ಟಾಕ್ ಶೋನಲ್ಲಿ ‘ಹನಿಮೂನ್’ ಬಗ್ಗೆ ಪ್ರಶ್ನೆ ಕೇಳಿದ ನಿರೂಪಕನಿಗೆ ಕಪಾಳಮೋಕ್ಷ ಮಾಡಿದ ಗಾಯಕಿ

ಪಾಕಿಸ್ತಾನಿ ಗಾಯಕಿ ಶಾಜಿಯಾ ಮಂಜೂರ್ ಲೈವ್ ಟಿವಿ ಕಾರ್ಯಕ್ರಮವೊಂದರಲ್ಲಿ ಕೋಪಗೊಂಡು ಸಹ-ನಿರೂಪಕನಿಗೆ ಕಪಾಳಮೋಕ್ಷ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. 'ಹನಿಮೂನ್' ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಗಾಯಕಿ ಸಹ ನಿರೂಪಕನ ಮೇಲೆ ಕೋಪಗೊಂಡಿರುವುದು ತಿಳಿದುಬಂದಿದೆ.

ಟಾಕ್ ಶೋನಲ್ಲಿ  'ಹನಿಮೂನ್' ಬಗ್ಗೆ ಪ್ರಶ್ನೆ ಕೇಳಿದ ನಿರೂಪಕನಿಗೆ ಕಪಾಳಮೋಕ್ಷ ಮಾಡಿದ ಗಾಯಕಿ
ನಿರೂಪಕನಿಗೆ ಕಪಾಳಮೋಕ್ಷ ಮಾಡಿದ ಗಾಯಕಿ
Follow us
|

Updated on:Feb 28, 2024 | 12:28 PM

ಪಾಕಿಸ್ತಾನಿ ಟಾಕ್​​ ಶೋಗಳು ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಜನಪ್ರಿಯವಾಗುತ್ತಿವೆ. ಇತ್ತೀಚಿಗಷ್ಟೇ ಟಾಕ್​​ ಶೋ ಒಂದರಲ್ಲಿ ಪಾಕಿಸ್ತಾನಿ ಗಾಯಕಿ ಶಾಜಿಯಾ ಮಂಜೂರ್ ಲೈವ್​​​​ ಕಾರ್ಯಕ್ರಮದಲ್ಲೇ ಸಹ ನಿರೂಪಕನಿಗೆ ಸರಿಯಾಗಿ ಬೈದು ಕಪಾಳಮೋಕ್ಷ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ‘ಹನಿಮೂನ್’ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಗಾಯಕಿ ಸಹ ನಿರೂಪಕ ವಿರುದ್ಧ ಕೋಪಗೊಂಡಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ವೈರಲ್​​ ವಿಡಿಯೋದಲ್ಲಿ ಹಾಸ್ಯನಟ ಹಾಗೂ ಸಹ-ನಿರೂಪಕ ಶೆರ್ರಿ ನನ್ಹಾ “ನಮ್ಮ ಮದುವೆಯ ನಂತರ ಹನಿಮೂನ್​​​ಗಾಗಿ ನಾನು ನಿಮ್ಮನ್ನು ನೇರವಾಗಿ ಮಾಂಟೆ ಕಾರ್ಲೋಗೆ ಕರೆದುಕೊಂಡು ಹೋಗುತ್ತೇನೆ” ಎಂದು ಗಾಯಕಿ ಶಾಜಿಯಾ ಅವರಿಗೆ ಹಾಸ್ಯಸ್ಪದವಾಗಿ ಹೇಳಿದ್ದಾನೆ.

ಸಹ ನಿರೂಪಕನಿಗೆ ಗಾಯಕಿ ಕಪಾಳಮೋಕ್ಷ ಮಾಡಿರುವ ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಅನಂತ್ ಅಂಬಾನಿ ವಿವಾಹ ಪೂರ್ವ ಸಮಾರಂಭಕ್ಕೆ ತಯಾರಾಗುತ್ತಿದೆ 2500 ಬಗೆಯ ಖಾದ್ಯಗಳು

ಲೈವ್​​ ಕಾರ್ಯಕ್ರಮದಲ್ಲಿ ಹಾಸ್ಯನಟನ ಮಾತಿಗೆ ಗಾಯಕಿ ಕೋಪಗೊಂಡಿದ್ದಾಳೆ. “ಕಳೆದ ಬಾರಿಯೂ ನೀವು ಹೀಗೆಯೇ ವರ್ತಿಸಿದ್ದೀರೀ. ಪ್ರತೀ ಬಾರಿಯೂ ತಮಾಷೆಯಾಗಿ ತೆಗೆದುಕೊಳ್ಳಲು ಸಾಧ್ಯವಿಲ್ಲ. ಮಹಿಳೆಯರೊಂದಿಗೆ ಈ ರೀತಿ ಅಸಭ್ಯವಾಗಿ ಮಾತನಾಡುವುದು ಎಷ್ಟು ಸರಿ?” ಎಂದು ಗಾಯಕಿ ವಾಗ್ವಾದಕ್ಕೀಳಿದ್ದಿದ್ದಾರೆ. ಇದಲ್ಲದೆ ಸಹ ನಿರೂಪಕನಿಗೆ ಕಪಾಳಮೋಕ್ಷ ಮಾಡಿದ್ದಾಳೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:26 pm, Wed, 28 February 24

'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ