AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿನ್ನ ಮೇಕೆಯಮ್ಮ ಅಲ್ಲಿದ್ದಾಳೆ ನೋಡು; ಪುಟ್ಟನ ವಿಡಿಯೋ ವೈರಲ್

Lamb : ನೋಡಿ ಇಲ್ಲಿ ಭಾಷೆಯ ಅಗತ್ಯವೇ ಇಲ್ಲ. ಹಾಗೆಯೇ ಧರ್ಮ, ಜಾತಿ, ಪ್ರಾಂತ್ಯದ್ದೂ. ಅಂತಃಕರಣ, ಪ್ರೀತಿಯೊಂದೇ ವಾಹಕ ಎಂದು ಹಲವರು ಹೇಳಿದ್ದಾರೆ. ಈ ಮಗುವಿಗೆ ಕೌಟುಂಬಿಕ ಪ್ರೀತಿ ಎಂದರೆ ಏನು ಎಂದು ಗೊತ್ತು ಎಂದಿದ್ಧಾರೆ ಕೆಲವರು. 

ನಿನ್ನ ಮೇಕೆಯಮ್ಮ ಅಲ್ಲಿದ್ದಾಳೆ ನೋಡು; ಪುಟ್ಟನ ವಿಡಿಯೋ ವೈರಲ್
ನಿನ್ನಮ್ಮ ಅಲ್ಲಿದ್ದಾಳೆ ನೋಡು ಎನ್ನುತ್ತಿರುವ ಪುಟ್ಟಣ್ಣ
TV9 Web
| Edited By: |

Updated on: May 16, 2023 | 4:26 PM

Share

Viral Video : ಮಕ್ಕಳಿಗೆ ಪ್ರಾಣಿ ಪಕ್ಷಿಗಳ ಸಾಂಗತ್ಯ ಹೇಗೆ ಮುದ ನೀಡುತ್ತದೆಯೋ ಅವುಗಳಿಗೂ ಮಕ್ಕಳೆಂದರೆ ತುಂಬಾ ಇಷ್ಟ. ಬೇಕಿದ್ದರೆ ಗಮನಿಸಿ, ಮಕ್ಕಳೊಂದಿಗೆ ಸಾಕುಪ್ರಾಣಿಗಳು ಎಷ್ಟು ಹುಷಾರಿನಿಂದ ಸೂಕ್ಷ್ಮವಾಗಿ ವರ್ತಿಸುತ್ತವೆ ಎಂದು. ಈಗಾಗಲೇ ನೋಡಿರುವ ಬೆಕ್ಕು, ನಾಯಿ, ಹಸುಗಳ ವಿಡಿಯೋದಲ್ಲಿ ನೋಡಿರುತ್ತೀರಿ. ಈಗ ವೈರಲ್ ಆಗಿರುವ ಈ ವಿಡಿಯೋ ನೋಡಿ. ಈ ಪುಟ್ಟಣ್ಣನೊಂದಿಗೆ ಒಂದು ಕುರಿಮರಿ ಇದೆ. ಮುಂದೇನಾಗುತ್ತದೆ ನೋಡಿ.

ನೋಡು ನಿನ್ನ ಅಮ್ಮ ಅಲ್ಲಿದ್ದಾಳೆ. ನಿನ್ನನ್ನು ಹುಡುಕುತ್ತಿದ್ದಾಳೆ. ಬಾ ಅಲ್ಲಿಗೆ ಹೋಗೋಣ ಎಂದು ಮರಿಯೊಂದಿಗೆ ಅದರ ಅಮ್ಮನ ಬಳಿ ಕರೆದುಕೊಂಡು ಹೋಗುತ್ತಾನೆ ಈ ಪುಟ್ಟಣ್ಣ. ಈ ವಿಡಿಯೋ ನೆಟ್ಟಿಗರ ಹೃದಯವನ್ನು ಸಂಪೂರ್ಣ ಗೆದ್ದಿದೆ. ಪುಟ್ಟ ಕುರಿಗಾಯಿ ಕಾರ್ಯಪ್ರವೃತ್ತನಾಗಿದ್ದಾನೆ ಹುಷಾರ್​! ಎಂದು ಹರ್ಷವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಪಡೆದ ಮೊದಲ ಮುತ್ತು! ಅಬ್ಬಾ ಈ ಪುಟ್ಟಣ್ಣನಿಗೆ ಇಷ್ಟೊಂದು ಖುಷಿ ಆಯಿತೆ?

ತನ್ನ ತಾಯಿ ದೂರದಲ್ಲಿ ಬರುತ್ತಿರುವುದನ್ನು ನೋಡಿದ ಕುರಿಮರಿ ಖುಷಿಯಿಂದ ಕುಪ್ಪಳಿಸುತ್ತ ತಾಯಿಯೆಡೆ ಓಡುತ್ತದೆ. ಈ ಪುಟ್ಟಣ್ಣನಿಗೆ ತಾಯಿ ಮಗುವನ್ನು ಒಂದು ಮಾಡಿದ ಖುಷಿ ಮತ್ತು ಸಮಾಧಾನ. ಈ ದೃಶ್ಯವನ್ನು ನೋಡಿದ ಅನೇಕರು ಮನದುಂಬಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ : ಕರುಣೆಗೆ ಜಗತ್ತನ್ನು ಬದಲಾಯಿಸುವ ಶಕ್ತಿ ಇದೆ; ಪಕ್ಷಿಗಳಿಗೆ ಆಹಾರ ಕೊಡುತ್ತಿರುವ ಪುಟ್ಟಣ್ಣನ ಈ ವಿಡಿಯೋ ನೋಡಿ

ಈತನ ಈ ವಿಡಿಯೋ ಅನ್ನು 2.4 ಮಿಲಿಯನ್​ ಜನರು ನೋಡಿದ್ದಾರೆ. ತುಂಬಾ ಕರುಣೆಯಳ್ಳವ ಈ ಪುಟ್ಟ ಎಂದು ಅನೇಕರು ಹೇಳಿದ್ದಾರೆ. ನೋಡಿ ಇಲ್ಲಿ ಭಾಷೆಯ ಅಗತ್ಯವೇ ಇಲ್ಲ. ಹಾಗೆಯೇ ಧರ್ಮ, ಜಾತಿ, ಪ್ರಾಂತ್ಯದ್ದೂ. ಅಂತಃಕರಣ, ಪ್ರೀತಿಯೊಂದೇ ವಾಹಕ ಎಂದು ಹಲವರು ಹೇಳಿದ್ದಾರೆ. ಈ ಮಗುವಿಗೆ ಕೌಟುಂಬಿಕ ಪ್ರೀತಿ ಎಂದರೆ ಏನು ಎಂದು ಗೊತ್ತು ಎಂದಿದ್ಧಾರೆ ಕೆಲವರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ,

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ