AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಶೂ ಒಳಗೆ ಕಾಲು ಹಾಕಲು ಮುಂದಾಗುತ್ತಿದ್ದಂತೆ ಹೆಡೆ ಎತ್ತಿ ನಿಂತ ನಾಗರ ಹಾವು; ವಿಡಿಯೋ ವೈರಲ್​​

ವೈರಲ್​​ ಆಗಿರುವ ವಿಡಿಯೋದಲ್ಲಿ ಶೂ ಒಳಗೆ ಬೃಹತ್​​ ನಾಗರ ಹಾವು ಬೆಚ್ಚಗೆ ಮಲಗಿರುವುದನ್ನು ಕಾಣಬಹುದು. ಶೂ ಒಳಗಿನಿಂದ ಏಕಾಏಕಿ ಹಾವು ಬುಸುಗುಟ್ಟುತ್ತಾ ಹೆಡೆ ಎತ್ತಿ ನಿಂತಿದ್ದು, ಈ ಘಟನೆ ಒಂದು ಕ್ಷಣ ಎದೆಯಲ್ಲಿ ನಡುಕ ಹುಟ್ಟಿಸುವುದಂತೂ ಖಂಡಿತಾ.

Video Viral: ಶೂ ಒಳಗೆ ಕಾಲು ಹಾಕಲು ಮುಂದಾಗುತ್ತಿದ್ದಂತೆ ಹೆಡೆ  ಎತ್ತಿ ನಿಂತ ನಾಗರ ಹಾವು; ವಿಡಿಯೋ ವೈರಲ್​​
ಅಕ್ಷತಾ ವರ್ಕಾಡಿ
|

Updated on:Jul 18, 2024 | 10:57 AM

Share

ಮಳೆಗಾಲದಲ್ಲಿ ಹುಳು, ಹಾವು ಮನೆಗೆ ಬರುವುದು ಸರ್ವೇ ಸಾಮಾನ್ಯ ಸಂಗತಿ. ಮಳೆ ಮತ್ತು ಪ್ರವಾಹದಿಂದಾಗಿ ಹಾವುಗಳು ಹೆಚ್ಚಾಗಿ ಮನೆಗಳಿಗೆ ನುಗ್ಗುತ್ತವೆ. ಆದ್ದರಿಂದಲೇ ಮಳೆಗಾಲದಲ್ಲಿ ಶೂ, ಹೆಲ್ಮೆಟ್​​​​ ಮತ್ತು ಬಟ್ಟೆಗಳನ್ನು ಧರಿಸುವ ಮೊದಲು ಒಂದು ಬಾರಿ ಸರಿಯಾಗಿ ಪರೀಕ್ಷಿಸಿ ಧರಿಸುವುದು ತುಂಬಾ ಅಗತ್ಯ. ಇದೀಗ ವ್ಯಕ್ತಿಯೊಬ್ಬ ಶೂ ಒಳಗೆ ಕಾಲು ಹಾಕಲು ಮುಂದಾಗುತ್ತಿದ್ದಂತೆ ನಾಗರ ಹಾವೊಂದು ಹೆಡೆ ಎತ್ತಿ ನಿಂತ ಘಟನೆಗೆ ಸಂಬಂಧಿಸಿದ ವಿಡಿಯೋವೊಂದು ಸೋಶಿಯಲ್​​ ಮೀಡಿಯಾದಲ್ಲಿ ಭಾರೀ ವೈರಲ್​​ ಆಗಿದೆ.

sarpmitra_neerajprajapat ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಈ ಘಟನೆ ಒಂದು ಕ್ಷಣ ಎದೆಯಲ್ಲಿ ನಡುಕ ಹುಟ್ಟಿಸುವುದಂತೂ ಖಂಡಿತಾ. ಜುಲೈ 13ರಂದು ಹಂಚಿಕೊಂಡಿರುವ ಈ ವಿಡಿಯೋ ಕೇವಲ 5 ದಿನಗಳಲ್ಲಿ ಲಕ್ಷಾಂತರ ವೀಕ್ಷಣೆಯನ್ನು ಪಡೆದುಕೊಂಡಿದೆ. 792,439 ನೆಟ್ಟಿಗರು ವಿಡಿಯೋಗೆ ಲೈಕ್ಸ್​​ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪರಸ್ಪರ ಅನ್​ಫಾಲೋ ಮಾಡಿ ಇನ್‌ಸ್ಟಾಗ್ರಾಮ್‌ನಲ್ಲಿಯೇ ಪತಿಗೆ ತಲಾಖ್ ನೀಡಿದ ದುಬೈ ರಾಜಕುಮಾರಿ

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ವೈರಲ್​​ ಆಗಿರುವ ವಿಡಿಯೋದಲ್ಲಿ ಶೂ ಒಳಗೆ ಬೃಹತ್​​ ನಾಗರ ಹಾವು ಬೆಚ್ಚಗೆ ಮಲಗಿರುವುದನ್ನು ಕಾಣಬಹುದು. ಶೂ ಒಳಗಿನಿಂದ ಏಕಾಏಕಿ ಹಾವು ಬುಸುಗುಟ್ಟುತ್ತಾ ಹೆಡೆ ಎತ್ತಿ ನಿಂತಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:53 am, Thu, 18 July 24

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು