AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಶೂ ಒಳಗೆ ಕಾಲು ಹಾಕಲು ಮುಂದಾಗುತ್ತಿದ್ದಂತೆ ಹೆಡೆ ಎತ್ತಿ ನಿಂತ ನಾಗರ ಹಾವು; ವಿಡಿಯೋ ವೈರಲ್​​

ವೈರಲ್​​ ಆಗಿರುವ ವಿಡಿಯೋದಲ್ಲಿ ಶೂ ಒಳಗೆ ಬೃಹತ್​​ ನಾಗರ ಹಾವು ಬೆಚ್ಚಗೆ ಮಲಗಿರುವುದನ್ನು ಕಾಣಬಹುದು. ಶೂ ಒಳಗಿನಿಂದ ಏಕಾಏಕಿ ಹಾವು ಬುಸುಗುಟ್ಟುತ್ತಾ ಹೆಡೆ ಎತ್ತಿ ನಿಂತಿದ್ದು, ಈ ಘಟನೆ ಒಂದು ಕ್ಷಣ ಎದೆಯಲ್ಲಿ ನಡುಕ ಹುಟ್ಟಿಸುವುದಂತೂ ಖಂಡಿತಾ.

Video Viral: ಶೂ ಒಳಗೆ ಕಾಲು ಹಾಕಲು ಮುಂದಾಗುತ್ತಿದ್ದಂತೆ ಹೆಡೆ  ಎತ್ತಿ ನಿಂತ ನಾಗರ ಹಾವು; ವಿಡಿಯೋ ವೈರಲ್​​
ಅಕ್ಷತಾ ವರ್ಕಾಡಿ
|

Updated on:Jul 18, 2024 | 10:57 AM

Share

ಮಳೆಗಾಲದಲ್ಲಿ ಹುಳು, ಹಾವು ಮನೆಗೆ ಬರುವುದು ಸರ್ವೇ ಸಾಮಾನ್ಯ ಸಂಗತಿ. ಮಳೆ ಮತ್ತು ಪ್ರವಾಹದಿಂದಾಗಿ ಹಾವುಗಳು ಹೆಚ್ಚಾಗಿ ಮನೆಗಳಿಗೆ ನುಗ್ಗುತ್ತವೆ. ಆದ್ದರಿಂದಲೇ ಮಳೆಗಾಲದಲ್ಲಿ ಶೂ, ಹೆಲ್ಮೆಟ್​​​​ ಮತ್ತು ಬಟ್ಟೆಗಳನ್ನು ಧರಿಸುವ ಮೊದಲು ಒಂದು ಬಾರಿ ಸರಿಯಾಗಿ ಪರೀಕ್ಷಿಸಿ ಧರಿಸುವುದು ತುಂಬಾ ಅಗತ್ಯ. ಇದೀಗ ವ್ಯಕ್ತಿಯೊಬ್ಬ ಶೂ ಒಳಗೆ ಕಾಲು ಹಾಕಲು ಮುಂದಾಗುತ್ತಿದ್ದಂತೆ ನಾಗರ ಹಾವೊಂದು ಹೆಡೆ ಎತ್ತಿ ನಿಂತ ಘಟನೆಗೆ ಸಂಬಂಧಿಸಿದ ವಿಡಿಯೋವೊಂದು ಸೋಶಿಯಲ್​​ ಮೀಡಿಯಾದಲ್ಲಿ ಭಾರೀ ವೈರಲ್​​ ಆಗಿದೆ.

sarpmitra_neerajprajapat ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಈ ಘಟನೆ ಒಂದು ಕ್ಷಣ ಎದೆಯಲ್ಲಿ ನಡುಕ ಹುಟ್ಟಿಸುವುದಂತೂ ಖಂಡಿತಾ. ಜುಲೈ 13ರಂದು ಹಂಚಿಕೊಂಡಿರುವ ಈ ವಿಡಿಯೋ ಕೇವಲ 5 ದಿನಗಳಲ್ಲಿ ಲಕ್ಷಾಂತರ ವೀಕ್ಷಣೆಯನ್ನು ಪಡೆದುಕೊಂಡಿದೆ. 792,439 ನೆಟ್ಟಿಗರು ವಿಡಿಯೋಗೆ ಲೈಕ್ಸ್​​ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪರಸ್ಪರ ಅನ್​ಫಾಲೋ ಮಾಡಿ ಇನ್‌ಸ್ಟಾಗ್ರಾಮ್‌ನಲ್ಲಿಯೇ ಪತಿಗೆ ತಲಾಖ್ ನೀಡಿದ ದುಬೈ ರಾಜಕುಮಾರಿ

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ವೈರಲ್​​ ಆಗಿರುವ ವಿಡಿಯೋದಲ್ಲಿ ಶೂ ಒಳಗೆ ಬೃಹತ್​​ ನಾಗರ ಹಾವು ಬೆಚ್ಚಗೆ ಮಲಗಿರುವುದನ್ನು ಕಾಣಬಹುದು. ಶೂ ಒಳಗಿನಿಂದ ಏಕಾಏಕಿ ಹಾವು ಬುಸುಗುಟ್ಟುತ್ತಾ ಹೆಡೆ ಎತ್ತಿ ನಿಂತಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:53 am, Thu, 18 July 24

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ