AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾನ್‌ ಅಂಗಡಿ ನಡೆಸುವ ಈ ವ್ಯಕ್ತಿಯ ಮೈ ಮೇಲಿದೆ 2 ಕೋಟಿಗೂ ಅಧಿಕ ಬೆಲೆ ಬಾಳುವ ಆಭರಣಗಳು

ಪಾನ್​ ಅಂಗಡಿ ನಡೆಸುವ ವ್ಯಕ್ತಿಯೊಬ್ಬರು ಐಷಾರಾಮಿ ಜೀವನ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. @burning_spices ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಎಲ್ಲೆಡೆ ಹರಿದಾಡುತ್ತಿದೆ.

ಪಾನ್‌ ಅಂಗಡಿ ನಡೆಸುವ ಈ ವ್ಯಕ್ತಿಯ ಮೈ ಮೇಲಿದೆ 2 ಕೋಟಿಗೂ ಅಧಿಕ ಬೆಲೆ ಬಾಳುವ ಆಭರಣಗಳು
ಅಕ್ಷತಾ ವರ್ಕಾಡಿ
|

Updated on:Apr 27, 2024 | 2:41 PM

Share

ಸಾಮಾನ್ಯವಾಗಿ ಪಾನ್​ ಬೀಡಾ ಮಾರಿ ಕುಟುಂಬವನ್ನು ನಿರ್ವಹಿಸುವವರನ್ನು ಕಂಡಾಗ ಅಯ್ಯೋ ಪಾಪ ಜೀವನ ಎಷ್ಟು ಕಷ್ಟ ಅಂತ ಒಂದು ಕ್ಷಣ ಅನಿಸುವುದು ಸಹಜ. ಆದರೆ ಇಲ್ಲೊಬ್ಬ ಪಾನ್‌ ಅಂಗಡಿ ನಡೆಸುವ ವ್ಯಕ್ತಿಯನ್ನು ಕಂಡಾಗ ಶಿಕ್ಷಣ ಎಲ್ಲ ವೇಸ್ಟ್​​​​, ಒಂದು ಚಿಕ್ಕ ಪಾನ್​ ಅಂಗಡಿ ನಡೆಸುವ ಅಂತಾ ನಿಮಗಿಸಬಹುದು. ಹೌದು ಅಷ್ಟು ಐಷಾರಾಮಿ ಜೀವನ ನಡೆಸುತ್ತಾರೆ ಈ ಪಾನ್​ವಾಲಾ. ಪುಟ್ಟ ಪಾನ್​​ ಅಂಗಡಿ ನಡೆಸುವ ಈ ವ್ಯಕ್ತಿಯ ಮೈಮೇಲಿದೆ 2 ಕೋಟಿಗೂ ಅಧಿಕ ಬೆಲೆ ಬಾಳುವ ಆಭರಣಗಳು.

ಪಾನ್ ಮಾರಾಟಗಾರರ ಕುಟುಂಬದಲ್ಲಿ ಜನಿಸಿ ಫೂಲಚಂದ್ ಹಲವು ವರ್ಷಗಳಿಂದ ಈ ಅಂಗಡಿಯನ್ನು ನಡೆಸುತ್ತಿದ್ದಾರೆ. ಇದಕ್ಕಿಂತ ಮೊದಲು ಇವರ ತಂದೆ ಈ ಅಂಗಡಿಯನ್ನು ನಡೆಸುತ್ತಿದ್ದರು ಎಂದು ತಿಳಿದುಬಂದಿದೆ. ಸರ, ಉಂಗುರ ಹಾಗೂ ಕಿವಿಯೋಲೆ ಸೇರಿದಂತೆ ಸುಮಾರು 2 ಕೆಜಿ ತೂಕದ ಆಭರಣವನ್ನು ಧರಿಸಿ ಪಾಲ್​​ ಮಾರಾಟ ಮಾಡುತ್ತಾರೆ ಫೂಲಚಂದ್.

ಇದನ್ನೂ ಓದಿ: ಅಳಿಯನ ಮದುವೆ ಸಂಭ್ರಮದಲ್ಲಿ ಡಾನ್ಸ್ ಮಾಡುತ್ತಿದ್ದ ಮಾವ ಹೃದಯಾಘಾತದಿಂದ ಸಾವು

ಸದ್ಯ ಪಾನ್​ ಅಂಗಡಿ ನಡೆಸುವ ವ್ಯಕ್ತಿಯೂ ಕೂಡ ಐಷಾರಾಮಿ ಜೀವನ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. @burning_spices ಎಂಬ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಎಲ್ಲೆಡೆ ಹರಿದಾಡುತ್ತಿದೆ. ಏಪ್ರಿಲ್​ 18ರಂದು ಹಂಚಿಕೊಂಡಿರುವ ವಿಡಿಯೋ ಇಲ್ಲಿಯವರೆಗೆ 20 ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:38 pm, Sat, 27 April 24

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು