AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ಯಾಟೂ ಶ್ರದ್ಧಾಂಜಲಿ; ನಾಯಿಯ ನೆನಪಿಗಾಗಿ ತನ್ನ ಕಿವಿಗೆ ‘ನಾಯಿಕಿವಿ’ ಟ್ಯಾಟೂ ಹಾಕಿಸಿಕೊಂಡ ಯುವತಿ

Tattoo Tribute : ಮೊನ್ನೆಯಷ್ಟೇ ಆಸ್ಟ್ರೇಲಿಯಾದಲ್ಲಿ ತಮ್ಮ ಪ್ರೀತಿಯ ನಾಯಿಯ ನೆನಪಿಗಾಗಿ ಅದರ ತುಪ್ಪಳದ ಹೊದಿಕೆಯನ್ನೇ ಇಟ್ಟುಕೊಂಡಿದ್ದರು. ಈಗ ಈಕೆ ತನ್ನ ನಾಯಿಯ ನೆನಪನ್ನು ಹೀಗೆ ಹಚ್ಚೆಯಾಗಿಸಿಕೊಂಡಿದ್ದಾರೆ.

ಟ್ಯಾಟೂ ಶ್ರದ್ಧಾಂಜಲಿ; ನಾಯಿಯ ನೆನಪಿಗಾಗಿ ತನ್ನ ಕಿವಿಗೆ ‘ನಾಯಿಕಿವಿ’ ಟ್ಯಾಟೂ ಹಾಕಿಸಿಕೊಂಡ ಯುವತಿ
Viral video of woman‘s heartfelt tattoo tribute to her dog
TV9 Web
| Edited By: |

Updated on: Nov 08, 2022 | 1:28 PM

Share

Viral Video : ಪ್ರಾಣಿಗಳನ್ನು ಕಳೆದುಕೊಂಡ ದುಃಖ ವ್ಯಕ್ತಿಗಳನ್ನು ಕಳೆದುಕೊಂಡದ್ದಕ್ಕಿಂತ ಹೆಚ್ಚು. ಅಷ್ಟು ಅಂತಃಕರಣ ಮತ್ತು ವಿಶ್ವಾಸವುಳ್ಳ ಜೀವ ನಾಯಿ. ಇದೀಗ ವೈರಲ್ ಆಗುತ್ತಿರುವ ಈ ವಿಡಿಯೋ ನೋಡಿ. ಈ ಯುವತಿ ತನ್ನ ನಾಯಿಗೆ ಶ್ರದ್ಧಾಂಜಲಿ ಸಲ್ಲಿಸಲು ತನ್ನ ಕಿವಿಗೆ ನಾಯಿಯ ಕಿವಿಯಾಕಾರದ ಟ್ಯಾಟೂ ಹಾಕಿಸಿಕೊಂಡಿದ್ದಾಳೆ. ನೆಟ್ಟಿಗರು ಈ ವಿಡಿಯೋ ನೋಡಿ ಹನಿಗಣ್ಣಾಗುತ್ತಿದ್ದಾರೆ.

ಮ್ಯಾಟ್ ಎಂಬ ಟ್ವಟಿರ್ ಖಾತೆದಾರರು ಈ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋ ನೋಡಿ ನಾನು ವಾರಗಟ್ಟಲೆ ಅಳುತ್ತೇನೆ ಎಂದು… 5 ಲಕ್ಷಕ್ಕಿಂತಲೂ ಹೆಚ್ಚು ಜನರು ಈ ವಿಡಿಯೋ ನೋಡಿದ್ದಾರೆ. 36,000ಕ್ಕಿಂತಲೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ. ಈ ವಿಡಿಯೋ ಟಿಕ್​ಟಾಕ್​ನಲ್ಲಿ ಮೊದಲು ಕಾಣಿಸಿಕೊಂಡಿತ್ತು. ಇದೀಗ ಟ್ವಿಟರ್​ನಲ್ಲಿ ಕಾಣಿಸಿಕೊಂಡಿದೆ.

ಈ ವಿಡಿಯೋ ನೋಡಿದ ನೆಟ್ಟಿಗರು ದುಃಖತಪ್ತರಾಗಿದ್ದಾರೆ. ಇಡೀ ದಿನ ನನಗೆ ಮನೆಯಿಂದ ಹೊರಬರಲಾಗದು. ಅಳುವುದನ್ನು ಬಿಟ್ಟರೆ ಏನೂ ತೋಚುತ್ತಿಲ್ಲ ಎಂದಿದ್ದಾರೆ ಒಬ್ಬರು. ಇದಕ್ಕಿಂತ ಒಳ್ಳೆಯ ಶ್ರದ್ಧಾಂಜಲಿ ಇಲ್ಲವೇ ಇಲ್ಲ ಎಂದಿದ್ದಾರೆ ಇನ್ನೂ ಒಬ್ಬರು.

ನೋವು ಎದೆಯಲ್ಲಿ ಮಡುಗಟ್ಟಿದಾಗ ಮಾತು ಹೇಗೆ ಹೊಮ್ಮುತ್ತದೆ?

ಏನು ಅನ್ನಿಸುತ್ತಿದೆ ಈ ವಿಡಿಯೋ ನೋಡಿ ನಿಮಗೆ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್