AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾನ್‌ ಅಂಗಡಿ ನಡೆಸುವ ಈ ವ್ಯಕ್ತಿಯ ಮೈ ಮೇಲಿದೆ 2 ಕೋಟಿಗೂ ಅಧಿಕ ಬೆಲೆ ಬಾಳುವ ಆಭರಣಗಳು

ಪಾನ್​ ಅಂಗಡಿ ನಡೆಸುವ ವ್ಯಕ್ತಿಯೊಬ್ಬರು ಐಷಾರಾಮಿ ಜೀವನ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. @burning_spices ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಎಲ್ಲೆಡೆ ಹರಿದಾಡುತ್ತಿದೆ.

ಪಾನ್‌ ಅಂಗಡಿ ನಡೆಸುವ ಈ ವ್ಯಕ್ತಿಯ ಮೈ ಮೇಲಿದೆ 2 ಕೋಟಿಗೂ ಅಧಿಕ ಬೆಲೆ ಬಾಳುವ ಆಭರಣಗಳು
ಅಕ್ಷತಾ ವರ್ಕಾಡಿ
|

Updated on:Apr 27, 2024 | 2:41 PM

Share

ಸಾಮಾನ್ಯವಾಗಿ ಪಾನ್​ ಬೀಡಾ ಮಾರಿ ಕುಟುಂಬವನ್ನು ನಿರ್ವಹಿಸುವವರನ್ನು ಕಂಡಾಗ ಅಯ್ಯೋ ಪಾಪ ಜೀವನ ಎಷ್ಟು ಕಷ್ಟ ಅಂತ ಒಂದು ಕ್ಷಣ ಅನಿಸುವುದು ಸಹಜ. ಆದರೆ ಇಲ್ಲೊಬ್ಬ ಪಾನ್‌ ಅಂಗಡಿ ನಡೆಸುವ ವ್ಯಕ್ತಿಯನ್ನು ಕಂಡಾಗ ಶಿಕ್ಷಣ ಎಲ್ಲ ವೇಸ್ಟ್​​​​, ಒಂದು ಚಿಕ್ಕ ಪಾನ್​ ಅಂಗಡಿ ನಡೆಸುವ ಅಂತಾ ನಿಮಗಿಸಬಹುದು. ಹೌದು ಅಷ್ಟು ಐಷಾರಾಮಿ ಜೀವನ ನಡೆಸುತ್ತಾರೆ ಈ ಪಾನ್​ವಾಲಾ. ಪುಟ್ಟ ಪಾನ್​​ ಅಂಗಡಿ ನಡೆಸುವ ಈ ವ್ಯಕ್ತಿಯ ಮೈಮೇಲಿದೆ 2 ಕೋಟಿಗೂ ಅಧಿಕ ಬೆಲೆ ಬಾಳುವ ಆಭರಣಗಳು.

ಪಾನ್ ಮಾರಾಟಗಾರರ ಕುಟುಂಬದಲ್ಲಿ ಜನಿಸಿ ಫೂಲಚಂದ್ ಹಲವು ವರ್ಷಗಳಿಂದ ಈ ಅಂಗಡಿಯನ್ನು ನಡೆಸುತ್ತಿದ್ದಾರೆ. ಇದಕ್ಕಿಂತ ಮೊದಲು ಇವರ ತಂದೆ ಈ ಅಂಗಡಿಯನ್ನು ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ಸರ, ಉಂಗುರ ಹಾಗೂ ಕಿವಿಯೋಲೆ ಸೇರಿದಂತೆ ಸುಮಾರು 2 ಕೆಜಿ ತೂಕದ ಆಭರಣವನ್ನು ಧರಿಸಿ ಪಾಲ್​​ ಮಾರಾಟ ಮಾಡುತ್ತಾರೆ ಫೂಲಚಂದ್.

ಇದನ್ನೂ ಓದಿ: ಅಳಿಯನ ಮದುವೆ ಸಂಭ್ರಮದಲ್ಲಿ ಡಾನ್ಸ್ ಮಾಡುತ್ತಿದ್ದ ಮಾವ ಹೃದಯಾಘಾತದಿಂದ ಸಾವು

ಸದ್ಯ ಪಾನ್​ ಅಂಗಡಿ ನಡೆಸುವ ವ್ಯಕ್ತಿಯೂ ಕೂಡ ಐಷಾರಾಮಿ ಜೀವನ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. @burning_spices ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಎಲ್ಲೆಡೆ ಹರಿದಾಡುತ್ತಿದೆ. ಏಪ್ರಿಲ್​ 18ರಂದು ಹಂಚಿಕೊಂಡಿರುವ ವಿಡಿಯೋ ಇಲ್ಲಿಯವರೆಗೆ 20 ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:38 pm, Sat, 27 April 24

Follow Us
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ