AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮರವನ್ನು ನಿರಂತರವಾಗಿ ಒದೆಯುತ್ತಿದ್ದ ಮನುಷ್ಯನಿಗೆ ಏನಾಯಿತು ಗೊತ್ತಾ?

ಸತತವಾಗಿ ಒಂದು ಮರವನ್ನು ಒದೆಯುತ್ತಿದ್ದ ವ್ಯಕ್ತಿಗೆ ಏನಾಯಿತು ಗೊತ್ತಾ? ಈ ವಿಡಿಯೊವನ್ನು ನೋಡಿ.

Viral Video: ಮರವನ್ನು ನಿರಂತರವಾಗಿ ಒದೆಯುತ್ತಿದ್ದ ಮನುಷ್ಯನಿಗೆ ಏನಾಯಿತು ಗೊತ್ತಾ?
ಸಾಂದರ್ಭಿಕ ಚಿತ್ರ
TV9 Web
| Updated By: Digi Tech Desk|

Updated on: Jul 15, 2021 | 4:50 PM

Share

‘ಮಾಡಿದ್ದುಣ್ಣೋ ಮಹರಾಯ’ ಅನ್ನೋ ಉತ್ತಮವಾದ ಹಳೆಯ ಗಾದೆಯನ್ನ ಈ ವಿಡಿಯೊ ಚೆನ್ನಾಗಿ ವಿವರಿಸುತ್ತದೆ. ಭಾರತೀಯ ಅರಣ್ಯ ಸೇವಾ ಅಧಿಕಾರಿ ಸುಧಾ ರಾಮನ್ ಟ್ವಿಟ್ಟರ್ ನಲ್ಲಿ ಒಂದು ವಿಡಿಯೋ ಹಂಚಿಕೊಂಡಿದ್ದಾರೆ, ಅದರಲ್ಲಿ ಯಾರೋ ಒಬ್ಬ ಮರವನ್ನು ಬೀಳಿಸಲು ನಿರಂತರವಾಗಿ ಕಾಲಿನಿಂದ ಒದೆಯುವುದನ್ನು ಕಾಣಬಹುದು. ಆದರೆ, ಒದೆಯುತ್ತಿರುವವನಿಗೆ ಅದರ ಫಲಿತಾಂಶ ಏನಾಗಬಹುದು ಎಂಬ ಕಲ್ಪನೆಯೇ ಇರಲಿಲ್ಲ!

‘ಈಡಿಯಟ್ಸ್ ಫೈಟಿಂಗ್ ಥಿಂಗ್ಸ್‌ನ’ ಟ್ವಿಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಳ್ಳಲಾದ ಈ 14 ಸೆಕೆಂಡುಗಳ ವಿಡಿಯೊದಲ್ಲಿ ಒಬ್ಬ ಮನುಷ್ಯ ಮರ ಒಂದನ್ನ ಕೆಳಕ್ಕೆ ಎಳೆಯಲು ನಿರಂತರವಾಗಿ ಕಾಲಿನಿಂದ ಒದೆಯುತ್ತಾನೆ. ಕೊನೆಯಲ್ಲಿ ಮರವು ಬೀಳುವಾಗ, ಅದು ಅವನ ಮೇಲೆಯೇ ಬೀಳುತ್ತದೆ, ಅವನು ಗಾಯಗೊಳ್ಳುತ್ತಾನೆ.

“ನೀವು ಏನೇ ಮಾಡಿದರೂ ಅದು ಒಳ್ಳೆಯದಾಗಲಿ ಅಥವಾ ಕೆಟ್ಟದ್ದಾಗಲಿ ಎಲ್ಲವೂ ನಿಮಗೆ ಹಿಂತಿರುಗುತ್ತದೆ” ಎಂದು ಸುಧಾ ರಾಮನ್ ಈ ವಿಡಿಯೊವನ್ನು ಹಂಚಿಕೊಂಡಿದ್ದಾರೆ.

“ಅದು ಕರ್ಮ” ಎಂದು ಒಬ್ಬ ಸಾಮಾಜಿಕ ಜಾಲತಾಣ ಬಳಕೆದಾರರು ಕಾಮೆಂಟ್ ಮಾಡಿದ್ದಾರೆ. “ನೀವು ಮಾಡುವ ದುಷ್ಟತೆಯು ನಿಮ್ಮೊಂದಿಗೇ ಉಳಿಯುತ್ತದೆ ಮತ್ತೆ ನೀವು ಮಾಡುವ ಒಳ್ಳೆಯ ಕೆಲಸ ನಿಮ್ಮ ಬಳಿಗೆ ಮರಳಿ ಬರುತ್ತದೆ ” ಎಂದು ಇನ್ನೊಬ್ಬ ಬಳಕೆದಾರರು ಪ್ರತಿಕ್ರಿಯಿಸಿದ್ದಾರೆ.

ವಿಡಿಯೊ ಇಲ್ಲಿದೆ:

ಇದನ್ನೂ ನೋಡಿ: Viral Photo: ನಿಮ್ಮ ಕಣ್ಣಿಗೆ ಸವಾಲೊಡ್ಡಬಲ್ಲ ಚಿತ್ರವಿದು, ಇದರಲ್ಲಿ ಹಿಮ ಚಿರತೆಯನ್ನು ಹುಡುಕಿ ನೋಡೋಣ!

ಇದನ್ನೂ ನೋಡಿ: Viral Video: ಜೋಕಾಲಿ ಆಡ್ತಾ ಆಡ್ತಾ ಬಂಡೆ ಅಂಚಿನಿಂದ ಬಿದ್ದ ಯುವತಿಯರು; ಭಯಾನಕ ದೃಶ್ಯದ ವಿಡಿಯೋ ವೈರಲ್

(Viral Video of tree falling on a man)

ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ರಕ್ಷಿತಾ, ವಿಜಯಲಕ್ಷ್ಮಿ ದರ್ಶನ್ ಪೋಸ್ಟ್ ಬಗ್ಗೆ ನಟಿ ರಮ್ಯಾ ನೇರಮಾತು
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನನ್ನ ಹೋರಾಟದಲ್ಲಿ ಕೈಜೋಡಿಸಿದವರಿಗೆಲ್ಲ ಧನ್ಯವಾದಗಳು: ರಮ್ಯಾ, ನಟಿ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ನಿಮ್ಮ ದೇಶದ ಸಚಿವರ ಮೇಲೆ ನಂಬಿಕೆಯಿಲ್ವಾ?; ಸದನದಲ್ಲಿ ಗುಡುಗಿದ ಅಮಿತ್ ಶಾ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಮಗನ ಮದುವೆ ಜೊತೆಗೆ 11 ಜೋಡಿಗಳಿಗೆ ವಿವಾಹ ಮಾಡಿಸಿದ ತಂದೆ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ಯಶ್, ಸುದೀಪ್ ಪತ್ನಿ-ಮಕ್ಕಳ ಬಗ್ಗೆಯೂ ಕೆಟ್ಟ ಕಮೆಂಟ್; ರಮ್ಯಾ ಬೇಸರ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ರಸಗೊಬ್ಬರ ಅಭಾವ ಮತ್ತು ರೈತರ ಸಮಸ್ಯೆ ಬಗ್ಗೆ ನಡ್ಡಾಗೆ ಪತ್ರ ಬರೆದಿರುವ ಸಿಎಂ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ದರ್ಶನ್ ಫ್ಯಾನ್ಸ್ ವಿರುದ್ಧ ರಮ್ಯಾ ದೂರು ಕೊಟ್ಟಿದ್ದಕ್ಕೆ ಇದು ಮುಖ್ಯ ಕಾರಣ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ಗೊಬ್ಬರಕ್ಕಾಗಿ ಪರದಾಡುತ್ತಿರುವ ಅನ್ನದಾತರು, ಅಂಗಡಿಗಳ ಮುಂದೆ ಉದ್ದುದ್ದ ಸಾಲ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ
ರಾಹುಲ್ ಗಾಂಧಿ ಪ್ರಾಮಾಣಿಕತೆಗೆ ಅಭಿನಂದನೆ ಸಲ್ಲಿಸಬೇಕು: ಈಶ್ವರಪ್ಪ