Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮವ ಸೀಳಿ ಸಾಗುವಾ; ನಗುನಗುತ್ತಲೇ ದಾರಿ ಮಾಡಿಕೊಳ್ಳುತ್ತಿರುವ ಭಾರತೀಯ ಯೋಧ

Indian Soldier : ಇಂಥ ಚಳಿಯಲ್ಲಿ ನಾವೆಲ್ಲ ಬೆಚ್ಚಗೆ ಮನೆಯಲ್ಲಿ ಕುಳಿತಿದ್ದೇವೆಂದರೆ ಗಡಿ ಕಾಯುತ್ತಿರುವ ನಮ್ಮ ಸೈನಿಕರೇ ಕಾರಣ. ಈಗವರ ಪರಿಸ್ಥಿತಿ ಅರ್ಥ ಮಾಡಿಕೊಳ್ಳಲು ಇಲ್ಲಿರುವ ವಿಡಿಯೋ ಗಮನಿಸಿ.

ಹಿಮವ ಸೀಳಿ ಸಾಗುವಾ; ನಗುನಗುತ್ತಲೇ ದಾರಿ ಮಾಡಿಕೊಳ್ಳುತ್ತಿರುವ ಭಾರತೀಯ ಯೋಧ
ಹಿಮದೊಳಗೆ ದಾರಿ ಮಾಡಿಕೊಂಡು ನಡೆಯುತ್ತಿರುವ ಯೋಧ
Follow us
TV9 Web
| Updated By: ಶ್ರೀದೇವಿ ಕಳಸದ

Updated on:Dec 29, 2022 | 9:29 AM

Viral Video : ಭಾರತೀಯ ಸೇನಾ ಯೋಧರ ಸೇವಾನಿಷ್ಠೆ, ಧೈರ್ಯ, ಸಾಹಸ, ತ್ಯಾಗ ಮತ್ತು ಸಮಯಪ್ರಜ್ಞೆಯನ್ನು ಸಾರುವ ವಿಡಿಯೋಗಳನ್ನು ಆಗಾಗ ನೋಡುತ್ತಲೇ ಇರುತ್ತೀರಿ. ಊಹೆಗೂ ನಿಲುಕಲಾರದಂಥ ಜೀವನಶೈಲಿ ಮತ್ತು ಕಾರ್ಯವಿಧಾನ ಅವರದ್ದಾಗಿರುತ್ತದೆ. ಹಾಗಾಗಿ ಅವರು ಎಂದಿಗೂ ವಿಶೇಷವೇ. ಇದೀಗ ವೈರಲ್ ಆಗಿರುವ ಈ ವಿಡಿಯೋ ಅನ್ನು ಮೇಜರ್ ಜನರಲ್​ ರಾಜು ಚೌಹಾಣ ಟ್ವೀಟ್ ಮಾಡಿದ್ದಾರೆ.

ಮೊಣಕಾಲಿನತನಕವೂ ದಟ್ಟವಾದ ಹಿಮ ಆವರಿಸಿದೆ. ಯೋಧ ರೈಫಲ್​ ಮೂಲಕ ದಾರಿ ಮಾಡಿಕೊಂಡು ನಡೆಯುತ್ತಿದ್ದಾರೆ. ಹೀಗೆ ದಾರಿ ಕ್ರಮಿಸುತ್ತಿರುವ ಖುಷಿಯಲ್ಲಿ ಅವರ ಮುಖದ ಮೇಲೆ ನಗೆ ಅರಳುವುದನ್ನು ಗಮನಿಸಬಹುದು. ಡಿಸೆಂಬರ್ 25ರಂದು ಈ ವಿಡಿಯೋ ಪೋಸ್ಟ್ ಮಾಡಲಾಗಿದೆ. 2 ಲಕ್ಷಕ್ಕೂ ಹೆಚ್ಚು ಜನರು ಈ ವಿಡಿಯೋ ನೋಡಿದ್ದಾರೆ. 8,000 ಕ್ಕೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ. ಸಾವಿರಾರು ಜನ ರೀಟ್ವೀಟ್ ಮಾಡಿದ್ದಾರೆ. ನೂರಾರು ಜನ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: Viral Video : ಉಕ್ರೇನಿಯನ್ ಯೋಧ ಮತ್ತವನ ಗೆಳತಿಯ ಈ ಅಪೂರ್ವ ಕ್ಷಣಗಳು

ನಿಮ್ಮ ತಾಯಿಗೆ ನೀವು ಸೇವೆ ಸಲ್ಲಿಸುತ್ತಿರುವಾಗ ನಿಮ್ಮ ಮುಖದಲ್ಲಿ ನಗು ಪ್ರಜ್ವಲಿಸುತ್ತದೆ  ಎಂದಿದ್ದಾರೆ ನೆಟ್ಟಿಗರೊಬ್ಬರು. ಈ ಯೋಧರ ಜೀವನಶೈಲಿ ಎಷ್ಟೊಂದು ಕಠಿಣ ಮತ್ತು ಸವಾಲಿನಿಂದ ಕೂಡಿದೆ, ಅವರಿಗೆ ಸೆಲ್ಯೂಟ್​ ಎಂದಿದ್ದಾರೆ ಮತ್ತೊಬ್ಬರು. ಮಿಲಿಯನ್​ ಸೆಲ್ಯೂಟ್​, ನಿಮಗೆ ನಾವು ಶಾಶ್ವತವಾಗಿ ಋಣಿ ಎಂದಿದ್ದಾರೆ ಮಗದೊಬ್ಬರು. ಇಂಥ ಕಠಿಣ ಸಂದರ್ಭದಲ್ಲಿಯೂ ನಗು ಬೇರೆ! ಅಬ್ಬಾ ಎಂಥ ಧೈರ್ಯಶಾಲಿ ಎಂದು ಇನ್ನೊಬ್ಬರು ಹೇಳಿದ್ದಾರೆ. ನಿಮ್ಮ ಈ ಧೈರ್ಯಸಾಹಸ ಮನೋಭಾವದ ಫಲವಾಗಿಯೇ ನಾವು ದೇಶದಲ್ಲಿ ನೆಮ್ಮದಿಯಿಂದ ನಿದ್ರಿಸುತ್ತಿದ್ದೇವೆ ಎಂದಿದ್ದಾರೆ ಮತ್ತೊಬ್ಬರು.

ಈ ವಿಡಿಯೋ ನೋಡಿದ ನಿಮ್ಮಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 9:29 am, Thu, 29 December 22

ಕಲ್ಲೆಸದವನನ್ನು ವಶಕ್ಕೆ ಪಡೆದು ಅಹಿತಕರ ಘಟನೆಗಳಿಗೆ ಅವಕಾಶವೀಯದ ಪೊಲೀಸ್
ಕಲ್ಲೆಸದವನನ್ನು ವಶಕ್ಕೆ ಪಡೆದು ಅಹಿತಕರ ಘಟನೆಗಳಿಗೆ ಅವಕಾಶವೀಯದ ಪೊಲೀಸ್
ನನ್ನ ಸುದೀಪ್ ಮಧ್ಯೆ ಮನಸ್ತಾಪ ಆಗಿರಬಹುದು, ವೈರತ್ವ ಬೆಳೆದಿಲ್ಲ; ಶಿವಣ್ಣ
ನನ್ನ ಸುದೀಪ್ ಮಧ್ಯೆ ಮನಸ್ತಾಪ ಆಗಿರಬಹುದು, ವೈರತ್ವ ಬೆಳೆದಿಲ್ಲ; ಶಿವಣ್ಣ
ಸಜ್ಜನರ ನೋಯಿಸಿದರೆ ಆ ಕರ್ಮ ಹೇಗೆ ಸುತ್ತಿಕೊಳ್ಳುತ್ತೆ? ಇಲ್ಲಿದೆ ವಿವರ
ಸಜ್ಜನರ ನೋಯಿಸಿದರೆ ಆ ಕರ್ಮ ಹೇಗೆ ಸುತ್ತಿಕೊಳ್ಳುತ್ತೆ? ಇಲ್ಲಿದೆ ವಿವರ
ರವಿ ಮೀನ ರಾಶಿ, ಚಂದ್ರ ಕರ್ಕಾಟಕ ರಾಶಿಯಲ್ಲಿ ಸಂಚರಿಸುವ ಇಂದಿನ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ಕರ್ಕಾಟಕ ರಾಶಿಯಲ್ಲಿ ಸಂಚರಿಸುವ ಇಂದಿನ ರಾಶಿ ಭವಿಷ್ಯ
ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ