AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಮ್ಯಾಗಿಯನ್ನು ಮೈಕ್ರೋಸ್ಕೋಪ್ ಮೂಲಕ ನೋಡಿದಾಗ ಬ್ಯಾಕ್ಟಿರೀಯಾ ಪತ್ತೆ; ಇಲ್ಲಿದೆ ನೋಡಿ ವಿಡಿಯೋ

ಇದೀಗ ವೈರಲ್​ ಆಗಿರುವ ವಿಡಿಯೋ ನೋಡಿದರೇ ಇನ್ನು ಮುಂದೆ ಮ್ಯಾಗಿ ನೂಡಲ್ಸ್​ ತಿನ್ನಲು ಹೆದರುವುದಂತೂ ಖಂಡಿತಾ. ಹೌದು ವಿಡಿಯೋದಲ್ಲಿ ಮೈಕ್ರೋಸ್ಕೋಪ್ ಮೂಲಕ ಮ್ಯಾಗಿಯನ್ನು ನೋಡಿದಾಗ ಅದರಲ್ಲಿ ಸಾಕಷ್ಟು ಸೂಕ್ಷ್ಮಾಣೂ ಜೀವಿಗಳು ಹರಿದಾಡುತ್ತಿರುವುದು ಕಂಡುಬಂದಿದೆ.

Video Viral: ಮ್ಯಾಗಿಯನ್ನು ಮೈಕ್ರೋಸ್ಕೋಪ್ ಮೂಲಕ ನೋಡಿದಾಗ ಬ್ಯಾಕ್ಟಿರೀಯಾ ಪತ್ತೆ; ಇಲ್ಲಿದೆ ನೋಡಿ ವಿಡಿಯೋ
ಅಕ್ಷತಾ ವರ್ಕಾಡಿ
|

Updated on: May 26, 2024 | 4:23 PM

Share

ಕೈಗೆಟುಕುವ ಬೆಲೆಯಲ್ಲಿ ಮತ್ತು ನಿಮಿಷಗಳಲ್ಲಿ ತಯಾರಿಸಿ ಹೊಟ್ಟೆ ತುಂಬಿಸಿಕೊಳ್ಳಲು ಬಯಸುವ ಪ್ರತಿಯೊಬ್ಬರಿಗೂ ಮ್ಯಾಗಿ ನೂಡಲ್ಸ್ ಸಖತ್​​ ಫೇವರೇಟ್​. ಆದರೆ ಇದೀಗ ವೈರಲ್​ ಆಗಿರುವ ವಿಡಿಯೋ ನೋಡಿದರೇ ಇನ್ನು ಮುಂದೆ ಮ್ಯಾಗಿ ನೂಡಲ್ಸ್​ ತಿನ್ನಲು ಹೆದರುವುದಂತೂ ಖಂಡಿತಾ. ಹೌದು ವೈರಲ್​​ ಆಗಿರುವ ವಿಡಿಯೋದಲ್ಲಿ ಮೈಕ್ರೋಸ್ಕೋಪ್ ಮೂಲಕ ಮ್ಯಾಗಿಯನ್ನು ನೋಡಿದಾಗ ಅದರಲ್ಲಿ ಸಾಕಷ್ಟು ಸೂಕ್ಷ್ಮಾಣೂ ಜೀವಿಗಳು ಹರಿದಾಡುತ್ತಿರುವುದನ್ನು ವಿಡಿಯೋದಲ್ಲಿ ತೋರಿಸಲಾಗಿದೆ.

@cooltechtipz ಎಂಬ ಟ್ವಿಟರ್​​​ ಖಾತೆಯಲ್ಲಿ ಮೇ 22 ರಂದು ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ನಾಲ್ಕು ದಿನಗಳಲ್ಲಿ 3.2 ಮಿಲಿಯನ್​ ಅಂದರೆ 30 ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ 14 ಸಾವಿರಕ್ಕೂ ಹೆಚ್ಚಿನ ಜನರು ವಿಡಿಯೋಗೆ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ” ಎಲ್ಲಾ ಆಹಾರಗಳಲ್ಲಿಯೂ ಸೂಕ್ಷ್ಮಾಣು ಜೀವಿ ಸಾಮಾನ್ಯ. ತರಕಾರಿಗಳಲ್ಲಿಯೂ ಇಂತಹ ಚಿಕ್ಕ ಚಿಕ್ಕ ಬಾಕ್ಟೀರಿಯಾ ಇರುತ್ತದೆ. ಅದಿಕ್ಕೆ ನೀರಿನಲ್ಲಿ ಚೆನ್ನಾಗಿ ಕುದಿಸಿ, ಬೇಯಿಸಿ ತಿನ್ನಿ ” ಎಂದು ನೆಟ್ಟಿಗರೊಬ್ಬರು ಕಾಮೆಂಟ್​ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!