AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಶೂ ಒಳಗೆ ಕಾಲು ಹಾಕಲು ಮುಂದಾಗುತ್ತಿದ್ದಂತೆ ಹೆಡೆ ಎತ್ತಿ ನಿಂತ ನಾಗರ ಹಾವು; ವಿಡಿಯೋ ವೈರಲ್​​

ವೈರಲ್​​ ಆಗಿರುವ ವಿಡಿಯೋದಲ್ಲಿ ಶೂ ಒಳಗೆ ಬೃಹತ್​​ ನಾಗರ ಹಾವು ಬೆಚ್ಚಗೆ ಮಲಗಿರುವುದನ್ನು ಕಾಣಬಹುದು. ಶೂ ಒಳಗಿನಿಂದ ಏಕಾಏಕಿ ಹಾವು ಬುಸುಗುಟ್ಟುತ್ತಾ ಹೆಡೆ ಎತ್ತಿ ನಿಂತಿದ್ದು, ಈ ಘಟನೆ ಒಂದು ಕ್ಷಣ ಎದೆಯಲ್ಲಿ ನಡುಕ ಹುಟ್ಟಿಸುವುದಂತೂ ಖಂಡಿತಾ.

Video Viral: ಶೂ ಒಳಗೆ ಕಾಲು ಹಾಕಲು ಮುಂದಾಗುತ್ತಿದ್ದಂತೆ ಹೆಡೆ  ಎತ್ತಿ ನಿಂತ ನಾಗರ ಹಾವು; ವಿಡಿಯೋ ವೈರಲ್​​
ಅಕ್ಷತಾ ವರ್ಕಾಡಿ
|

Updated on:Jul 18, 2024 | 10:57 AM

Share

ಮಳೆಗಾಲದಲ್ಲಿ ಹುಳು, ಹಾವು ಮನೆಗೆ ಬರುವುದು ಸರ್ವೇ ಸಾಮಾನ್ಯ ಸಂಗತಿ. ಮಳೆ ಮತ್ತು ಪ್ರವಾಹದಿಂದಾಗಿ ಹಾವುಗಳು ಹೆಚ್ಚಾಗಿ ಮನೆಗಳಿಗೆ ನುಗ್ಗುತ್ತವೆ. ಆದ್ದರಿಂದಲೇ ಮಳೆಗಾಲದಲ್ಲಿ ಶೂ, ಹೆಲ್ಮೆಟ್​​​​ ಮತ್ತು ಬಟ್ಟೆಗಳನ್ನು ಧರಿಸುವ ಮೊದಲು ಒಂದು ಬಾರಿ ಸರಿಯಾಗಿ ಪರೀಕ್ಷಿಸಿ ಧರಿಸುವುದು ತುಂಬಾ ಅಗತ್ಯ. ಇದೀಗ ವ್ಯಕ್ತಿಯೊಬ್ಬ ಶೂ ಒಳಗೆ ಕಾಲು ಹಾಕಲು ಮುಂದಾಗುತ್ತಿದ್ದಂತೆ ನಾಗರ ಹಾವೊಂದು ಹೆಡೆ ಎತ್ತಿ ನಿಂತ ಘಟನೆಗೆ ಸಂಬಂಧಿಸಿದ ವಿಡಿಯೋವೊಂದು ಸೋಶಿಯಲ್​​ ಮೀಡಿಯಾದಲ್ಲಿ ಭಾರೀ ವೈರಲ್​​ ಆಗಿದೆ.

sarpmitra_neerajprajapat ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಈ ಘಟನೆ ಒಂದು ಕ್ಷಣ ಎದೆಯಲ್ಲಿ ನಡುಕ ಹುಟ್ಟಿಸುವುದಂತೂ ಖಂಡಿತಾ. ಜುಲೈ 13ರಂದು ಹಂಚಿಕೊಂಡಿರುವ ಈ ವಿಡಿಯೋ ಕೇವಲ 5 ದಿನಗಳಲ್ಲಿ ಲಕ್ಷಾಂತರ ವೀಕ್ಷಣೆಯನ್ನು ಪಡೆದುಕೊಂಡಿದೆ. 792,439 ನೆಟ್ಟಿಗರು ವಿಡಿಯೋಗೆ ಲೈಕ್ಸ್​​ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪರಸ್ಪರ ಅನ್​ಫಾಲೋ ಮಾಡಿ ಇನ್‌ಸ್ಟಾಗ್ರಾಮ್‌ನಲ್ಲಿಯೇ ಪತಿಗೆ ತಲಾಖ್ ನೀಡಿದ ದುಬೈ ರಾಜಕುಮಾರಿ

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ವೈರಲ್​​ ಆಗಿರುವ ವಿಡಿಯೋದಲ್ಲಿ ಶೂ ಒಳಗೆ ಬೃಹತ್​​ ನಾಗರ ಹಾವು ಬೆಚ್ಚಗೆ ಮಲಗಿರುವುದನ್ನು ಕಾಣಬಹುದು. ಶೂ ಒಳಗಿನಿಂದ ಏಕಾಏಕಿ ಹಾವು ಬುಸುಗುಟ್ಟುತ್ತಾ ಹೆಡೆ ಎತ್ತಿ ನಿಂತಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:53 am, Thu, 18 July 24

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​