AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮೂಡ್​ ಬನಾಲಿಯಾ’ ಅಮೃತಾ ಫಡ್ನವೀಸ್​ ವಿಡಿಯೋ ವೈರಲ್

Amrita Fadnavis : ಗಾಯಕಿ ಅಮೃತಾ ಫಡ್ನವೀಸ್ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯವರ ಪತ್ನಿಯೂ ಹೌದು. ಮೀತ್ ಬ್ರೋಸ್​ ಮತ್ತು ಅಮೃತಾ ರೂಪಿಸಿದ ‘ಮೂಡ್ ಬನಾಲಿಯಾ’ ವಿಡಿಯೋ 22 ಮಿಲಿಯನ್​ ಜನರನ್ನು ತಲುಪಿದೆ.

‘ಮೂಡ್​ ಬನಾಲಿಯಾ’ ಅಮೃತಾ ಫಡ್ನವೀಸ್​ ವಿಡಿಯೋ ವೈರಲ್
ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನವೀಸ್ ನೃತ್ಯದಲ್ಲಿ
TV9 Web
| Edited By: |

Updated on: Jan 09, 2023 | 6:06 PM

Share

Viral Video : ಗಾಯಕಿ, ಸಾಮಾಜಿಕ ಕಾರ್ಯಕರ್ತೆ, ಬ್ಯಾಂಕರ್​ ಅಮೃತಾ ಫಡ್ನವೀಸ್​ ಅವರ​ ವಿಡಿಯೋ ವೈರಲ್ ಆಗಿದೆ. ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಹೆಂಡತಿಯೂ ಆಗಿರುವ ಇವರು ‘ಮೂಡ್ ಬನಾಲಿಯಾ’ ವಿಡಿಯೋ ಅನ್ನು ಯೂ ಟ್ಯೂಬ್​ನಲ್ಲಿ ನೋಡಬಹುದಾಗಿದೆ. ಇದೀಗ ಕಪ್ಪು ದಿರಿಸಿನಲ್ಲಿ ಅದೇ ಹಾಡಿಗೆ ಅತ್ಯಾಕರ್ಷವಾಗಿ ಹೆಜ್ಜೆ ಹಾಕಿದ್ಧಾರೆ. ಅಮೃತಾರ ವಿಡಿಯೋ ನೆಟ್ಟಿಗರಲ್ಲಿ ಸಂಚಲನ ಮೂಡಿಸಿದೆ.

ಈ ವಿಡಿಯೋ ಈಗಾಗಲೇ 3 ಲಕ್ಷಕ್ಕೂ ಹೆಚ್ಚು ಜನರನ್ನು ತಲುಪಿದೆ. 600 ಕ್ಕೂ ಹೆಚ್ಚು ಜನರು ರೀಟ್ವೀಟ್ ಮಾಡಿದ್ದಾರೆ. 2,000 ಕ್ಕೂ ಹೆಚ್ಚು ಜನರು ಇಷ್ಟಪಟ್ಟಿದ್ಧಾರೆ. ನೂರಾರು ಜನರು ಪ್ರತಿಕ್ರಿಯಿಸಿದ್ದಾರೆ. ನಿಜಕ್ಕೂ ಅದ್ಭುತವಾಗಿದೆ. ನಿಮ್ಮಿಂದ ಬಾಲಿವುಡ್​ ಈ ಹೊಸ ಸ್ಟೆಪ್ಸ್​ ಕಲಿಯಬೇಕಿದೆ ಎಂದಿದ್ದಾರೆ ಒಬ್ಬರು.

ಇದನ್ನೂ ಓದಿ : ರಾಮೆನ್​ ಥಣ್ಣಗಾಗಿದ್ದಾನೆ! ಚಮಚ ಸಮೇತ ಹಿಮಗಟ್ಟಿದ ನೂಡಲ್ಸ್​ ವಿಡಿಯೊ ವೈರಲ್

ಮೀತ್ ಬ್ರೋಸ್​ ಮತ್ತು ಅಮೃತಾ ಫಡ್ನವೀಸ್​ ರೂಪಿಸಿದ ಈ ವಿಡಿಯೋ ಮೂಡ್ ಬನಾಲಿಯಾ ವಿಡಿಯೋ ಈಗಾಗಲೇ ಯೂಟ್ಯೂಬ್​ನಲ್ಲಿ ಲಭ್ಯವಿದ್ದು ಈತನಕ 22 ಮಿಲಿಯನ್​ ಜನರನ್ನು ತಲುಪಿದೆ. ಐಶ್ವರ್ಯಾ ತ್ರಿಪಾಠಿ ಇದನ್ನು ನಿರ್ಮಿಸಿದ್ದಾರೆ. ಈ ಹಾಡು ಈ ವರ್ಷದ ಅತೀ ಹೆಚ್ಚು ಕೇಳುಗರನ್ನು ಹೊಂದಿದ ಬ್ಯಾಚಲೊರೇಟ್​ ಗೀತೆಯಾಗಿದೆ. ಅಂದಹಾಗೆ ಗಾಯಕಿ ಅಮೃತಾ ‘ದಿ ಮೋಸ್ಟ್ ಸ್ಟೈಲಿಶ್ ಚೇಂಜ್ ಮೇಕರ್ ಪ್ರಶಸ್ತಿ ಪಡೆದಿದ್ಧಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಮಾಳು ಎಲಿಮಿನೇಟ್ ಆಗಲು ರಕ್ಷಿತಾ ಕಾರಣ; ಕೇಳಿ ಬಂತು ಹೊಸ ಆರೋಪ
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಬೆಂಗಳೂರಿನ ತಿರುಮಲ ತಿರುಪತಿ ದೇವಾಲಯಕ್ಕೆ ಹರಿದುಬಂತು ಭಕ್ತರ ದಂಡು!
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ
ಹಳ್ಳಿಯಲ್ಲಿ ವ್ಯಕ್ತಿಯ ಮೇಲೆ ದಾಳಿ ಮಾಡಿ, ಮಂಚದ ಮೇಲೆ ಮಲಗಿದ ಹುಲಿ