AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾನ್‌ ಅಂಗಡಿ ನಡೆಸುವ ಈ ವ್ಯಕ್ತಿಯ ಮೈ ಮೇಲಿದೆ 2 ಕೋಟಿಗೂ ಅಧಿಕ ಬೆಲೆ ಬಾಳುವ ಆಭರಣಗಳು

ಪಾನ್​ ಅಂಗಡಿ ನಡೆಸುವ ವ್ಯಕ್ತಿಯೊಬ್ಬರು ಐಷಾರಾಮಿ ಜೀವನ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. @burning_spices ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಎಲ್ಲೆಡೆ ಹರಿದಾಡುತ್ತಿದೆ.

ಪಾನ್‌ ಅಂಗಡಿ ನಡೆಸುವ ಈ ವ್ಯಕ್ತಿಯ ಮೈ ಮೇಲಿದೆ 2 ಕೋಟಿಗೂ ಅಧಿಕ ಬೆಲೆ ಬಾಳುವ ಆಭರಣಗಳು
ಅಕ್ಷತಾ ವರ್ಕಾಡಿ
|

Updated on:Apr 27, 2024 | 2:41 PM

Share

ಸಾಮಾನ್ಯವಾಗಿ ಪಾನ್​ ಬೀಡಾ ಮಾರಿ ಕುಟುಂಬವನ್ನು ನಿರ್ವಹಿಸುವವರನ್ನು ಕಂಡಾಗ ಅಯ್ಯೋ ಪಾಪ ಜೀವನ ಎಷ್ಟು ಕಷ್ಟ ಅಂತ ಒಂದು ಕ್ಷಣ ಅನಿಸುವುದು ಸಹಜ. ಆದರೆ ಇಲ್ಲೊಬ್ಬ ಪಾನ್‌ ಅಂಗಡಿ ನಡೆಸುವ ವ್ಯಕ್ತಿಯನ್ನು ಕಂಡಾಗ ಶಿಕ್ಷಣ ಎಲ್ಲ ವೇಸ್ಟ್​​​​, ಒಂದು ಚಿಕ್ಕ ಪಾನ್​ ಅಂಗಡಿ ನಡೆಸುವ ಅಂತಾ ನಿಮಗಿಸಬಹುದು. ಹೌದು ಅಷ್ಟು ಐಷಾರಾಮಿ ಜೀವನ ನಡೆಸುತ್ತಾರೆ ಈ ಪಾನ್​ವಾಲಾ. ಪುಟ್ಟ ಪಾನ್​​ ಅಂಗಡಿ ನಡೆಸುವ ಈ ವ್ಯಕ್ತಿಯ ಮೈಮೇಲಿದೆ 2 ಕೋಟಿಗೂ ಅಧಿಕ ಬೆಲೆ ಬಾಳುವ ಆಭರಣಗಳು.

ಪಾನ್ ಮಾರಾಟಗಾರರ ಕುಟುಂಬದಲ್ಲಿ ಜನಿಸಿ ಫೂಲಚಂದ್ ಹಲವು ವರ್ಷಗಳಿಂದ ಈ ಅಂಗಡಿಯನ್ನು ನಡೆಸುತ್ತಿದ್ದಾರೆ. ಇದಕ್ಕಿಂತ ಮೊದಲು ಇವರ ತಂದೆ ಈ ಅಂಗಡಿಯನ್ನು ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ಸರ, ಉಂಗುರ ಹಾಗೂ ಕಿವಿಯೋಲೆ ಸೇರಿದಂತೆ ಸುಮಾರು 2 ಕೆಜಿ ತೂಕದ ಆಭರಣವನ್ನು ಧರಿಸಿ ಪಾಲ್​​ ಮಾರಾಟ ಮಾಡುತ್ತಾರೆ ಫೂಲಚಂದ್.

ಇದನ್ನೂ ಓದಿ: ಅಳಿಯನ ಮದುವೆ ಸಂಭ್ರಮದಲ್ಲಿ ಡಾನ್ಸ್ ಮಾಡುತ್ತಿದ್ದ ಮಾವ ಹೃದಯಾಘಾತದಿಂದ ಸಾವು

ಸದ್ಯ ಪಾನ್​ ಅಂಗಡಿ ನಡೆಸುವ ವ್ಯಕ್ತಿಯೂ ಕೂಡ ಐಷಾರಾಮಿ ಜೀವನ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. @burning_spices ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಎಲ್ಲೆಡೆ ಹರಿದಾಡುತ್ತಿದೆ. ಏಪ್ರಿಲ್​ 18ರಂದು ಹಂಚಿಕೊಂಡಿರುವ ವಿಡಿಯೋ ಇಲ್ಲಿಯವರೆಗೆ 20 ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:38 pm, Sat, 27 April 24

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!