AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾತು ಕೋಳಿ ಮಾಲೀಕನಿಂದ ತನ್ನ ಕಾಲುಗಳನ್ನು ಹೇಗೆ ಮಸಾಜ್​​ ಮಾಡಿಸಿಕೊಳ್ಳುತ್ತಿದೆ ನೋಡಿ

ಬಾತುಕೋಳಿಯೊಂದು ತನ್ನ ಮಾಲೀಕನಿಂದ ತನ್ನ ಪಾದಗಳನ್ನು ಮಸಾಜ್​​ ಮಾಡಿಸಿಕೊಳ್ಳುತ್ತಾ ಹಾಯಾಗಿ ವಿಶ್ರಾಂತಿ ಪಡೆದುಕೊಳ್ಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

ಬಾತು ಕೋಳಿ ಮಾಲೀಕನಿಂದ ತನ್ನ ಕಾಲುಗಳನ್ನು ಹೇಗೆ ಮಸಾಜ್​​ ಮಾಡಿಸಿಕೊಳ್ಳುತ್ತಿದೆ ನೋಡಿ
ಮಾಲೀಕನಿಂದ ತನ್ನ ಕಾಲುಗಳನ್ನು ಮಸಾಜ್​​ ಮಾಡಿಸಿಕೊಳ್ಳುತ್ತಿರುವ ಬಾತುಕೋಳಿImage Credit source: Twitter
ಅಕ್ಷತಾ ವರ್ಕಾಡಿ
|

Updated on:Apr 23, 2023 | 11:37 AM

Share

ಇತ್ತೀಚಿನ ದಿನಗಳಲ್ಲಿ ಮನುಷ್ಯರಿಗಿಂತ ಹೆಚ್ಚಾಗಿ ಪ್ರಾಣಿಗಳೇ ಸೋಶಿಯಲ್​ ಮೀಡಿಯಾಗಳಲ್ಲಿ ಕಾಣಿಸಿಕೊಳ್ಳುತ್ತಿದೆ. ಪ್ರಾಣಿಗಳ ತುಂಟಾತನ ಹೀಗೆ ಸಾಕಷ್ಟು ವಿಡಿಯೋಗಳು ಮುಖದಲ್ಲೊಂದು ನಗು ಮೂಡಿಸುತ್ತವೆ. ಇದೀಗಾ ಬಾತುಕೋಳಿಯೊಂದು ತನ್ನ ಮಾಲೀಕನಿಂದ ತನ್ನ ಪಾದಗಳನ್ನು ಮಸಾಜ್​​ ಮಾಡಿಸಿಕೊಳ್ಳುತ್ತಾ ಹಾಯಾಗಿ ವಿಶ್ರಾಂತಿ ಪಡೆದುಕೊಳ್ಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

ಪ್ರಾಣಿಗಳು ವರ್ತನೆಗಳನ್ನು ಪ್ರದರ್ಶಿಸುವ ವೀಡಿಯೊಗಳಿಗೆ ಆನ್‌ಲೈನ್‌ನಲ್ಲಿ ಕೊರತೆಯಿಲ್ಲ, ಅದು ನಮ್ಮನ್ನು ಹುರಿದುಂಬಿಸುತ್ತದೆ. ಚುಂಬನಗಳಿಂದ ಹಿಡಿದು ಮುದ್ದಾಡುವಿಕೆಯಿಂದ ಅಪ್ಪುಗೆಯವರೆಗೂ, ಪ್ರಾಣಿಗಳು ನಮಗೆ ವಿಶೇಷವಾದ ಭಾವನೆಯನ್ನು ನೀಡುತ್ತವೆ . ಇದೀಗಾ ಅಂತಹದೊಂದು ಬಾತುಕೋಳಿಯ ವಿಡಿಯೋ ಅಂತರ್ಜಾಲದ ಗಮನ ಸೆಳೆದಿದೆ. ಬಾತುಕೋಳಿ ತನ್ನ ಮಾಲೀಕನಿಂದ ಕಾಲು ಮಸಾಜ್ ಮಾಡಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಇದನ್ನೂ ಓದಿ: ಚಿರತೆಯಿಂದ ತಮ್ಮ ಮರಿಗಳನ್ನು ರಕ್ಷಿಸಲು ಭದ್ರಕೋಟೆ ನಿರ್ಮಿಸಿದ ಮುಳ್ಳುಹಂದಿಗಳು

@AMAZlNGNATURE ಎಂಬ ಟ್ವಿಟರ್​​​ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಈ ವಿಡಿಯೋವನ್ನು ಏ.22ರಂದು ಪೋಸ್ಟ್​ ಮಾಡಲಾಗಿದ್ದು, ಹಂಚಿಕೊಂಡ ಕೇವಲ ಒಂದೇ ದಿನದಲ್ಲಿ 1.7 ಮಿಲಿಯನ್​​​ ವೀಕ್ಷಣೆ ಪಡೆದುಕೊಂಡಿದೆ. ಈ ವಿಡಿಯೋವನ್ನು ವೀಕ್ಷಿಸಿದ ಟ್ವಿಟರ್​​ ಬಳಕೆದಾರರು ಕಾಮೆಂಟ್​ ಮೂಲಕ ಪ್ರತಿಕ್ರಿಯಿಸಿದ್ದಾರೆ. ನಾನು ಮಲಗಿದ್ದಾಗ, ನನ್ನ ತಾಯಿ ತನಗೆ ಇದೇ ರೀತಿ ಮಸಾಜ್​ ಮಾಡುತ್ತಿದ್ದರು. ಈ ವಿಡಿಯೋದಿಂದ ನೆನಪು ಮತ್ತೆ ಮರುಕಳಿಸಿದೆ ಎಂದು ಬಳಕೆದಾರರೊಬ್ಬರು ಬರೆದುಕೊಂಡಿದ್ದಾರೆ. ವಿಡಿಯೋ ತುಂಬಾ ಮುದ್ದಾಗಿದೆ ಎಂದು ಸಾಕಷ್ಟು ಬಳಕೆದಾರರು ಕಾಮೆಂಟ್​​ನಲ್ಲಿ ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ; 

Published On - 11:37 am, Sun, 23 April 23

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ