AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನೀರು ತುಂಬಿದ ರಸ್ತೆ ಗುಂಡಿಯಲ್ಲಿ ಕುರ್ಚಿ ಹಾಕಿ ಕುಳಿತು ಹರಟೆ ಹೊಡೆದ ಜನ; ವಿಡಿಯೋ ವೈರಲ್

ಕೊಳಚೆ ನೀರು ತುಂಬಿರುವ ರಸ್ತೆ ಗುಂಡಿಯಲ್ಲಿ ಗಿಡವನ್ನು ನೆಟ್ಟು ಜನರು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಮಧ್ಯಪ್ರದೇಶದ ರಸ್ತೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೂ ಕಾರಣವಾಗಿದೆ.

Viral Video: ನೀರು ತುಂಬಿದ ರಸ್ತೆ ಗುಂಡಿಯಲ್ಲಿ ಕುರ್ಚಿ ಹಾಕಿ ಕುಳಿತು ಹರಟೆ ಹೊಡೆದ ಜನ; ವಿಡಿಯೋ ವೈರಲ್
ಮಧ್ಯಪ್ರದೇಶದ ರಸ್ತೆ ಗುಂಡಿಗಳಲ್ಲಿ ಕುಳಿತಿರುವ ಜನರುImage Credit source: Twitter
TV9 Web
| Edited By: |

Updated on: Jul 05, 2022 | 4:40 PM

Share

ದೇಶದ ಹಲವು ರಾಜ್ಯಗಳಲ್ಲಿ ಮಳೆಯ ಆರ್ಭಟ (Heavy Rainfall) ಹೆಚ್ಚಾಗಿದೆ. ಮಧ್ಯಪ್ರದೇಶದಲ್ಲೂ ಮಳೆಯ ಆರ್ಭಟ ಜೋರಾಗಿದೆ. ಭಾರೀ ಮಳೆಯಿಂದ ಮಧ್ಯಪ್ರದೇಶದಲ್ಲಿ ರಸ್ತೆಗಳ ಹೊಂಡದಲ್ಲಿ (Madhya Pradesh Potholes) ನೀರು ತುಂಬಿ, ಜನರು ಓಡಾಡಲು ಭಯಪಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಈ ರಸ್ತೆ ಗುಂಡಿಗಳಲ್ಲಿ ನಿಂತ ನೀರಿನಲ್ಲಿ ಚೇರ್​ಗಳನ್ನು ಹಾಕಿ ಕುಳಿತುಕೊಂಡು, ಕುಡಿಯುತ್ತಾ, ಹರಟೆ ಹೊಡೆಯುತ್ತಾ ಇರುವ ವಿಡಿಯೋವೊಂದು ಭಾರೀ ವೈರಲ್ ಆಗಿದೆ.

ಮಳೆ ಶುರುವಾಗುವ ಮೊದಲೇ ರಸ್ತೆಗಳನ್ನು ರಿಪೇರಿ ಮಾಡಬೇಕಾದುದು ಸ್ಥಳೀಯ ಸಂಸ್ಥೆ ಮತ್ತು ಸರ್ಕಾರಗಳ ಜವಾಬ್ದಾರಿ. ಕಳಪೆ ಕಾಮಗಾರಿಯಿಂದಾಗಿ ಮಳೆಗಾಲದಲ್ಲಿ ರಸ್ತೆಗಳ ತುಂಬ ಹೊಂಡಗಳು ಉಂಟಾಗುತ್ತವೆ. ಈ ಹೊಂಡಗಳಲ್ಲಿ ನಿಂತ ಮಳೆ ನೀರು ಹಾಗೂ ಚರಂಡಿಯ ಕೊಳಚೆ ನೀರಿನಲ್ಲೇ ಕುರ್ಚಿ ಹಾಕಿಕೊಂಡು ಕುಳಿತಿರು ಜನರು ಆ ಕೆಸರು ನೀರಿನಲ್ಲೇ ಕುಳಿತು ಹರಟೆ ಹೊಡೆಯುತ್ತಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

ಇದನ್ನೂ ಓದಿ: Viral Video: ಮಂಜುಗಡ್ಡೆಯ ಆಕಾರಕ್ಕೆ ತಿರುಗಿದ ಶಿವಲಿಂಗ, ಪವಾಡ ಕಣ್ತುಂಬಿಕೊಳ್ಳಲು ಶಿವನ ದೇವಾಲಯಕ್ಕೆ ಭೇಟಿ ನೀಡುತ್ತಿರುವ ಭಕ್ತರು

ಆ ಕೊಳಚೆ ನೀರಿನ ಹೊಂಡದಲ್ಲಿ ಗಿಡವನ್ನು ನೆಟ್ಟು ಜನರು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಮಧ್ಯಪ್ರದೇಶದ ರಸ್ತೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೂ ಕಾರಣವಾಗಿದೆ.

ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ