AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ಯಾಟೂ ಶ್ರದ್ಧಾಂಜಲಿ; ನಾಯಿಯ ನೆನಪಿಗಾಗಿ ತನ್ನ ಕಿವಿಗೆ ‘ನಾಯಿಕಿವಿ’ ಟ್ಯಾಟೂ ಹಾಕಿಸಿಕೊಂಡ ಯುವತಿ

Tattoo Tribute : ಮೊನ್ನೆಯಷ್ಟೇ ಆಸ್ಟ್ರೇಲಿಯಾದಲ್ಲಿ ತಮ್ಮ ಪ್ರೀತಿಯ ನಾಯಿಯ ನೆನಪಿಗಾಗಿ ಅದರ ತುಪ್ಪಳದ ಹೊದಿಕೆಯನ್ನೇ ಇಟ್ಟುಕೊಂಡಿದ್ದರು. ಈಗ ಈಕೆ ತನ್ನ ನಾಯಿಯ ನೆನಪನ್ನು ಹೀಗೆ ಹಚ್ಚೆಯಾಗಿಸಿಕೊಂಡಿದ್ದಾರೆ.

ಟ್ಯಾಟೂ ಶ್ರದ್ಧಾಂಜಲಿ; ನಾಯಿಯ ನೆನಪಿಗಾಗಿ ತನ್ನ ಕಿವಿಗೆ ‘ನಾಯಿಕಿವಿ’ ಟ್ಯಾಟೂ ಹಾಕಿಸಿಕೊಂಡ ಯುವತಿ
Viral video of woman‘s heartfelt tattoo tribute to her dog
TV9 Web
| Edited By: ಶ್ರೀದೇವಿ ಕಳಸದ|

Updated on: Nov 08, 2022 | 1:28 PM

Share

Viral Video : ಪ್ರಾಣಿಗಳನ್ನು ಕಳೆದುಕೊಂಡ ದುಃಖ ವ್ಯಕ್ತಿಗಳನ್ನು ಕಳೆದುಕೊಂಡದ್ದಕ್ಕಿಂತ ಹೆಚ್ಚು. ಅಷ್ಟು ಅಂತಃಕರಣ ಮತ್ತು ವಿಶ್ವಾಸವುಳ್ಳ ಜೀವ ನಾಯಿ. ಇದೀಗ ವೈರಲ್ ಆಗುತ್ತಿರುವ ಈ ವಿಡಿಯೋ ನೋಡಿ. ಈ ಯುವತಿ ತನ್ನ ನಾಯಿಗೆ ಶ್ರದ್ಧಾಂಜಲಿ ಸಲ್ಲಿಸಲು ತನ್ನ ಕಿವಿಗೆ ನಾಯಿಯ ಕಿವಿಯಾಕಾರದ ಟ್ಯಾಟೂ ಹಾಕಿಸಿಕೊಂಡಿದ್ದಾಳೆ. ನೆಟ್ಟಿಗರು ಈ ವಿಡಿಯೋ ನೋಡಿ ಹನಿಗಣ್ಣಾಗುತ್ತಿದ್ದಾರೆ.

ಮ್ಯಾಟ್ ಎಂಬ ಟ್ವಟಿರ್ ಖಾತೆದಾರರು ಈ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋ ನೋಡಿ ನಾನು ವಾರಗಟ್ಟಲೆ ಅಳುತ್ತೇನೆ ಎಂದು… 5 ಲಕ್ಷಕ್ಕಿಂತಲೂ ಹೆಚ್ಚು ಜನರು ಈ ವಿಡಿಯೋ ನೋಡಿದ್ದಾರೆ. 36,000ಕ್ಕಿಂತಲೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ. ಈ ವಿಡಿಯೋ ಟಿಕ್​ಟಾಕ್​ನಲ್ಲಿ ಮೊದಲು ಕಾಣಿಸಿಕೊಂಡಿತ್ತು. ಇದೀಗ ಟ್ವಿಟರ್​ನಲ್ಲಿ ಕಾಣಿಸಿಕೊಂಡಿದೆ.

ಈ ವಿಡಿಯೋ ನೋಡಿದ ನೆಟ್ಟಿಗರು ದುಃಖತಪ್ತರಾಗಿದ್ದಾರೆ. ಇಡೀ ದಿನ ನನಗೆ ಮನೆಯಿಂದ ಹೊರಬರಲಾಗದು. ಅಳುವುದನ್ನು ಬಿಟ್ಟರೆ ಏನೂ ತೋಚುತ್ತಿಲ್ಲ ಎಂದಿದ್ದಾರೆ ಒಬ್ಬರು. ಇದಕ್ಕಿಂತ ಒಳ್ಳೆಯ ಶ್ರದ್ಧಾಂಜಲಿ ಇಲ್ಲವೇ ಇಲ್ಲ ಎಂದಿದ್ದಾರೆ ಇನ್ನೂ ಒಬ್ಬರು.

ನೋವು ಎದೆಯಲ್ಲಿ ಮಡುಗಟ್ಟಿದಾಗ ಮಾತು ಹೇಗೆ ಹೊಮ್ಮುತ್ತದೆ?

ಏನು ಅನ್ನಿಸುತ್ತಿದೆ ಈ ವಿಡಿಯೋ ನೋಡಿ ನಿಮಗೆ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​