ಹಗ್ಗದಾಟದಲ್ಲಿ ಗಿನ್ನೀಸ್​ ವಿಶ್ವದಾಖಲೆ ಮಾಡಿದ ಬಲು ಎಂಬ ನಾಯಿ

Guinness World Record : ಜುಲೈ 12, 2022ರಂದು 30 ಸೆಕೆಂಡುಗಳಲ್ಲಿ 32 ಸಲ ಜಿಗಿದು ವಿಶ್ವದಾಖಲೆ ಮಾಡಿದ್ದಾರೆ ಜರ್ಮನಿ ಮೂಲದ ಬಲು ಎಂಬ ನಾಯಿ ಮತ್ತು ಅದರ ಪೋಷಕ. ಮುದ ಕೊಡುವಂತಿದೆ ಈ ವಿಡಿಯೋ.

ಹಗ್ಗದಾಟದಲ್ಲಿ ಗಿನ್ನೀಸ್​ ವಿಶ್ವದಾಖಲೆ ಮಾಡಿದ ಬಲು ಎಂಬ ನಾಯಿ
ವಿಶ್ವದಾಖಲೆ ಮಾಡಿದ ಬಾಲು ತನ್ನ ಪೋಷಕನೊಂದಿಗೆ
Follow us
| Updated By: ಶ್ರೀದೇವಿ ಕಳಸದ

Updated on: Jan 11, 2023 | 5:39 PM

Viral Video: ಮನುಷ್ಯರಷ್ಟೇ ಗಿನ್ನೀಸ್​ ವಿಶ್ವದಾಖಲೆ ಮಾಡಬೇಕೆ? ನಾವೇನು ಕಡಿಮೆ ಎನ್ನುತ್ತಿದೆ ಬಲು (Balu) ಎಂಬ ನಾಯಿ. ಹಿಂಗಾಲುಗಳ ಮೇಲೆ ಅತೀ ಹೆಚ್ಚು ಜಿಗಿತಗಳಿಗಾಗಿ ಇದೀಗ ವಿಶ್ವದಾಖಲೆಯ ಪಟ್ಟಿಗೆ ಸೇರಿದೆ. ಇದರ ಪೋಷಕ ವೂಲ್ಫ್​ಗ್ಯಾಂಗ್​ ಲಾಯೆನ್​ಬರ್ಗರ್​ನೊಂದಿಗೆ ಇದು ಹಗ್ಗದಾಟ ಆಡುವುದನ್ನು ನೋಡುವುದೇ ಸ್ವರ್ಗ. ನೆಟ್ಟಿಗರೆಲ್ಲರೂ ಸ್ಫೂರ್ತಿಯಿಂದ ಕೂಡಿದ ಈ ವಿಡಿಯೋ ನೋಡುತ್ತ ಮೈಮರೆಯುತ್ತಿದ್ದಾರೆ. 30 ಸೆಕೆಂಡುಗಳಲ್ಲಿ 32 ಸಲ ಜಿಗಿದು ಈ ದಾಖಲೆಗೆ ಪಾತ್ರವಾಗಿದೆ ಬಲು.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Guinness World Records (@guinnessworldrecords)

ಜರ್ಮನಿ ಮೂಲದ ಬಲು ಮತ್ತು ಅದರ ಪೋಷಕ ಜುಲೈ 12 ರಂದು ಈ ದಾಖಲೆಯನ್ನು ನಿರ್ಮಿಸಿದ್ದಾರೆ. ಇವರಿಬ್ಬರೂ ಈ ಪ್ರಶಸ್ತಿಗಾಗಿ ಕಠಿಣವಾದ ತರಬೇತಿಯನ್ನು ಪಡೆದಿದ್ದಾರೆ. ಸತತ ಪ್ರಯತ್ನದ ಮೂಲಕ ಈ ಯಶಸ್ಸನ್ನು ಸಾಧಿಸಿದ್ದಾರೆ. ಈತನಕ ವಿಡಿಯೋ ಅನ್ನು 3 ಮಿಲಿಯನ್ ಜನರು ನೋಡಿದ್ದಾರೆ. 22,000ಕ್ಕೂ ಹೆಚ್ಚು ಜನರು ಈ ವಿಡಿಯೋ ಮೆಚ್ಚಿದ್ದಾರೆ. ನಿಮ್ಮಿಬ್ಬರಿಗೂ ಅಭಿನಂದನೆ ಎಂದಿದ್ದಾರೆ ನೆಟ್ಟಿಗರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ದರ್ಶನ್​ಗೆ ಲಕ್ಷ ಲಕ್ಷ ಹಣ ಕೊಟ್ಟಿದ್ದಕ್ಕೆ ಕಾರಣ ನೀಡಿದ ಮಾಜಿ ಮೇಯರ್
ದರ್ಶನ್​ಗೆ ಲಕ್ಷ ಲಕ್ಷ ಹಣ ಕೊಟ್ಟಿದ್ದಕ್ಕೆ ಕಾರಣ ನೀಡಿದ ಮಾಜಿ ಮೇಯರ್
ಕ್ಲಿಕ್ ಮಾಡುತ್ತಿದ್ದಂತೆ ಇನ್​ಸ್ಟಂಟ್ ಫೋಟೊ ಪ್ರಿಂಟ್
ಕ್ಲಿಕ್ ಮಾಡುತ್ತಿದ್ದಂತೆ ಇನ್​ಸ್ಟಂಟ್ ಫೋಟೊ ಪ್ರಿಂಟ್
Nithya Bhavishya: ಈ ರಾಶಿಯವರು ಹಣ ಕಳೆದುಕೊಂಡು ಚಿಂತಿತರಾಗುವ ಸಾಧ್ಯತೆ
Nithya Bhavishya: ಈ ರಾಶಿಯವರು ಹಣ ಕಳೆದುಕೊಂಡು ಚಿಂತಿತರಾಗುವ ಸಾಧ್ಯತೆ
Daily Devotional: ಸಾವಿನ ಮನೆಯಲ್ಲಿ ಈ ಕೆಲಸ ಯಾವತ್ತೂ ಮಾಡಬೇಡಿ
Daily Devotional: ಸಾವಿನ ಮನೆಯಲ್ಲಿ ಈ ಕೆಲಸ ಯಾವತ್ತೂ ಮಾಡಬೇಡಿ
ತುಮಕೂರಿನಲ್ಲಿ ವಿದ್ಯುತ್​ ಟ್ರಾನ್ಸ್​ಫಾರ್ಮರ್ ಏರಿ ​​ವ್ಯಕ್ತಿಯ ಹುಚ್ಚಾಟ
ತುಮಕೂರಿನಲ್ಲಿ ವಿದ್ಯುತ್​ ಟ್ರಾನ್ಸ್​ಫಾರ್ಮರ್ ಏರಿ ​​ವ್ಯಕ್ತಿಯ ಹುಚ್ಚಾಟ
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ