AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ಯಾಟೂ ಶ್ರದ್ಧಾಂಜಲಿ; ನಾಯಿಯ ನೆನಪಿಗಾಗಿ ತನ್ನ ಕಿವಿಗೆ ‘ನಾಯಿಕಿವಿ’ ಟ್ಯಾಟೂ ಹಾಕಿಸಿಕೊಂಡ ಯುವತಿ

Tattoo Tribute : ಮೊನ್ನೆಯಷ್ಟೇ ಆಸ್ಟ್ರೇಲಿಯಾದಲ್ಲಿ ತಮ್ಮ ಪ್ರೀತಿಯ ನಾಯಿಯ ನೆನಪಿಗಾಗಿ ಅದರ ತುಪ್ಪಳದ ಹೊದಿಕೆಯನ್ನೇ ಇಟ್ಟುಕೊಂಡಿದ್ದರು. ಈಗ ಈಕೆ ತನ್ನ ನಾಯಿಯ ನೆನಪನ್ನು ಹೀಗೆ ಹಚ್ಚೆಯಾಗಿಸಿಕೊಂಡಿದ್ದಾರೆ.

ಟ್ಯಾಟೂ ಶ್ರದ್ಧಾಂಜಲಿ; ನಾಯಿಯ ನೆನಪಿಗಾಗಿ ತನ್ನ ಕಿವಿಗೆ ‘ನಾಯಿಕಿವಿ’ ಟ್ಯಾಟೂ ಹಾಕಿಸಿಕೊಂಡ ಯುವತಿ
Viral video of woman‘s heartfelt tattoo tribute to her dog
TV9 Web
| Edited By: |

Updated on: Nov 08, 2022 | 1:28 PM

Share

Viral Video : ಪ್ರಾಣಿಗಳನ್ನು ಕಳೆದುಕೊಂಡ ದುಃಖ ವ್ಯಕ್ತಿಗಳನ್ನು ಕಳೆದುಕೊಂಡದ್ದಕ್ಕಿಂತ ಹೆಚ್ಚು. ಅಷ್ಟು ಅಂತಃಕರಣ ಮತ್ತು ವಿಶ್ವಾಸವುಳ್ಳ ಜೀವ ನಾಯಿ. ಇದೀಗ ವೈರಲ್ ಆಗುತ್ತಿರುವ ಈ ವಿಡಿಯೋ ನೋಡಿ. ಈ ಯುವತಿ ತನ್ನ ನಾಯಿಗೆ ಶ್ರದ್ಧಾಂಜಲಿ ಸಲ್ಲಿಸಲು ತನ್ನ ಕಿವಿಗೆ ನಾಯಿಯ ಕಿವಿಯಾಕಾರದ ಟ್ಯಾಟೂ ಹಾಕಿಸಿಕೊಂಡಿದ್ದಾಳೆ. ನೆಟ್ಟಿಗರು ಈ ವಿಡಿಯೋ ನೋಡಿ ಹನಿಗಣ್ಣಾಗುತ್ತಿದ್ದಾರೆ.

ಮ್ಯಾಟ್ ಎಂಬ ಟ್ವಟಿರ್ ಖಾತೆದಾರರು ಈ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋ ನೋಡಿ ನಾನು ವಾರಗಟ್ಟಲೆ ಅಳುತ್ತೇನೆ ಎಂದು… 5 ಲಕ್ಷಕ್ಕಿಂತಲೂ ಹೆಚ್ಚು ಜನರು ಈ ವಿಡಿಯೋ ನೋಡಿದ್ದಾರೆ. 36,000ಕ್ಕಿಂತಲೂ ಹೆಚ್ಚು ಜನರು ಇಷ್ಟಪಟ್ಟಿದ್ದಾರೆ. ಈ ವಿಡಿಯೋ ಟಿಕ್​ಟಾಕ್​ನಲ್ಲಿ ಮೊದಲು ಕಾಣಿಸಿಕೊಂಡಿತ್ತು. ಇದೀಗ ಟ್ವಿಟರ್​ನಲ್ಲಿ ಕಾಣಿಸಿಕೊಂಡಿದೆ.

ಈ ವಿಡಿಯೋ ನೋಡಿದ ನೆಟ್ಟಿಗರು ದುಃಖತಪ್ತರಾಗಿದ್ದಾರೆ. ಇಡೀ ದಿನ ನನಗೆ ಮನೆಯಿಂದ ಹೊರಬರಲಾಗದು. ಅಳುವುದನ್ನು ಬಿಟ್ಟರೆ ಏನೂ ತೋಚುತ್ತಿಲ್ಲ ಎಂದಿದ್ದಾರೆ ಒಬ್ಬರು. ಇದಕ್ಕಿಂತ ಒಳ್ಳೆಯ ಶ್ರದ್ಧಾಂಜಲಿ ಇಲ್ಲವೇ ಇಲ್ಲ ಎಂದಿದ್ದಾರೆ ಇನ್ನೂ ಒಬ್ಬರು.

ನೋವು ಎದೆಯಲ್ಲಿ ಮಡುಗಟ್ಟಿದಾಗ ಮಾತು ಹೇಗೆ ಹೊಮ್ಮುತ್ತದೆ?

ಏನು ಅನ್ನಿಸುತ್ತಿದೆ ಈ ವಿಡಿಯೋ ನೋಡಿ ನಿಮಗೆ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ