AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾನ್‌ ಅಂಗಡಿ ನಡೆಸುವ ಈ ವ್ಯಕ್ತಿಯ ಮೈ ಮೇಲಿದೆ 2 ಕೋಟಿಗೂ ಅಧಿಕ ಬೆಲೆ ಬಾಳುವ ಆಭರಣಗಳು

ಪಾನ್​ ಅಂಗಡಿ ನಡೆಸುವ ವ್ಯಕ್ತಿಯೊಬ್ಬರು ಐಷಾರಾಮಿ ಜೀವನ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. @burning_spices ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಎಲ್ಲೆಡೆ ಹರಿದಾಡುತ್ತಿದೆ.

ಪಾನ್‌ ಅಂಗಡಿ ನಡೆಸುವ ಈ ವ್ಯಕ್ತಿಯ ಮೈ ಮೇಲಿದೆ 2 ಕೋಟಿಗೂ ಅಧಿಕ ಬೆಲೆ ಬಾಳುವ ಆಭರಣಗಳು
ಅಕ್ಷತಾ ವರ್ಕಾಡಿ
|

Updated on:Apr 27, 2024 | 2:41 PM

Share

ಸಾಮಾನ್ಯವಾಗಿ ಪಾನ್​ ಬೀಡಾ ಮಾರಿ ಕುಟುಂಬವನ್ನು ನಿರ್ವಹಿಸುವವರನ್ನು ಕಂಡಾಗ ಅಯ್ಯೋ ಪಾಪ ಜೀವನ ಎಷ್ಟು ಕಷ್ಟ ಅಂತ ಒಂದು ಕ್ಷಣ ಅನಿಸುವುದು ಸಹಜ. ಆದರೆ ಇಲ್ಲೊಬ್ಬ ಪಾನ್‌ ಅಂಗಡಿ ನಡೆಸುವ ವ್ಯಕ್ತಿಯನ್ನು ಕಂಡಾಗ ಶಿಕ್ಷಣ ಎಲ್ಲ ವೇಸ್ಟ್​​​​, ಒಂದು ಚಿಕ್ಕ ಪಾನ್​ ಅಂಗಡಿ ನಡೆಸುವ ಅಂತಾ ನಿಮಗಿಸಬಹುದು. ಹೌದು ಅಷ್ಟು ಐಷಾರಾಮಿ ಜೀವನ ನಡೆಸುತ್ತಾರೆ ಈ ಪಾನ್​ವಾಲಾ. ಪುಟ್ಟ ಪಾನ್​​ ಅಂಗಡಿ ನಡೆಸುವ ಈ ವ್ಯಕ್ತಿಯ ಮೈಮೇಲಿದೆ 2 ಕೋಟಿಗೂ ಅಧಿಕ ಬೆಲೆ ಬಾಳುವ ಆಭರಣಗಳು.

ಪಾನ್ ಮಾರಾಟಗಾರರ ಕುಟುಂಬದಲ್ಲಿ ಜನಿಸಿ ಫೂಲಚಂದ್ ಹಲವು ವರ್ಷಗಳಿಂದ ಈ ಅಂಗಡಿಯನ್ನು ನಡೆಸುತ್ತಿದ್ದಾರೆ. ಇದಕ್ಕಿಂತ ಮೊದಲು ಇವರ ತಂದೆ ಈ ಅಂಗಡಿಯನ್ನು ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ಸರ, ಉಂಗುರ ಹಾಗೂ ಕಿವಿಯೋಲೆ ಸೇರಿದಂತೆ ಸುಮಾರು 2 ಕೆಜಿ ತೂಕದ ಆಭರಣವನ್ನು ಧರಿಸಿ ಪಾಲ್​​ ಮಾರಾಟ ಮಾಡುತ್ತಾರೆ ಫೂಲಚಂದ್.

ಇದನ್ನೂ ಓದಿ: ಅಳಿಯನ ಮದುವೆ ಸಂಭ್ರಮದಲ್ಲಿ ಡಾನ್ಸ್ ಮಾಡುತ್ತಿದ್ದ ಮಾವ ಹೃದಯಾಘಾತದಿಂದ ಸಾವು

ಸದ್ಯ ಪಾನ್​ ಅಂಗಡಿ ನಡೆಸುವ ವ್ಯಕ್ತಿಯೂ ಕೂಡ ಐಷಾರಾಮಿ ಜೀವನ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. @burning_spices ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಎಲ್ಲೆಡೆ ಹರಿದಾಡುತ್ತಿದೆ. ಏಪ್ರಿಲ್​ 18ರಂದು ಹಂಚಿಕೊಂಡಿರುವ ವಿಡಿಯೋ ಇಲ್ಲಿಯವರೆಗೆ 20 ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:38 pm, Sat, 27 April 24

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್