Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮೂಡ್​ ಬನಾಲಿಯಾ’ ಅಮೃತಾ ಫಡ್ನವೀಸ್​ ವಿಡಿಯೋ ವೈರಲ್

Amrita Fadnavis : ಗಾಯಕಿ ಅಮೃತಾ ಫಡ್ನವೀಸ್ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯವರ ಪತ್ನಿಯೂ ಹೌದು. ಮೀತ್ ಬ್ರೋಸ್​ ಮತ್ತು ಅಮೃತಾ ರೂಪಿಸಿದ ‘ಮೂಡ್ ಬನಾಲಿಯಾ’ ವಿಡಿಯೋ 22 ಮಿಲಿಯನ್​ ಜನರನ್ನು ತಲುಪಿದೆ.

‘ಮೂಡ್​ ಬನಾಲಿಯಾ’ ಅಮೃತಾ ಫಡ್ನವೀಸ್​ ವಿಡಿಯೋ ವೈರಲ್
ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನವೀಸ್ ನೃತ್ಯದಲ್ಲಿ
Follow us
TV9 Web
| Updated By: ಶ್ರೀದೇವಿ ಕಳಸದ

Updated on: Jan 09, 2023 | 6:06 PM

Viral Video : ಗಾಯಕಿ, ಸಾಮಾಜಿಕ ಕಾರ್ಯಕರ್ತೆ, ಬ್ಯಾಂಕರ್​ ಅಮೃತಾ ಫಡ್ನವೀಸ್​ ಅವರ​ ವಿಡಿಯೋ ವೈರಲ್ ಆಗಿದೆ. ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಹೆಂಡತಿಯೂ ಆಗಿರುವ ಇವರು ‘ಮೂಡ್ ಬನಾಲಿಯಾ’ ವಿಡಿಯೋ ಅನ್ನು ಯೂ ಟ್ಯೂಬ್​ನಲ್ಲಿ ನೋಡಬಹುದಾಗಿದೆ. ಇದೀಗ ಕಪ್ಪು ದಿರಿಸಿನಲ್ಲಿ ಅದೇ ಹಾಡಿಗೆ ಅತ್ಯಾಕರ್ಷವಾಗಿ ಹೆಜ್ಜೆ ಹಾಕಿದ್ಧಾರೆ. ಅಮೃತಾರ ವಿಡಿಯೋ ನೆಟ್ಟಿಗರಲ್ಲಿ ಸಂಚಲನ ಮೂಡಿಸಿದೆ.

ಈ ವಿಡಿಯೋ ಈಗಾಗಲೇ 3 ಲಕ್ಷಕ್ಕೂ ಹೆಚ್ಚು ಜನರನ್ನು ತಲುಪಿದೆ. 600 ಕ್ಕೂ ಹೆಚ್ಚು ಜನರು ರೀಟ್ವೀಟ್ ಮಾಡಿದ್ದಾರೆ. 2,000 ಕ್ಕೂ ಹೆಚ್ಚು ಜನರು ಇಷ್ಟಪಟ್ಟಿದ್ಧಾರೆ. ನೂರಾರು ಜನರು ಪ್ರತಿಕ್ರಿಯಿಸಿದ್ದಾರೆ. ನಿಜಕ್ಕೂ ಅದ್ಭುತವಾಗಿದೆ. ನಿಮ್ಮಿಂದ ಬಾಲಿವುಡ್​ ಈ ಹೊಸ ಸ್ಟೆಪ್ಸ್​ ಕಲಿಯಬೇಕಿದೆ ಎಂದಿದ್ದಾರೆ ಒಬ್ಬರು.

ಇದನ್ನೂ ಓದಿ : ರಾಮೆನ್​ ಥಣ್ಣಗಾಗಿದ್ದಾನೆ! ಚಮಚ ಸಮೇತ ಹಿಮಗಟ್ಟಿದ ನೂಡಲ್ಸ್​ ವಿಡಿಯೊ ವೈರಲ್

ಮೀತ್ ಬ್ರೋಸ್​ ಮತ್ತು ಅಮೃತಾ ಫಡ್ನವೀಸ್​ ರೂಪಿಸಿದ ಈ ವಿಡಿಯೋ ಮೂಡ್ ಬನಾಲಿಯಾ ವಿಡಿಯೋ ಈಗಾಗಲೇ ಯೂಟ್ಯೂಬ್​ನಲ್ಲಿ ಲಭ್ಯವಿದ್ದು ಈತನಕ 22 ಮಿಲಿಯನ್​ ಜನರನ್ನು ತಲುಪಿದೆ. ಐಶ್ವರ್ಯಾ ತ್ರಿಪಾಠಿ ಇದನ್ನು ನಿರ್ಮಿಸಿದ್ದಾರೆ. ಈ ಹಾಡು ಈ ವರ್ಷದ ಅತೀ ಹೆಚ್ಚು ಕೇಳುಗರನ್ನು ಹೊಂದಿದ ಬ್ಯಾಚಲೊರೇಟ್​ ಗೀತೆಯಾಗಿದೆ. ಅಂದಹಾಗೆ ಗಾಯಕಿ ಅಮೃತಾ ‘ದಿ ಮೋಸ್ಟ್ ಸ್ಟೈಲಿಶ್ ಚೇಂಜ್ ಮೇಕರ್ ಪ್ರಶಸ್ತಿ ಪಡೆದಿದ್ಧಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ