Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಗ್ಗದಾಟದಲ್ಲಿ ಗಿನ್ನೀಸ್​ ವಿಶ್ವದಾಖಲೆ ಮಾಡಿದ ಬಲು ಎಂಬ ನಾಯಿ

Guinness World Record : ಜುಲೈ 12, 2022ರಂದು 30 ಸೆಕೆಂಡುಗಳಲ್ಲಿ 32 ಸಲ ಜಿಗಿದು ವಿಶ್ವದಾಖಲೆ ಮಾಡಿದ್ದಾರೆ ಜರ್ಮನಿ ಮೂಲದ ಬಲು ಎಂಬ ನಾಯಿ ಮತ್ತು ಅದರ ಪೋಷಕ. ಮುದ ಕೊಡುವಂತಿದೆ ಈ ವಿಡಿಯೋ.

ಹಗ್ಗದಾಟದಲ್ಲಿ ಗಿನ್ನೀಸ್​ ವಿಶ್ವದಾಖಲೆ ಮಾಡಿದ ಬಲು ಎಂಬ ನಾಯಿ
ವಿಶ್ವದಾಖಲೆ ಮಾಡಿದ ಬಾಲು ತನ್ನ ಪೋಷಕನೊಂದಿಗೆ
Follow us
TV9 Web
| Updated By: ಶ್ರೀದೇವಿ ಕಳಸದ

Updated on: Jan 11, 2023 | 5:39 PM

Viral Video: ಮನುಷ್ಯರಷ್ಟೇ ಗಿನ್ನೀಸ್​ ವಿಶ್ವದಾಖಲೆ ಮಾಡಬೇಕೆ? ನಾವೇನು ಕಡಿಮೆ ಎನ್ನುತ್ತಿದೆ ಬಲು (Balu) ಎಂಬ ನಾಯಿ. ಹಿಂಗಾಲುಗಳ ಮೇಲೆ ಅತೀ ಹೆಚ್ಚು ಜಿಗಿತಗಳಿಗಾಗಿ ಇದೀಗ ವಿಶ್ವದಾಖಲೆಯ ಪಟ್ಟಿಗೆ ಸೇರಿದೆ. ಇದರ ಪೋಷಕ ವೂಲ್ಫ್​ಗ್ಯಾಂಗ್​ ಲಾಯೆನ್​ಬರ್ಗರ್​ನೊಂದಿಗೆ ಇದು ಹಗ್ಗದಾಟ ಆಡುವುದನ್ನು ನೋಡುವುದೇ ಸ್ವರ್ಗ. ನೆಟ್ಟಿಗರೆಲ್ಲರೂ ಸ್ಫೂರ್ತಿಯಿಂದ ಕೂಡಿದ ಈ ವಿಡಿಯೋ ನೋಡುತ್ತ ಮೈಮರೆಯುತ್ತಿದ್ದಾರೆ. 30 ಸೆಕೆಂಡುಗಳಲ್ಲಿ 32 ಸಲ ಜಿಗಿದು ಈ ದಾಖಲೆಗೆ ಪಾತ್ರವಾಗಿದೆ ಬಲು.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Guinness World Records (@guinnessworldrecords)

ಜರ್ಮನಿ ಮೂಲದ ಬಲು ಮತ್ತು ಅದರ ಪೋಷಕ ಜುಲೈ 12 ರಂದು ಈ ದಾಖಲೆಯನ್ನು ನಿರ್ಮಿಸಿದ್ದಾರೆ. ಇವರಿಬ್ಬರೂ ಈ ಪ್ರಶಸ್ತಿಗಾಗಿ ಕಠಿಣವಾದ ತರಬೇತಿಯನ್ನು ಪಡೆದಿದ್ದಾರೆ. ಸತತ ಪ್ರಯತ್ನದ ಮೂಲಕ ಈ ಯಶಸ್ಸನ್ನು ಸಾಧಿಸಿದ್ದಾರೆ. ಈತನಕ ವಿಡಿಯೋ ಅನ್ನು 3 ಮಿಲಿಯನ್ ಜನರು ನೋಡಿದ್ದಾರೆ. 22,000ಕ್ಕೂ ಹೆಚ್ಚು ಜನರು ಈ ವಿಡಿಯೋ ಮೆಚ್ಚಿದ್ದಾರೆ. ನಿಮ್ಮಿಬ್ಬರಿಗೂ ಅಭಿನಂದನೆ ಎಂದಿದ್ದಾರೆ ನೆಟ್ಟಿಗರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ