AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಗ್ಗದಾಟದಲ್ಲಿ ಗಿನ್ನೀಸ್​ ವಿಶ್ವದಾಖಲೆ ಮಾಡಿದ ಬಲು ಎಂಬ ನಾಯಿ

Guinness World Record : ಜುಲೈ 12, 2022ರಂದು 30 ಸೆಕೆಂಡುಗಳಲ್ಲಿ 32 ಸಲ ಜಿಗಿದು ವಿಶ್ವದಾಖಲೆ ಮಾಡಿದ್ದಾರೆ ಜರ್ಮನಿ ಮೂಲದ ಬಲು ಎಂಬ ನಾಯಿ ಮತ್ತು ಅದರ ಪೋಷಕ. ಮುದ ಕೊಡುವಂತಿದೆ ಈ ವಿಡಿಯೋ.

ಹಗ್ಗದಾಟದಲ್ಲಿ ಗಿನ್ನೀಸ್​ ವಿಶ್ವದಾಖಲೆ ಮಾಡಿದ ಬಲು ಎಂಬ ನಾಯಿ
ವಿಶ್ವದಾಖಲೆ ಮಾಡಿದ ಬಾಲು ತನ್ನ ಪೋಷಕನೊಂದಿಗೆ
TV9 Web
| Edited By: ಶ್ರೀದೇವಿ ಕಳಸದ|

Updated on: Jan 11, 2023 | 5:39 PM

Share

Viral Video: ಮನುಷ್ಯರಷ್ಟೇ ಗಿನ್ನೀಸ್​ ವಿಶ್ವದಾಖಲೆ ಮಾಡಬೇಕೆ? ನಾವೇನು ಕಡಿಮೆ ಎನ್ನುತ್ತಿದೆ ಬಲು (Balu) ಎಂಬ ನಾಯಿ. ಹಿಂಗಾಲುಗಳ ಮೇಲೆ ಅತೀ ಹೆಚ್ಚು ಜಿಗಿತಗಳಿಗಾಗಿ ಇದೀಗ ವಿಶ್ವದಾಖಲೆಯ ಪಟ್ಟಿಗೆ ಸೇರಿದೆ. ಇದರ ಪೋಷಕ ವೂಲ್ಫ್​ಗ್ಯಾಂಗ್​ ಲಾಯೆನ್​ಬರ್ಗರ್​ನೊಂದಿಗೆ ಇದು ಹಗ್ಗದಾಟ ಆಡುವುದನ್ನು ನೋಡುವುದೇ ಸ್ವರ್ಗ. ನೆಟ್ಟಿಗರೆಲ್ಲರೂ ಸ್ಫೂರ್ತಿಯಿಂದ ಕೂಡಿದ ಈ ವಿಡಿಯೋ ನೋಡುತ್ತ ಮೈಮರೆಯುತ್ತಿದ್ದಾರೆ. 30 ಸೆಕೆಂಡುಗಳಲ್ಲಿ 32 ಸಲ ಜಿಗಿದು ಈ ದಾಖಲೆಗೆ ಪಾತ್ರವಾಗಿದೆ ಬಲು.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Guinness World Records (@guinnessworldrecords)

ಜರ್ಮನಿ ಮೂಲದ ಬಲು ಮತ್ತು ಅದರ ಪೋಷಕ ಜುಲೈ 12 ರಂದು ಈ ದಾಖಲೆಯನ್ನು ನಿರ್ಮಿಸಿದ್ದಾರೆ. ಇವರಿಬ್ಬರೂ ಈ ಪ್ರಶಸ್ತಿಗಾಗಿ ಕಠಿಣವಾದ ತರಬೇತಿಯನ್ನು ಪಡೆದಿದ್ದಾರೆ. ಸತತ ಪ್ರಯತ್ನದ ಮೂಲಕ ಈ ಯಶಸ್ಸನ್ನು ಸಾಧಿಸಿದ್ದಾರೆ. ಈತನಕ ವಿಡಿಯೋ ಅನ್ನು 3 ಮಿಲಿಯನ್ ಜನರು ನೋಡಿದ್ದಾರೆ. 22,000ಕ್ಕೂ ಹೆಚ್ಚು ಜನರು ಈ ವಿಡಿಯೋ ಮೆಚ್ಚಿದ್ದಾರೆ. ನಿಮ್ಮಿಬ್ಬರಿಗೂ ಅಭಿನಂದನೆ ಎಂದಿದ್ದಾರೆ ನೆಟ್ಟಿಗರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?