯಾಣಿಕರೊಬ್ಬರು ಸಾಮಾಜಿಕ ಜಾಲತಾಣಕ್ಕೆ ಅಪ್​ಲೋಡ್ ಮಾಡಿದ್ದಾರೆ. 6,000ಕ್ಕಿಂತಲೂ ಹೆಚ್ಚು ಜನರು ಈ ವಿಡಿಯೋ ನೋಡಿದ್ದಾರೆ.

ಅಬ್ಬಾ ನಿಮಗೆಲ್ಲ ಇಷ್ಟೊಂದು ತಾಳ್ಮೆ ಇದೆಯಲ್ಲ ಶಭಾಷ್​ ಎಂದಿದ್ದಾರೆ ನೆಟ್ಟಿಗರು. ನಾನಾಗಿದ್ದರೆ ಖಂಡಿತ ಇಷ್ಟುಹೊತ್ತು ಕಾಯುತ್ತಲೇ ಇರಲಿಲ್ಲ ಎಂದಿದ್ದಾರೆ ಇನ್ನೊಬ್ಬರು. ಒಂದು ದಿನವೇ ವ್ಯರ್ಥವಾಯಿತಲ್ಲ ಒಂದು ರೈಲಿಗೆ ಎಂದಿದ್ದಾರೆ ಮತ್ತೊಬ್ಬರು. ಅಂತೂ ಬಂತೂ ಬಂತೂ ರೈಲು ಬಂತು ಎಂಬಂತಾಗಿದೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

Published On - 5:43 pm, Tue, 29 November 22

ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ