AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮೂಡ್​ ಬನಾಲಿಯಾ’ ಅಮೃತಾ ಫಡ್ನವೀಸ್​ ವಿಡಿಯೋ ವೈರಲ್

Amrita Fadnavis : ಗಾಯಕಿ ಅಮೃತಾ ಫಡ್ನವೀಸ್ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯವರ ಪತ್ನಿಯೂ ಹೌದು. ಮೀತ್ ಬ್ರೋಸ್​ ಮತ್ತು ಅಮೃತಾ ರೂಪಿಸಿದ ‘ಮೂಡ್ ಬನಾಲಿಯಾ’ ವಿಡಿಯೋ 22 ಮಿಲಿಯನ್​ ಜನರನ್ನು ತಲುಪಿದೆ.

‘ಮೂಡ್​ ಬನಾಲಿಯಾ’ ಅಮೃತಾ ಫಡ್ನವೀಸ್​ ವಿಡಿಯೋ ವೈರಲ್
ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನವೀಸ್ ನೃತ್ಯದಲ್ಲಿ
TV9 Web
| Edited By: |

Updated on: Jan 09, 2023 | 6:06 PM

Share

Viral Video : ಗಾಯಕಿ, ಸಾಮಾಜಿಕ ಕಾರ್ಯಕರ್ತೆ, ಬ್ಯಾಂಕರ್​ ಅಮೃತಾ ಫಡ್ನವೀಸ್​ ಅವರ​ ವಿಡಿಯೋ ವೈರಲ್ ಆಗಿದೆ. ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಹೆಂಡತಿಯೂ ಆಗಿರುವ ಇವರು ‘ಮೂಡ್ ಬನಾಲಿಯಾ’ ವಿಡಿಯೋ ಅನ್ನು ಯೂ ಟ್ಯೂಬ್​ನಲ್ಲಿ ನೋಡಬಹುದಾಗಿದೆ. ಇದೀಗ ಕಪ್ಪು ದಿರಿಸಿನಲ್ಲಿ ಅದೇ ಹಾಡಿಗೆ ಅತ್ಯಾಕರ್ಷವಾಗಿ ಹೆಜ್ಜೆ ಹಾಕಿದ್ಧಾರೆ. ಅಮೃತಾರ ವಿಡಿಯೋ ನೆಟ್ಟಿಗರಲ್ಲಿ ಸಂಚಲನ ಮೂಡಿಸಿದೆ.

ಈ ವಿಡಿಯೋ ಈಗಾಗಲೇ 3 ಲಕ್ಷಕ್ಕೂ ಹೆಚ್ಚು ಜನರನ್ನು ತಲುಪಿದೆ. 600 ಕ್ಕೂ ಹೆಚ್ಚು ಜನರು ರೀಟ್ವೀಟ್ ಮಾಡಿದ್ದಾರೆ. 2,000 ಕ್ಕೂ ಹೆಚ್ಚು ಜನರು ಇಷ್ಟಪಟ್ಟಿದ್ಧಾರೆ. ನೂರಾರು ಜನರು ಪ್ರತಿಕ್ರಿಯಿಸಿದ್ದಾರೆ. ನಿಜಕ್ಕೂ ಅದ್ಭುತವಾಗಿದೆ. ನಿಮ್ಮಿಂದ ಬಾಲಿವುಡ್​ ಈ ಹೊಸ ಸ್ಟೆಪ್ಸ್​ ಕಲಿಯಬೇಕಿದೆ ಎಂದಿದ್ದಾರೆ ಒಬ್ಬರು.

ಇದನ್ನೂ ಓದಿ : ರಾಮೆನ್​ ಥಣ್ಣಗಾಗಿದ್ದಾನೆ! ಚಮಚ ಸಮೇತ ಹಿಮಗಟ್ಟಿದ ನೂಡಲ್ಸ್​ ವಿಡಿಯೊ ವೈರಲ್

ಮೀತ್ ಬ್ರೋಸ್​ ಮತ್ತು ಅಮೃತಾ ಫಡ್ನವೀಸ್​ ರೂಪಿಸಿದ ಈ ವಿಡಿಯೋ ಮೂಡ್ ಬನಾಲಿಯಾ ವಿಡಿಯೋ ಈಗಾಗಲೇ ಯೂಟ್ಯೂಬ್​ನಲ್ಲಿ ಲಭ್ಯವಿದ್ದು ಈತನಕ 22 ಮಿಲಿಯನ್​ ಜನರನ್ನು ತಲುಪಿದೆ. ಐಶ್ವರ್ಯಾ ತ್ರಿಪಾಠಿ ಇದನ್ನು ನಿರ್ಮಿಸಿದ್ದಾರೆ. ಈ ಹಾಡು ಈ ವರ್ಷದ ಅತೀ ಹೆಚ್ಚು ಕೇಳುಗರನ್ನು ಹೊಂದಿದ ಬ್ಯಾಚಲೊರೇಟ್​ ಗೀತೆಯಾಗಿದೆ. ಅಂದಹಾಗೆ ಗಾಯಕಿ ಅಮೃತಾ ‘ದಿ ಮೋಸ್ಟ್ ಸ್ಟೈಲಿಶ್ ಚೇಂಜ್ ಮೇಕರ್ ಪ್ರಶಸ್ತಿ ಪಡೆದಿದ್ಧಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್