AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾನ್‌ ಅಂಗಡಿ ನಡೆಸುವ ಈ ವ್ಯಕ್ತಿಯ ಮೈ ಮೇಲಿದೆ 2 ಕೋಟಿಗೂ ಅಧಿಕ ಬೆಲೆ ಬಾಳುವ ಆಭರಣಗಳು

ಪಾನ್​ ಅಂಗಡಿ ನಡೆಸುವ ವ್ಯಕ್ತಿಯೊಬ್ಬರು ಐಷಾರಾಮಿ ಜೀವನ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. @burning_spices ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಎಲ್ಲೆಡೆ ಹರಿದಾಡುತ್ತಿದೆ.

ಪಾನ್‌ ಅಂಗಡಿ ನಡೆಸುವ ಈ ವ್ಯಕ್ತಿಯ ಮೈ ಮೇಲಿದೆ 2 ಕೋಟಿಗೂ ಅಧಿಕ ಬೆಲೆ ಬಾಳುವ ಆಭರಣಗಳು
ಅಕ್ಷತಾ ವರ್ಕಾಡಿ
|

Updated on:Apr 27, 2024 | 2:41 PM

Share

ಸಾಮಾನ್ಯವಾಗಿ ಪಾನ್​ ಬೀಡಾ ಮಾರಿ ಕುಟುಂಬವನ್ನು ನಿರ್ವಹಿಸುವವರನ್ನು ಕಂಡಾಗ ಅಯ್ಯೋ ಪಾಪ ಜೀವನ ಎಷ್ಟು ಕಷ್ಟ ಅಂತ ಒಂದು ಕ್ಷಣ ಅನಿಸುವುದು ಸಹಜ. ಆದರೆ ಇಲ್ಲೊಬ್ಬ ಪಾನ್‌ ಅಂಗಡಿ ನಡೆಸುವ ವ್ಯಕ್ತಿಯನ್ನು ಕಂಡಾಗ ಶಿಕ್ಷಣ ಎಲ್ಲ ವೇಸ್ಟ್​​​​, ಒಂದು ಚಿಕ್ಕ ಪಾನ್​ ಅಂಗಡಿ ನಡೆಸುವ ಅಂತಾ ನಿಮಗಿಸಬಹುದು. ಹೌದು ಅಷ್ಟು ಐಷಾರಾಮಿ ಜೀವನ ನಡೆಸುತ್ತಾರೆ ಈ ಪಾನ್​ವಾಲಾ. ಪುಟ್ಟ ಪಾನ್​​ ಅಂಗಡಿ ನಡೆಸುವ ಈ ವ್ಯಕ್ತಿಯ ಮೈಮೇಲಿದೆ 2 ಕೋಟಿಗೂ ಅಧಿಕ ಬೆಲೆ ಬಾಳುವ ಆಭರಣಗಳು.

ಪಾನ್ ಮಾರಾಟಗಾರರ ಕುಟುಂಬದಲ್ಲಿ ಜನಿಸಿ ಫೂಲಚಂದ್ ಹಲವು ವರ್ಷಗಳಿಂದ ಈ ಅಂಗಡಿಯನ್ನು ನಡೆಸುತ್ತಿದ್ದಾರೆ. ಇದಕ್ಕಿಂತ ಮೊದಲು ಇವರ ತಂದೆ ಈ ಅಂಗಡಿಯನ್ನು ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ಸರ, ಉಂಗುರ ಹಾಗೂ ಕಿವಿಯೋಲೆ ಸೇರಿದಂತೆ ಸುಮಾರು 2 ಕೆಜಿ ತೂಕದ ಆಭರಣವನ್ನು ಧರಿಸಿ ಪಾಲ್​​ ಮಾರಾಟ ಮಾಡುತ್ತಾರೆ ಫೂಲಚಂದ್.

ಇದನ್ನೂ ಓದಿ: ಅಳಿಯನ ಮದುವೆ ಸಂಭ್ರಮದಲ್ಲಿ ಡಾನ್ಸ್ ಮಾಡುತ್ತಿದ್ದ ಮಾವ ಹೃದಯಾಘಾತದಿಂದ ಸಾವು

ಸದ್ಯ ಪಾನ್​ ಅಂಗಡಿ ನಡೆಸುವ ವ್ಯಕ್ತಿಯೂ ಕೂಡ ಐಷಾರಾಮಿ ಜೀವನ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. @burning_spices ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಎಲ್ಲೆಡೆ ಹರಿದಾಡುತ್ತಿದೆ. ಏಪ್ರಿಲ್​ 18ರಂದು ಹಂಚಿಕೊಂಡಿರುವ ವಿಡಿಯೋ ಇಲ್ಲಿಯವರೆಗೆ 20 ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:38 pm, Sat, 27 April 24

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್