Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಶೂ ಒಳಗೆ ಕಾಲು ಹಾಕಲು ಮುಂದಾಗುತ್ತಿದ್ದಂತೆ ಹೆಡೆ ಎತ್ತಿ ನಿಂತ ನಾಗರ ಹಾವು; ವಿಡಿಯೋ ವೈರಲ್​​

ವೈರಲ್​​ ಆಗಿರುವ ವಿಡಿಯೋದಲ್ಲಿ ಶೂ ಒಳಗೆ ಬೃಹತ್​​ ನಾಗರ ಹಾವು ಬೆಚ್ಚಗೆ ಮಲಗಿರುವುದನ್ನು ಕಾಣಬಹುದು. ಶೂ ಒಳಗಿನಿಂದ ಏಕಾಏಕಿ ಹಾವು ಬುಸುಗುಟ್ಟುತ್ತಾ ಹೆಡೆ ಎತ್ತಿ ನಿಂತಿದ್ದು, ಈ ಘಟನೆ ಒಂದು ಕ್ಷಣ ಎದೆಯಲ್ಲಿ ನಡುಕ ಹುಟ್ಟಿಸುವುದಂತೂ ಖಂಡಿತಾ.

Video Viral: ಶೂ ಒಳಗೆ ಕಾಲು ಹಾಕಲು ಮುಂದಾಗುತ್ತಿದ್ದಂತೆ ಹೆಡೆ  ಎತ್ತಿ ನಿಂತ ನಾಗರ ಹಾವು; ವಿಡಿಯೋ ವೈರಲ್​​
Follow us
ಅಕ್ಷತಾ ವರ್ಕಾಡಿ
|

Updated on:Jul 18, 2024 | 10:57 AM

ಮಳೆಗಾಲದಲ್ಲಿ ಹುಳು, ಹಾವು ಮನೆಗೆ ಬರುವುದು ಸರ್ವೇ ಸಾಮಾನ್ಯ ಸಂಗತಿ. ಮಳೆ ಮತ್ತು ಪ್ರವಾಹದಿಂದಾಗಿ ಹಾವುಗಳು ಹೆಚ್ಚಾಗಿ ಮನೆಗಳಿಗೆ ನುಗ್ಗುತ್ತವೆ. ಆದ್ದರಿಂದಲೇ ಮಳೆಗಾಲದಲ್ಲಿ ಶೂ, ಹೆಲ್ಮೆಟ್​​​​ ಮತ್ತು ಬಟ್ಟೆಗಳನ್ನು ಧರಿಸುವ ಮೊದಲು ಒಂದು ಬಾರಿ ಸರಿಯಾಗಿ ಪರೀಕ್ಷಿಸಿ ಧರಿಸುವುದು ತುಂಬಾ ಅಗತ್ಯ. ಇದೀಗ ವ್ಯಕ್ತಿಯೊಬ್ಬ ಶೂ ಒಳಗೆ ಕಾಲು ಹಾಕಲು ಮುಂದಾಗುತ್ತಿದ್ದಂತೆ ನಾಗರ ಹಾವೊಂದು ಹೆಡೆ ಎತ್ತಿ ನಿಂತ ಘಟನೆಗೆ ಸಂಬಂಧಿಸಿದ ವಿಡಿಯೋವೊಂದು ಸೋಶಿಯಲ್​​ ಮೀಡಿಯಾದಲ್ಲಿ ಭಾರೀ ವೈರಲ್​​ ಆಗಿದೆ.

sarpmitra_neerajprajapat ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಈ ಘಟನೆ ಒಂದು ಕ್ಷಣ ಎದೆಯಲ್ಲಿ ನಡುಕ ಹುಟ್ಟಿಸುವುದಂತೂ ಖಂಡಿತಾ. ಜುಲೈ 13ರಂದು ಹಂಚಿಕೊಂಡಿರುವ ಈ ವಿಡಿಯೋ ಕೇವಲ 5 ದಿನಗಳಲ್ಲಿ ಲಕ್ಷಾಂತರ ವೀಕ್ಷಣೆಯನ್ನು ಪಡೆದುಕೊಂಡಿದೆ. 792,439 ನೆಟ್ಟಿಗರು ವಿಡಿಯೋಗೆ ಲೈಕ್ಸ್​​ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪರಸ್ಪರ ಅನ್​ಫಾಲೋ ಮಾಡಿ ಇನ್‌ಸ್ಟಾಗ್ರಾಮ್‌ನಲ್ಲಿಯೇ ಪತಿಗೆ ತಲಾಖ್ ನೀಡಿದ ದುಬೈ ರಾಜಕುಮಾರಿ

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ವೈರಲ್​​ ಆಗಿರುವ ವಿಡಿಯೋದಲ್ಲಿ ಶೂ ಒಳಗೆ ಬೃಹತ್​​ ನಾಗರ ಹಾವು ಬೆಚ್ಚಗೆ ಮಲಗಿರುವುದನ್ನು ಕಾಣಬಹುದು. ಶೂ ಒಳಗಿನಿಂದ ಏಕಾಏಕಿ ಹಾವು ಬುಸುಗುಟ್ಟುತ್ತಾ ಹೆಡೆ ಎತ್ತಿ ನಿಂತಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:53 am, Thu, 18 July 24

ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್
ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ
ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ