AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾಂಗ್ರಾ ನೃತ್ಯ ಮಾಡಿದ ರಾವಣ ನೆಟ್ಟಿಗರ ಅಚ್ಚರಿ, ವಿಡಿಯೋ ವೈರಲ್

Bhangra Dance : ಪ್ರೇಕ್ಷಕರನ್ನು ರಂಜಿಸಲು ರಾವಣ ಪಾತ್ರಧಾರಿ ಭಾಂಗ್ರಾ ನೃತ್ಯ ಮಾಡಿದ ವಿಡಿಯೋ ವೈರಲ್ ಮತ್ತೆ ವೈರಲ್ ಆಗುತ್ತಿದೆ. ನೀವು ನೋಡಿ ಆನಂದಿಸಿ.

ಭಾಂಗ್ರಾ ನೃತ್ಯ ಮಾಡಿದ ರಾವಣ ನೆಟ್ಟಿಗರ ಅಚ್ಚರಿ, ವಿಡಿಯೋ ವೈರಲ್
ರಾವಣನ ಭಾಂಗ್ರಾ
TV9 Web
| Edited By: ಶ್ರೀದೇವಿ ಕಳಸದ|

Updated on:Oct 06, 2022 | 2:37 PM

Share

Viral Video : ಹತ್ತುದಿನಗಳ ಕಾಲ ದೇಶಾದ್ಯಂತ ವಿಜಯದಶಮಿಯ ಸಂಭ್ರಮವಿತ್ತು. ಈ ಸಂದರ್ಭದಲ್ಲಿ ಎಲ್ಲೆಡೆ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳು, ಮನೋರಂಜಾ ಕಾರ್ಯಕ್ರಮಗಳು ಏರ್ಪಾಡಾಗಿದ್ದವು. ಈ ಪೈಕಿ  ಪ್ರೇಕ್ಷಕರನ್ನು ರಂಜಿಸಲು ರಾವಣ ಪಾತ್ರಧಾರಿಯು ಭಾಂಗ್ರಾ ನೃತ್ಯ ಮಾಡಿರುವ ವಿಡಿಯೋ ವೈರಲ್ ಆಗುತ್ತಿದೆ. 30 ಸೆಕೆಂಡುಗಳ ವಿಡಿಯೋ ಹಳೆಯದೇ ಆಗಿದ್ದರೂ ಈಗ ಮತ್ತೆ ಎಲ್ಲರನ್ನೂ ಹಿಡಿದಿಡುತ್ತಿದೆ. ರಾಮಲೀಲಾದ ಪಾತ್ರಗಳು ವೇಷಭೂಷಣ ಧರಿಸಿ ನರ್ತಿಸಿರುವುದು ಆಕರ್ಷಕವಾಗಿದೆ. ‘ಮಿತ್ರ ದ ನಾ ಚಲ್ದಾ’ ಪಂಜಾಬಿ ಹಾಡಿಗೆ ರಾವಣ ಭಾಂಗ್ರಾ ನರ್ತಿಸುವುದಂತೂ ಬಹಳ ಸುಂದರವಾಗಿದೆ.

ಈ ನೃತ್ಯಕ್ಕೆ ರಾವಣನನ್ನು ಪ್ರೇಕ್ಷಕರು ಹುರಿದುಂಬಿಸುತ್ತಿರುವುದನ್ನು ನೋಡಬಹುದು. ಜೊತೆಗಿರುವ ಪಾತ್ರಧಾರಿಗಳು ಅವನ ಹೆಜ್ಜೆಗೆ ಹೆಜ್ಜೆ ಸೇರಿಸುವುದನ್ನು ಕಾಣಬಹುದು. ಈ ವಿಡಿಯೋ ಈಗಾಗಲೇ 23,000ಕ್ಕೂ ಹೆಚ್ಚು ವೀಕ್ಷಕರನ್ನು ತಲುಪಿದೆ. ಸುಮಾರು 300 ರೀಟ್ವೀಟ್​ ಹೊಂದಿದೆ.

ಸೂಪರ್​ ಆಗಿದೆ ಪಂಜಾಬಿ ನೃತ್ಯ ಎಂದಿದ್ದಾರೆ ಒಬ್ಬ ಖಾತೆದಾರರು. ಹಿಂದೆ ಎಂದೂ ನೋಡದಂಥ ಅತ್ಯಂತ ಉಲ್ಲಾಸದ ವಿಡಿಯೋ ಇದು ಎಂದು ಮತ್ತೊಬ್ಬರು ಪ್ರತಿಕ್ರಿಯಿಸಿದ್ದಾರೆ. ಈ ವಿಡಿಯೋ ನೋಡಿ ನನ್ನ ಈ ದಿನ ಸಾರ್ಥಕವಾಯಿತು ಎಂದಿದ್ದಾರೆ ಮಗದೊಬ್ಬರು.

ನಿಮಗೇನೆನ್ನಿಸುತ್ತಿದೆ ಈ ವಿಡಿಯೋ ನೋಡಿ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 11:16 am, Thu, 6 October 22

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ