AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಮ್ಯಾಗಿಯನ್ನು ಮೈಕ್ರೋಸ್ಕೋಪ್ ಮೂಲಕ ನೋಡಿದಾಗ ಬ್ಯಾಕ್ಟಿರೀಯಾ ಪತ್ತೆ; ಇಲ್ಲಿದೆ ನೋಡಿ ವಿಡಿಯೋ

ಇದೀಗ ವೈರಲ್​ ಆಗಿರುವ ವಿಡಿಯೋ ನೋಡಿದರೇ ಇನ್ನು ಮುಂದೆ ಮ್ಯಾಗಿ ನೂಡಲ್ಸ್​ ತಿನ್ನಲು ಹೆದರುವುದಂತೂ ಖಂಡಿತಾ. ಹೌದು ವಿಡಿಯೋದಲ್ಲಿ ಮೈಕ್ರೋಸ್ಕೋಪ್ ಮೂಲಕ ಮ್ಯಾಗಿಯನ್ನು ನೋಡಿದಾಗ ಅದರಲ್ಲಿ ಸಾಕಷ್ಟು ಸೂಕ್ಷ್ಮಾಣೂ ಜೀವಿಗಳು ಹರಿದಾಡುತ್ತಿರುವುದು ಕಂಡುಬಂದಿದೆ.

Video Viral: ಮ್ಯಾಗಿಯನ್ನು ಮೈಕ್ರೋಸ್ಕೋಪ್ ಮೂಲಕ ನೋಡಿದಾಗ ಬ್ಯಾಕ್ಟಿರೀಯಾ ಪತ್ತೆ; ಇಲ್ಲಿದೆ ನೋಡಿ ವಿಡಿಯೋ
ಅಕ್ಷತಾ ವರ್ಕಾಡಿ
|

Updated on: May 26, 2024 | 4:23 PM

Share

ಕೈಗೆಟುಕುವ ಬೆಲೆಯಲ್ಲಿ ಮತ್ತು ನಿಮಿಷಗಳಲ್ಲಿ ತಯಾರಿಸಿ ಹೊಟ್ಟೆ ತುಂಬಿಸಿಕೊಳ್ಳಲು ಬಯಸುವ ಪ್ರತಿಯೊಬ್ಬರಿಗೂ ಮ್ಯಾಗಿ ನೂಡಲ್ಸ್ ಸಖತ್​​ ಫೇವರೇಟ್​. ಆದರೆ ಇದೀಗ ವೈರಲ್​ ಆಗಿರುವ ವಿಡಿಯೋ ನೋಡಿದರೇ ಇನ್ನು ಮುಂದೆ ಮ್ಯಾಗಿ ನೂಡಲ್ಸ್​ ತಿನ್ನಲು ಹೆದರುವುದಂತೂ ಖಂಡಿತಾ. ಹೌದು ವೈರಲ್​​ ಆಗಿರುವ ವಿಡಿಯೋದಲ್ಲಿ ಮೈಕ್ರೋಸ್ಕೋಪ್ ಮೂಲಕ ಮ್ಯಾಗಿಯನ್ನು ನೋಡಿದಾಗ ಅದರಲ್ಲಿ ಸಾಕಷ್ಟು ಸೂಕ್ಷ್ಮಾಣೂ ಜೀವಿಗಳು ಹರಿದಾಡುತ್ತಿರುವುದನ್ನು ವಿಡಿಯೋದಲ್ಲಿ ತೋರಿಸಲಾಗಿದೆ.

@cooltechtipz ಎಂಬ ಟ್ವಿಟರ್​​​ ಖಾತೆಯಲ್ಲಿ ಮೇ 22 ರಂದು ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ ನಾಲ್ಕು ದಿನಗಳಲ್ಲಿ 3.2 ಮಿಲಿಯನ್​ ಅಂದರೆ 30 ಲಕ್ಷಕ್ಕೂ ಹೆಚ್ಚಿನ ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ 14 ಸಾವಿರಕ್ಕೂ ಹೆಚ್ಚಿನ ಜನರು ವಿಡಿಯೋಗೆ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ಸಾಕಷ್ಟು ನೆಟ್ಟಿಗರು ಕಾಮೆಂಟ್​​ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ” ಎಲ್ಲಾ ಆಹಾರಗಳಲ್ಲಿಯೂ ಸೂಕ್ಷ್ಮಾಣು ಜೀವಿ ಸಾಮಾನ್ಯ. ತರಕಾರಿಗಳಲ್ಲಿಯೂ ಇಂತಹ ಚಿಕ್ಕ ಚಿಕ್ಕ ಬಾಕ್ಟೀರಿಯಾ ಇರುತ್ತದೆ. ಅದಿಕ್ಕೆ ನೀರಿನಲ್ಲಿ ಚೆನ್ನಾಗಿ ಕುದಿಸಿ, ಬೇಯಿಸಿ ತಿನ್ನಿ ” ಎಂದು ನೆಟ್ಟಿಗರೊಬ್ಬರು ಕಾಮೆಂಟ್​ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ