AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾಂಗ್ರಾ ನೃತ್ಯ ಮಾಡಿದ ರಾವಣ ನೆಟ್ಟಿಗರ ಅಚ್ಚರಿ, ವಿಡಿಯೋ ವೈರಲ್

Bhangra Dance : ಪ್ರೇಕ್ಷಕರನ್ನು ರಂಜಿಸಲು ರಾವಣ ಪಾತ್ರಧಾರಿ ಭಾಂಗ್ರಾ ನೃತ್ಯ ಮಾಡಿದ ವಿಡಿಯೋ ವೈರಲ್ ಮತ್ತೆ ವೈರಲ್ ಆಗುತ್ತಿದೆ. ನೀವು ನೋಡಿ ಆನಂದಿಸಿ.

ಭಾಂಗ್ರಾ ನೃತ್ಯ ಮಾಡಿದ ರಾವಣ ನೆಟ್ಟಿಗರ ಅಚ್ಚರಿ, ವಿಡಿಯೋ ವೈರಲ್
ರಾವಣನ ಭಾಂಗ್ರಾ
TV9 Web
| Edited By: |

Updated on:Oct 06, 2022 | 2:37 PM

Share

Viral Video : ಹತ್ತುದಿನಗಳ ಕಾಲ ದೇಶಾದ್ಯಂತ ವಿಜಯದಶಮಿಯ ಸಂಭ್ರಮವಿತ್ತು. ಈ ಸಂದರ್ಭದಲ್ಲಿ ಎಲ್ಲೆಡೆ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳು, ಮನೋರಂಜಾ ಕಾರ್ಯಕ್ರಮಗಳು ಏರ್ಪಾಡಾಗಿದ್ದವು. ಈ ಪೈಕಿ  ಪ್ರೇಕ್ಷಕರನ್ನು ರಂಜಿಸಲು ರಾವಣ ಪಾತ್ರಧಾರಿಯು ಭಾಂಗ್ರಾ ನೃತ್ಯ ಮಾಡಿರುವ ವಿಡಿಯೋ ವೈರಲ್ ಆಗುತ್ತಿದೆ. 30 ಸೆಕೆಂಡುಗಳ ವಿಡಿಯೋ ಹಳೆಯದೇ ಆಗಿದ್ದರೂ ಈಗ ಮತ್ತೆ ಎಲ್ಲರನ್ನೂ ಹಿಡಿದಿಡುತ್ತಿದೆ. ರಾಮಲೀಲಾದ ಪಾತ್ರಗಳು ವೇಷಭೂಷಣ ಧರಿಸಿ ನರ್ತಿಸಿರುವುದು ಆಕರ್ಷಕವಾಗಿದೆ. ‘ಮಿತ್ರ ದ ನಾ ಚಲ್ದಾ’ ಪಂಜಾಬಿ ಹಾಡಿಗೆ ರಾವಣ ಭಾಂಗ್ರಾ ನರ್ತಿಸುವುದಂತೂ ಬಹಳ ಸುಂದರವಾಗಿದೆ.

ಈ ನೃತ್ಯಕ್ಕೆ ರಾವಣನನ್ನು ಪ್ರೇಕ್ಷಕರು ಹುರಿದುಂಬಿಸುತ್ತಿರುವುದನ್ನು ನೋಡಬಹುದು. ಜೊತೆಗಿರುವ ಪಾತ್ರಧಾರಿಗಳು ಅವನ ಹೆಜ್ಜೆಗೆ ಹೆಜ್ಜೆ ಸೇರಿಸುವುದನ್ನು ಕಾಣಬಹುದು. ಈ ವಿಡಿಯೋ ಈಗಾಗಲೇ 23,000ಕ್ಕೂ ಹೆಚ್ಚು ವೀಕ್ಷಕರನ್ನು ತಲುಪಿದೆ. ಸುಮಾರು 300 ರೀಟ್ವೀಟ್​ ಹೊಂದಿದೆ.

ಸೂಪರ್​ ಆಗಿದೆ ಪಂಜಾಬಿ ನೃತ್ಯ ಎಂದಿದ್ದಾರೆ ಒಬ್ಬ ಖಾತೆದಾರರು. ಹಿಂದೆ ಎಂದೂ ನೋಡದಂಥ ಅತ್ಯಂತ ಉಲ್ಲಾಸದ ವಿಡಿಯೋ ಇದು ಎಂದು ಮತ್ತೊಬ್ಬರು ಪ್ರತಿಕ್ರಿಯಿಸಿದ್ದಾರೆ. ಈ ವಿಡಿಯೋ ನೋಡಿ ನನ್ನ ಈ ದಿನ ಸಾರ್ಥಕವಾಯಿತು ಎಂದಿದ್ದಾರೆ ಮಗದೊಬ್ಬರು.

ನಿಮಗೇನೆನ್ನಿಸುತ್ತಿದೆ ಈ ವಿಡಿಯೋ ನೋಡಿ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:16 am, Thu, 6 October 22

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು