AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಗ್ಗದಾಟದಲ್ಲಿ ಗಿನ್ನೀಸ್​ ವಿಶ್ವದಾಖಲೆ ಮಾಡಿದ ಬಲು ಎಂಬ ನಾಯಿ

Guinness World Record : ಜುಲೈ 12, 2022ರಂದು 30 ಸೆಕೆಂಡುಗಳಲ್ಲಿ 32 ಸಲ ಜಿಗಿದು ವಿಶ್ವದಾಖಲೆ ಮಾಡಿದ್ದಾರೆ ಜರ್ಮನಿ ಮೂಲದ ಬಲು ಎಂಬ ನಾಯಿ ಮತ್ತು ಅದರ ಪೋಷಕ. ಮುದ ಕೊಡುವಂತಿದೆ ಈ ವಿಡಿಯೋ.

ಹಗ್ಗದಾಟದಲ್ಲಿ ಗಿನ್ನೀಸ್​ ವಿಶ್ವದಾಖಲೆ ಮಾಡಿದ ಬಲು ಎಂಬ ನಾಯಿ
ವಿಶ್ವದಾಖಲೆ ಮಾಡಿದ ಬಾಲು ತನ್ನ ಪೋಷಕನೊಂದಿಗೆ
TV9 Web
| Edited By: |

Updated on: Jan 11, 2023 | 5:39 PM

Share

Viral Video: ಮನುಷ್ಯರಷ್ಟೇ ಗಿನ್ನೀಸ್​ ವಿಶ್ವದಾಖಲೆ ಮಾಡಬೇಕೆ? ನಾವೇನು ಕಡಿಮೆ ಎನ್ನುತ್ತಿದೆ ಬಲು (Balu) ಎಂಬ ನಾಯಿ. ಹಿಂಗಾಲುಗಳ ಮೇಲೆ ಅತೀ ಹೆಚ್ಚು ಜಿಗಿತಗಳಿಗಾಗಿ ಇದೀಗ ವಿಶ್ವದಾಖಲೆಯ ಪಟ್ಟಿಗೆ ಸೇರಿದೆ. ಇದರ ಪೋಷಕ ವೂಲ್ಫ್​ಗ್ಯಾಂಗ್​ ಲಾಯೆನ್​ಬರ್ಗರ್​ನೊಂದಿಗೆ ಇದು ಹಗ್ಗದಾಟ ಆಡುವುದನ್ನು ನೋಡುವುದೇ ಸ್ವರ್ಗ. ನೆಟ್ಟಿಗರೆಲ್ಲರೂ ಸ್ಫೂರ್ತಿಯಿಂದ ಕೂಡಿದ ಈ ವಿಡಿಯೋ ನೋಡುತ್ತ ಮೈಮರೆಯುತ್ತಿದ್ದಾರೆ. 30 ಸೆಕೆಂಡುಗಳಲ್ಲಿ 32 ಸಲ ಜಿಗಿದು ಈ ದಾಖಲೆಗೆ ಪಾತ್ರವಾಗಿದೆ ಬಲು.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!
View this post on Instagram

A post shared by Guinness World Records (@guinnessworldrecords)

ಜರ್ಮನಿ ಮೂಲದ ಬಲು ಮತ್ತು ಅದರ ಪೋಷಕ ಜುಲೈ 12 ರಂದು ಈ ದಾಖಲೆಯನ್ನು ನಿರ್ಮಿಸಿದ್ದಾರೆ. ಇವರಿಬ್ಬರೂ ಈ ಪ್ರಶಸ್ತಿಗಾಗಿ ಕಠಿಣವಾದ ತರಬೇತಿಯನ್ನು ಪಡೆದಿದ್ದಾರೆ. ಸತತ ಪ್ರಯತ್ನದ ಮೂಲಕ ಈ ಯಶಸ್ಸನ್ನು ಸಾಧಿಸಿದ್ದಾರೆ. ಈತನಕ ವಿಡಿಯೋ ಅನ್ನು 3 ಮಿಲಿಯನ್ ಜನರು ನೋಡಿದ್ದಾರೆ. 22,000ಕ್ಕೂ ಹೆಚ್ಚು ಜನರು ಈ ವಿಡಿಯೋ ಮೆಚ್ಚಿದ್ದಾರೆ. ನಿಮ್ಮಿಬ್ಬರಿಗೂ ಅಭಿನಂದನೆ ಎಂದಿದ್ದಾರೆ ನೆಟ್ಟಿಗರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ