AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವು ಆಕಳಿಸಿದಾಗ; ‘ಬೆಳಗ್ಗೆ ನನ್ನ ಹೆಂಡತಿ ಹೀಗೆಯೇ ಮುದ್ದಾಗಿ ಕಾಣುತ್ತಾಳೆ’ ಎಂದ ನೆಟ್ಟಿಗ

Snake : ಹಸು, ಬೆಕ್ಕು, ನಾಯಿ ಆಕಳಿಸುವುದನ್ನು ನೋಡಿದ್ದೀರಿ. ಆದರೆ ಹಾವು? ಬಹುಶಃ ನೀವು ಹಾವಿನ ಆಕಳಿಕೆ ಈತನಕ ನೋಡಿಯೇ ಇಲ್ಲವೇನೋ. ಬನ್ನಿ ಹಾಗಿದ್ದರೆ ಈ ವಿಡಿಯೋ ನೋಡಿ.

ಹಾವು ಆಕಳಿಸಿದಾಗ; 'ಬೆಳಗ್ಗೆ ನನ್ನ ಹೆಂಡತಿ ಹೀಗೆಯೇ ಮುದ್ದಾಗಿ ಕಾಣುತ್ತಾಳೆ' ಎಂದ ನೆಟ್ಟಿಗ
ಆಕಳಿಸುತ್ತಿರುವ ಹಾವು
TV9 Web
| Edited By: ಶ್ರೀದೇವಿ ಕಳಸದ|

Updated on:May 03, 2023 | 12:07 PM

Share

Viral Video : ಹಾವು! ಆದಿ, ಜಾನಪದ ಮತ್ತು ಪುರಾಣಕಾಲದಿಂದಲೂ ಈ ಜೀವಿಗೆ ವಿಶಿಷ್ಟ ಸ್ಥಾನ. ಭಯ ಭಕ್ತಿ ಮೋಹದೊಂದಿಗೆ ಮನುಷ್ಯನನ್ನು ಅಂತರದಲ್ಲಿರಿಸಿಕೊಂಡೇ ತನ್ನ ಬಗ್ಗೆ ವಿಶೇಷ ಆಕರ್ಷಣೆ ಉಳಿಸಿಕೊಂಡು ಬಂದಿದೆ. ಕಾವ್ಯ, ಸಿನೆಮಾ, ನಾಟಕ, ನೃತ್ಯ ಮುಂತಾದ ಕಲಾಪ್ರಕಾರಗಳಲ್ಲಿ ನಾಗರಾಜ, ನಾಗಿಣಿಯರ ವೈಭವ ಹೇಳತೀರದು. ಉಳಿದಂತೆ ಈ ಚುರುಕಾದ ಜೀವಿಗಳ ಚಲನವಲನದ ಬಗ್ಗೆಯಂತೂ ಎಂದಿಗೂ ಕುತೂಹಲ ಕಟ್ಟಿಟ್ಟಿದ್ದೇ.

ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ, ಬಹುಶಃ ಹಾವು ಆಕಳಿಸುವುದನ್ನು ನೀವು ನೋಡುತ್ತಿರುವುದು ಇದೇ ಮೊದಲಿರಬಹುದು. ಯಾವ ಪರಿ ಇದು ತನ್ನ ಬಾಯನ್ನು ಹಿಗ್ಗಿಸಿದೆ ನೋಡಿ. ಅಚ್ಚರಿ ಮತ್ತು ಭಯ ಒಮ್ಮೆಲೇ ಆಗುವುದಲ್ಲದೆ?

ಇದನ್ನೂ ಓದಿ : ಹಾವು ಕಚ್ಚಿತೆಂದು, ಹಾವನ್ನೇ ಕಚ್ಚಿ ಕೊಂದ ವ್ಯಕ್ತಿ; ವಿಡಿಯೋ ವೈರಲ್​​

ಇಷ್ಟೊಂದು ದೊಡ್ಡದಾಗಿ ಆಕಳಿಸಲು ಅದೆಷ್ಟು ರಾತ್ರಿ ನಿದ್ದೆಗೆಟ್ಟಿತ್ತೋ ಏನೋ. ಯಾವೂರಿಗೆ ಪ್ರವಾಸಕ್ಕೆ ಹೋಗಿತ್ತೋ ಏನೋ. ನೆಟ್ಟಿಗರೊಬ್ಬರಂತೂ, ಬೆಳಗಿನ ಹೊತ್ತು ನನ್ನ ಹೆಂಡತಿ ಹೀಗೆಯೇ ಮುದ್ದಾಗಿ ಕಾಣುತ್ತಾಳೆ ಎಂದಿದ್ದಾರೆ. ಹಾವನ್ನು ಮತ್ತು ಹೆಂಡತಿಯನ್ನು ಹೀಗೆಲ್ಲ ಪ್ರೀತಿಸುವವರೂ ಇದ್ದಾರೆ ಎಂದಾಯಿತಲ್ಲವೆ?

ಇದನ್ನೂ ಓದಿ : Viral Video: ಏರ್​ಪೋರ್ಟ್​ನಲ್ಲಿ ತಪಾಸಣೆಗೆಂದು ಮಹಿಳೆಯ ಬ್ಯಾಗ್​ ತೆರೆದು ನೋಡಿ ದಂಗಾದ ಸಿಬ್ಬಂದಿ, ಅಲ್ಲಿತ್ತು 22 ಜೀವಂತ ಹಾವುಗಳು

ಮುದ್ದು ಮಗುವಿನಂತೆ ಇದು ಎಷ್ಟು ನಿರಾಯಾಸವಾಗಿ ಆಕಳಿಸಿದೆಯಲ್ಲ ಎಂದು ಮತ್ತೊಬ್ಬರು ಹೇಳಿದ್ದಾರೆ. ಆಹಾ ಇದನ್ನು ಈಗಲೇ ಎತ್ತಿಕೊಂಡು ಮಲಗಿಸಬೇಕು ಎನ್ನಿಸುತ್ತಿದೆ ಎಂದು ಮಗದೊಬ್ಬರು ಹೇಳಿದ್ದಾರೆ. ಈ ವಿಡಿಯೋ ನೋಡಿದ ನಿಮಗೆ ಏನನ್ನಿಸುತ್ತಿದೆ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 12:05 pm, Wed, 3 May 23

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?