AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಲಿಫ್ಟ್ ಪ್ಲೀಸ್.. ಚಲಿಸುತ್ತಿರುವ ರೈಲನ್ನು ಕೈ ಹಿಡಿದು ನಿಲ್ಲಿಸಿದ ವೃದ್ಧ

ಲಿಫ್ಟ್ ಬೇಕಾದರೆ ಕಾರು, ಬಸ್, ಆಟೋ ರಿಕ್ಷಾಗಳಿಗೆ ಕೈ ಅಡ್ಡ ಹಿಡಿದು ನಿಲ್ಲಿಸುವುದನ್ನು ಕಂಡಿದ್ದೇವೆ. ಚಲಿಸುತ್ತಿರುವ ರೈಲಿಗೆ ಕೈ ಅಡ್ಡ ಹಿಡಿದು ನಿಲ್ಲಿಸಿದ್ದನ್ನು ಎಂದಾದರು ನೋಡಿದ್ದೀರಾ? ಹಾಗಿದ್ದರೆ ಈ ವಿಡಿಯೋ ನೋಡಿ..

Viral Video: ಲಿಫ್ಟ್ ಪ್ಲೀಸ್.. ಚಲಿಸುತ್ತಿರುವ ರೈಲನ್ನು ಕೈ ಹಿಡಿದು ನಿಲ್ಲಿಸಿದ ವೃದ್ಧ
ಚಲಿಸುತ್ತಿರುವ ರೈಲನ್ನು ಕೈ ಹಿಡಿದು ನಿಲ್ಲಿಸಿದ ವೃದ್ಧ
TV9 Web
| Edited By: Rakesh Nayak Manchi|

Updated on: Sep 04, 2022 | 2:54 PM

Share

ಕೆಂಪು ದೀಪ ಇಲ್ಲದಿರುವಾಗ ಅಥವಾ ಜೀಬ್ರಾ ಕ್ರಾಸಿಂಗ್‌ನಲ್ಲಿ ರಸ್ತೆ ದಾಟಲು ಚಲಿಸುತ್ತಿರುವ ವಾಹನಗಳಿಗೆ ಕೈ ಅಡ್ಡ ಹಿಡಿದು ನಿಲ್ಲಿಸುವುದನ್ನು ನೋಡಿದ್ದೇವೆ, ಲಿಫ್ಟ್ ಬೇಕಾದರೆ ಕಾರು, ಬಸ್, ಆಟೋ ರಿಕ್ಷಾಗಳಿಗೆ ಕೈ ಅಡ್ಡ ಹಿಡಿದು ನಿಲ್ಲಿಸುವುದನ್ನು ಕಂಡಿದ್ದೇವೆ. ಆದರೆ ಚಲಿಸುತ್ತಿರುವ ರೈಲಿಗೆ ಕೈ ಅಡ್ಡ ಹಿಡಿದು ನಿಲ್ಲಿಸಿದ್ದನ್ನು ಎಂದಾದರು ನೋಡಿದ್ದೀರಾ? ಇಲ್ಲವೆಂದರೆ ನಿಮಗಾಗಿ ಒಂದು ವಿಡಿಯೋ ಕಾಯುತ್ತಿದೆ. ವೃದ್ಧರೊಬ್ಬರು ಚಲಿಸುತ್ತಿದ್ದ ರೈಲಿಗೆ ಕೈ ಅಡ್ಡ ಹಿಡಿದಾ ಕ್ಷಣಾರ್ಧದಲ್ಲೇ ರೈಲು ನಿಲ್ಲುವುದನ್ನು ವಿಡಿಯೋದಲ್ಲಿ ಕಾಣಬಹುದು.

ವಿಡಿಯೋದಲ್ಲಿ ಇರುವಂತೆ, ರೈಲ್ವೇ ಸ್ಟೇಷನ್​ನಿಂದ ರೈಲೊಂದು ಸಾದಾ ವೇಗವಾಗಿ ಬರುತ್ತಿರುತ್ತದೆ. ಈ ವೇಳೆ ರಸ್ತೆ ಹತ್ತಿರ ಇದ್ದ ವೃದ್ದರೊಬ್ಬರು ಕೈ ಅಡ್ಡ ಹಿಡಿದು ನಿಲ್ಲಿಸುವಂತೆ ಸೂಚಿಸಿದ್ದಾರೆ. ಅದರಂತೆ ಒಂದೆರಡು ಬೋಗಿ ವೃದ್ಧರನ್ನು ಸಾಗಿದ ತಕ್ಷಣ ರೈಲು ನಿಲ್ಲುತ್ತದೆ ಮತ್ತು ವೃದ್ಧ ರೈಲಿಗೆ ಹತ್ತುವುದನ್ನು ನೋಡಬಹುದು. ಇದೇ ವೇಳೆ ಓರ್ವ ಮಹಿಳೆ ಕೂಡ ರೈಲು ಹತ್ತುವುದನ್ನು ನೋಡಬಹುದು.

ವಿಡಿಯೋವನ್ನು ಇನ್ಸ್ಟಾಗ್ರಾಮ್ ಖಾತೆಯೊಂದರಲ್ಲಿ ಹಂಚಿಕೊಳ್ಳಲಾಗಿದ್ದು, 34 ಸಾವಿರಕ್ಕೂ ಹೆಚ್ಚು ವೀಕ್ಷಣೆಗಳು ಮತ್ತು 1,900 ಲೈಕ್‌ಗಳೊಂದಿಗೆ ರೀಲ್ ವೈರಲ್ ಆಗಿದೆ. ವಿಡಿಯೋ ನೋಡಿದ ನೆಟ್ಟಿಗರು ಅಚ್ಚರಿಗೊಂಡಿದ್ದಾರೆ. ವೈರಲ್ ವಿಡಿಯೋ ಇಲ್ಲಿದೆ:

ಮತ್ತಷ್ಟು ವೈರಲ್ ವಿಡಿಯೋಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು