AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸೂಪರ್​ಫಾಸ್ಟ್​ ವೇಗದಲ್ಲಿ ರೈಲ್ವೆ ಟಿಕೆಟ್ ಬುಕ್ ಮಾಡುವ ಉದ್ಯೋಗಿ, ಅಸಲಿ ಬುಲೆಟ್ ಟ್ರೇನ್ ಎಂದ ಇಂಟರ್ನೆಟ್

ಈ ವಿಡಿಯೊವನ್ನು 8 ಲಕ್ಷಕ್ಕೂ ಹೆಚ್ಚು ಜನರು ವೀಕ್ಷಿಸಿದ್ದು, ಸಾವಿರಾರು ಮಂದಿ ಪ್ರತಿಕ್ರಿಯಿಸಿದ್ದಾರೆ.

Viral Video: ಸೂಪರ್​ಫಾಸ್ಟ್​ ವೇಗದಲ್ಲಿ ರೈಲ್ವೆ ಟಿಕೆಟ್ ಬುಕ್ ಮಾಡುವ ಉದ್ಯೋಗಿ, ಅಸಲಿ ಬುಲೆಟ್ ಟ್ರೇನ್ ಎಂದ ಇಂಟರ್ನೆಟ್
ರೈಲ್ವೆ ನಿಲ್ದಾಣದಲ್ಲಿ ಅತ್ಯಂತ ವೇಗವಾಗಿ ಟಿಕೆಟ್ ಕೊಡುವ ವ್ಯಕ್ತಿ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Jul 03, 2022 | 11:15 AM

Share

ಪ್ರಯಾಣಿಕರಿಗೆ ಟಿಕೆಟ್ ತೆಗೆದುಕೊಳ್ಳಲು ನೆರವಾಗುವ ರೈಲ್ವೆ ಉದ್ಯೋಗಿಯೊಬ್ಬರ ವೇಗದ ಕಾರ್ಯನಿರ್ವಹಣೆಯು ಇಂಟರ್ನೆಟ್​ನಲ್ಲಿ ಸಂಚಲನ ಮೂಡಿಸಿದೆ. ಅವಡುಗಚ್ಚುವಂತಿರುವ ಈ ವಿಡಿಯೊದಲ್ಲಿ ರೈಲ್ವೆ ಉದ್ಯೋಗಿಯೊಬ್ಬರು ಅತ್ಯಂತ ವೇಗವಾಗಿ ಟಿಕೆಟ್​ಗಳನ್ನು ಬುಕ್ ಮಾಡಿದ್ದಾರೆ. ಈ ಮನುಷ್ಯನ ಪ್ರಾವಿಣ್ಯತೆಯು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ವಿಡಿಯೊ ನೋಡಿದರೆ ಖಂಡಿತ ನೀವೂ ಮೆಚ್ಚಿಕೊಳ್ಳುತ್ತೀರಿ.

ಟ್ವಿಟರ್​ನಲ್ಲಿ ಶೇರ್ ಮಾಡಿರುವ ವಿಡಿಯೊ ತುಣುಕಿನಲ್ಲಿ ವ್ಯಕ್ತಿಯೊಬ್ಬರು ಟಿಕೆಟ್ ವೆಂಡಿಂಗ್ ಯಂತ್ರದ ಎದುರು ನಿಂತು ಟಿಕೆಟ್​ಗಳನ್ನು ವೇಗವಾಗಿ ನೀಡುತ್ತಿದ್ದಾರೆ. ತಮ್ಮ ಹಿಂದೆ ನಿಂತಿರುವ ಜನರಿಗಾಗಿ ಮಿಂಚಿನ ವೇಗದಲ್ಲಿ ಕಂಪ್ಯೂಟರ್ ಸ್ಕ್ರೀನ್ ಮೇಲೆ ಕೈಯಾಡಿಸುತ್ತಾ ಟಿಕೆಟ್​ಗಳನ್ನು ಕೊಡುತ್ತಿದ್ದಾರೆ.

‘ಭಾರತೀಯ ರೈಲ್ವೆಯ ಯಾವುದೋ ನಿಲ್ದಾಣದಲ್ಲಿ ಇವರು ಕಾರ್ಯನಿರ್ವಹಿಸುತ್ತಿದ್ದಾರೆ. ಕೇವಲ 15 ಸೆಕೆಂಡ್​ಗಳಲ್ಲಿ ಮೂವರು ಪ್ರಯಾಣಿಕರಿಗೆ ಟಿಕೆಟ್ ಕೊಟ್ಟಿದ್ದಾರೆ’ ಎಂದು ವಿಡಿಯೊದೊಂದಿಗೆ ಶೇರ್ ಮಾಡಿರುವ ಒಕ್ಕಣೆಯು ವಿವರಿಸುತ್ತದೆ.

ಈ ವಿಡಿಯೊವನ್ನು 8 ಲಕ್ಷಕ್ಕೂ ಹೆಚ್ಚು ಜನರು ವೀಕ್ಷಿಸಿದ್ದು, ಸಾವಿರಾರು ಮಂದಿ ಪ್ರತಿಕ್ರಿಯಿಸಿದ್ದಾರೆ. ಈ ವ್ಯಕ್ತಿಯ ಚುರುಕುತನ ಮತ್ತು ಕೌಶಲವನ್ನು ಸಾಕಷ್ಟು ಜನರು ಮೆಚ್ಚಿಕೊಂಡಿದ್ದಾರೆ. ಈತನ ಸಾಮರ್ಥ್ಯ ಗುರುತಿಸಿ, ಸೂಕ್ತ ಮನ್ನಣೆ ಒದಗಿಸಿಕೊಡಬೇಕು. ಭಾರತೀಯ ರೈಲ್ವೆಯ ಅಧಿಕಾರಿಗಳು ಈ ಕೆಲಸ ಮಾಡಬೇಕು ಎಂದು ಕೆಲವರು ಆಗ್ರಹಿಸಿದ್ದಾರೆ. ಕೆಲವರು ಈ ವ್ಯಕ್ತಿಯನ್ನು ನವಿ ಮುಂಬೈ ನಿಲ್ದಾಣದಲ್ಲಿ ನೋಡಿರುವುದಾಗಿ ನೆನಪು ಹಂಚಿಕೊಂಡಿದ್ದಾರೆ.

ಈ ವೈರಲ್ ಟ್ವೀಟ್​ಗೆ ಬಂದಿರುವ ಕೆಲ ಪ್ರತಿಕ್ರಿಯೆಗಳ ಸ್ಯಾಂಪಲ್ ಹೀಗಿದೆ ನೋಡಿ…

Published On - 11:15 am, Sun, 3 July 22

ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ಸಾಲು ಸಾಲು ರಜೆ: ಊರಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
‘ಖಂಡಿತವಾಗಿಯೂ ನ್ಯಾಯ ಗೆಲ್ಲುತ್ತದೆ’: ದರ್ಶನ್ ಕೇಸ್ ಬಗ್ಗೆ ರಾಗಿಣಿ ಮಾತು
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಮೈಸೂರು ಸ್ಯಾಂಡಲ್ ಸೋಪ್ ಜಾಹೀರಾತಿಗೆ ಕೋಟ್ಯಾಂತರ ರೂ.ಖರ್ಚು!
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ಕೊಲ್ಕತ್ತಾ ಮೆಟ್ರೋದಲ್ಲಿ ವಿದ್ಯಾರ್ಥಿಗಳು, ಕಾರ್ಮಿಕರ ಜೊತೆ ಮೋದಿ ಪ್ರಯಾಣ
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆ: ಕಂಪ್ಲಿ ಸೇತುವೆ ಸಂಚಾರಕ್ಕೆ ಮುಕ್ತ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ಶಾಸಕರ ಸಭೆ ಕರೆದು ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದ ಸಿಎಂ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ವೀರಶೈವ ಲಿಂಗಾಯತ ಶಾಸಕರ ಸಭೆ: ಜಾತಿ ಗಣತಿ ಬಗ್ಗೆ ಮಹತ್ವದ ನಿರ್ಣಯ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಮುಂದಿನ ಚುನಾವಣೆಯಲ್ಲಿ 175 ಸೀಟು ಗೆಲ್ಲುತ್ತೇವೆ, ಬರೆದಿಟ್ಟುಕೊಳ್ಳಿ: ಅಶೋಕ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಕೊಲ್ಕತ್ತಾದಲ್ಲಿ ಹೊಸ ಮೆಟ್ರೋ ಮಾರ್ಗಗಳಿಗೆ ಪ್ರಧಾನಿ ಮೋದಿ ಚಾಲನೆ
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು
ಧರ್ಮಸ್ಥಳ ಪ್ರಕರಣದ ಬಗ್ಗೆ ನಟಿ ರಮ್ಯಾ ಮಾತು