AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿನ್ನ ಮೇಕೆಯಮ್ಮ ಅಲ್ಲಿದ್ದಾಳೆ ನೋಡು; ಪುಟ್ಟನ ವಿಡಿಯೋ ವೈರಲ್

Lamb : ನೋಡಿ ಇಲ್ಲಿ ಭಾಷೆಯ ಅಗತ್ಯವೇ ಇಲ್ಲ. ಹಾಗೆಯೇ ಧರ್ಮ, ಜಾತಿ, ಪ್ರಾಂತ್ಯದ್ದೂ. ಅಂತಃಕರಣ, ಪ್ರೀತಿಯೊಂದೇ ವಾಹಕ ಎಂದು ಹಲವರು ಹೇಳಿದ್ದಾರೆ. ಈ ಮಗುವಿಗೆ ಕೌಟುಂಬಿಕ ಪ್ರೀತಿ ಎಂದರೆ ಏನು ಎಂದು ಗೊತ್ತು ಎಂದಿದ್ಧಾರೆ ಕೆಲವರು. 

ನಿನ್ನ ಮೇಕೆಯಮ್ಮ ಅಲ್ಲಿದ್ದಾಳೆ ನೋಡು; ಪುಟ್ಟನ ವಿಡಿಯೋ ವೈರಲ್
ನಿನ್ನಮ್ಮ ಅಲ್ಲಿದ್ದಾಳೆ ನೋಡು ಎನ್ನುತ್ತಿರುವ ಪುಟ್ಟಣ್ಣ
TV9 Web
| Edited By: |

Updated on: May 16, 2023 | 4:26 PM

Share

Viral Video : ಮಕ್ಕಳಿಗೆ ಪ್ರಾಣಿ ಪಕ್ಷಿಗಳ ಸಾಂಗತ್ಯ ಹೇಗೆ ಮುದ ನೀಡುತ್ತದೆಯೋ ಅವುಗಳಿಗೂ ಮಕ್ಕಳೆಂದರೆ ತುಂಬಾ ಇಷ್ಟ. ಬೇಕಿದ್ದರೆ ಗಮನಿಸಿ, ಮಕ್ಕಳೊಂದಿಗೆ ಸಾಕುಪ್ರಾಣಿಗಳು ಎಷ್ಟು ಹುಷಾರಿನಿಂದ ಸೂಕ್ಷ್ಮವಾಗಿ ವರ್ತಿಸುತ್ತವೆ ಎಂದು. ಈಗಾಗಲೇ ನೋಡಿರುವ ಬೆಕ್ಕು, ನಾಯಿ, ಹಸುಗಳ ವಿಡಿಯೋದಲ್ಲಿ ನೋಡಿರುತ್ತೀರಿ. ಈಗ ವೈರಲ್ ಆಗಿರುವ ಈ ವಿಡಿಯೋ ನೋಡಿ. ಈ ಪುಟ್ಟಣ್ಣನೊಂದಿಗೆ ಒಂದು ಕುರಿಮರಿ ಇದೆ. ಮುಂದೇನಾಗುತ್ತದೆ ನೋಡಿ.

ನೋಡು ನಿನ್ನ ಅಮ್ಮ ಅಲ್ಲಿದ್ದಾಳೆ. ನಿನ್ನನ್ನು ಹುಡುಕುತ್ತಿದ್ದಾಳೆ. ಬಾ ಅಲ್ಲಿಗೆ ಹೋಗೋಣ ಎಂದು ಮರಿಯೊಂದಿಗೆ ಅದರ ಅಮ್ಮನ ಬಳಿ ಕರೆದುಕೊಂಡು ಹೋಗುತ್ತಾನೆ ಈ ಪುಟ್ಟಣ್ಣ. ಈ ವಿಡಿಯೋ ನೆಟ್ಟಿಗರ ಹೃದಯವನ್ನು ಸಂಪೂರ್ಣ ಗೆದ್ದಿದೆ. ಪುಟ್ಟ ಕುರಿಗಾಯಿ ಕಾರ್ಯಪ್ರವೃತ್ತನಾಗಿದ್ದಾನೆ ಹುಷಾರ್​! ಎಂದು ಹರ್ಷವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಪಡೆದ ಮೊದಲ ಮುತ್ತು! ಅಬ್ಬಾ ಈ ಪುಟ್ಟಣ್ಣನಿಗೆ ಇಷ್ಟೊಂದು ಖುಷಿ ಆಯಿತೆ?

ತನ್ನ ತಾಯಿ ದೂರದಲ್ಲಿ ಬರುತ್ತಿರುವುದನ್ನು ನೋಡಿದ ಕುರಿಮರಿ ಖುಷಿಯಿಂದ ಕುಪ್ಪಳಿಸುತ್ತ ತಾಯಿಯೆಡೆ ಓಡುತ್ತದೆ. ಈ ಪುಟ್ಟಣ್ಣನಿಗೆ ತಾಯಿ ಮಗುವನ್ನು ಒಂದು ಮಾಡಿದ ಖುಷಿ ಮತ್ತು ಸಮಾಧಾನ. ಈ ದೃಶ್ಯವನ್ನು ನೋಡಿದ ಅನೇಕರು ಮನದುಂಬಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ : ಕರುಣೆಗೆ ಜಗತ್ತನ್ನು ಬದಲಾಯಿಸುವ ಶಕ್ತಿ ಇದೆ; ಪಕ್ಷಿಗಳಿಗೆ ಆಹಾರ ಕೊಡುತ್ತಿರುವ ಪುಟ್ಟಣ್ಣನ ಈ ವಿಡಿಯೋ ನೋಡಿ

ಈತನ ಈ ವಿಡಿಯೋ ಅನ್ನು 2.4 ಮಿಲಿಯನ್​ ಜನರು ನೋಡಿದ್ದಾರೆ. ತುಂಬಾ ಕರುಣೆಯಳ್ಳವ ಈ ಪುಟ್ಟ ಎಂದು ಅನೇಕರು ಹೇಳಿದ್ದಾರೆ. ನೋಡಿ ಇಲ್ಲಿ ಭಾಷೆಯ ಅಗತ್ಯವೇ ಇಲ್ಲ. ಹಾಗೆಯೇ ಧರ್ಮ, ಜಾತಿ, ಪ್ರಾಂತ್ಯದ್ದೂ. ಅಂತಃಕರಣ, ಪ್ರೀತಿಯೊಂದೇ ವಾಹಕ ಎಂದು ಹಲವರು ಹೇಳಿದ್ದಾರೆ. ಈ ಮಗುವಿಗೆ ಕೌಟುಂಬಿಕ ಪ್ರೀತಿ ಎಂದರೆ ಏನು ಎಂದು ಗೊತ್ತು ಎಂದಿದ್ಧಾರೆ ಕೆಲವರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ,

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ