AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾಂಗ್ರಾ ನೃತ್ಯ ಮಾಡಿದ ರಾವಣ ನೆಟ್ಟಿಗರ ಅಚ್ಚರಿ, ವಿಡಿಯೋ ವೈರಲ್

Bhangra Dance : ಪ್ರೇಕ್ಷಕರನ್ನು ರಂಜಿಸಲು ರಾವಣ ಪಾತ್ರಧಾರಿ ಭಾಂಗ್ರಾ ನೃತ್ಯ ಮಾಡಿದ ವಿಡಿಯೋ ವೈರಲ್ ಮತ್ತೆ ವೈರಲ್ ಆಗುತ್ತಿದೆ. ನೀವು ನೋಡಿ ಆನಂದಿಸಿ.

ಭಾಂಗ್ರಾ ನೃತ್ಯ ಮಾಡಿದ ರಾವಣ ನೆಟ್ಟಿಗರ ಅಚ್ಚರಿ, ವಿಡಿಯೋ ವೈರಲ್
ರಾವಣನ ಭಾಂಗ್ರಾ
TV9 Web
| Updated By: ಶ್ರೀದೇವಿ ಕಳಸದ|

Updated on:Oct 06, 2022 | 2:37 PM

Share

Viral Video : ಹತ್ತುದಿನಗಳ ಕಾಲ ದೇಶಾದ್ಯಂತ ವಿಜಯದಶಮಿಯ ಸಂಭ್ರಮವಿತ್ತು. ಈ ಸಂದರ್ಭದಲ್ಲಿ ಎಲ್ಲೆಡೆ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳು, ಮನೋರಂಜಾ ಕಾರ್ಯಕ್ರಮಗಳು ಏರ್ಪಾಡಾಗಿದ್ದವು. ಈ ಪೈಕಿ  ಪ್ರೇಕ್ಷಕರನ್ನು ರಂಜಿಸಲು ರಾವಣ ಪಾತ್ರಧಾರಿಯು ಭಾಂಗ್ರಾ ನೃತ್ಯ ಮಾಡಿರುವ ವಿಡಿಯೋ ವೈರಲ್ ಆಗುತ್ತಿದೆ. 30 ಸೆಕೆಂಡುಗಳ ವಿಡಿಯೋ ಹಳೆಯದೇ ಆಗಿದ್ದರೂ ಈಗ ಮತ್ತೆ ಎಲ್ಲರನ್ನೂ ಹಿಡಿದಿಡುತ್ತಿದೆ. ರಾಮಲೀಲಾದ ಪಾತ್ರಗಳು ವೇಷಭೂಷಣ ಧರಿಸಿ ನರ್ತಿಸಿರುವುದು ಆಕರ್ಷಕವಾಗಿದೆ. ‘ಮಿತ್ರ ದ ನಾ ಚಲ್ದಾ’ ಪಂಜಾಬಿ ಹಾಡಿಗೆ ರಾವಣ ಭಾಂಗ್ರಾ ನರ್ತಿಸುವುದಂತೂ ಬಹಳ ಸುಂದರವಾಗಿದೆ.

ಈ ನೃತ್ಯಕ್ಕೆ ರಾವಣನನ್ನು ಪ್ರೇಕ್ಷಕರು ಹುರಿದುಂಬಿಸುತ್ತಿರುವುದನ್ನು ನೋಡಬಹುದು. ಜೊತೆಗಿರುವ ಪಾತ್ರಧಾರಿಗಳು ಅವನ ಹೆಜ್ಜೆಗೆ ಹೆಜ್ಜೆ ಸೇರಿಸುವುದನ್ನು ಕಾಣಬಹುದು. ಈ ವಿಡಿಯೋ ಈಗಾಗಲೇ 23,000ಕ್ಕೂ ಹೆಚ್ಚು ವೀಕ್ಷಕರನ್ನು ತಲುಪಿದೆ. ಸುಮಾರು 300 ರೀಟ್ವೀಟ್​ ಹೊಂದಿದೆ.

ಸೂಪರ್​ ಆಗಿದೆ ಪಂಜಾಬಿ ನೃತ್ಯ ಎಂದಿದ್ದಾರೆ ಒಬ್ಬ ಖಾತೆದಾರರು. ಹಿಂದೆ ಎಂದೂ ನೋಡದಂಥ ಅತ್ಯಂತ ಉಲ್ಲಾಸದ ವಿಡಿಯೋ ಇದು ಎಂದು ಮತ್ತೊಬ್ಬರು ಪ್ರತಿಕ್ರಿಯಿಸಿದ್ದಾರೆ. ಈ ವಿಡಿಯೋ ನೋಡಿ ನನ್ನ ಈ ದಿನ ಸಾರ್ಥಕವಾಯಿತು ಎಂದಿದ್ದಾರೆ ಮಗದೊಬ್ಬರು.

ನಿಮಗೇನೆನ್ನಿಸುತ್ತಿದೆ ಈ ವಿಡಿಯೋ ನೋಡಿ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:16 am, Thu, 6 October 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?