AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಕ್ ಶೋನಲ್ಲಿ ‘ಹನಿಮೂನ್’ ಬಗ್ಗೆ ಪ್ರಶ್ನೆ ಕೇಳಿದ ನಿರೂಪಕನಿಗೆ ಕಪಾಳಮೋಕ್ಷ ಮಾಡಿದ ಗಾಯಕಿ

ಪಾಕಿಸ್ತಾನಿ ಗಾಯಕಿ ಶಾಜಿಯಾ ಮಂಜೂರ್ ಲೈವ್ ಟಿವಿ ಕಾರ್ಯಕ್ರಮವೊಂದರಲ್ಲಿ ಕೋಪಗೊಂಡು ಸಹ-ನಿರೂಪಕನಿಗೆ ಕಪಾಳಮೋಕ್ಷ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. 'ಹನಿಮೂನ್' ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಗಾಯಕಿ ಸಹ ನಿರೂಪಕನ ಮೇಲೆ ಕೋಪಗೊಂಡಿರುವುದು ತಿಳಿದುಬಂದಿದೆ.

ಟಾಕ್ ಶೋನಲ್ಲಿ  'ಹನಿಮೂನ್' ಬಗ್ಗೆ ಪ್ರಶ್ನೆ ಕೇಳಿದ ನಿರೂಪಕನಿಗೆ ಕಪಾಳಮೋಕ್ಷ ಮಾಡಿದ ಗಾಯಕಿ
ನಿರೂಪಕನಿಗೆ ಕಪಾಳಮೋಕ್ಷ ಮಾಡಿದ ಗಾಯಕಿ
ಅಕ್ಷತಾ ವರ್ಕಾಡಿ
|

Updated on:Feb 28, 2024 | 12:28 PM

Share

ಪಾಕಿಸ್ತಾನಿ ಟಾಕ್​​ ಶೋಗಳು ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಜನಪ್ರಿಯವಾಗುತ್ತಿವೆ. ಇತ್ತೀಚಿಗಷ್ಟೇ ಟಾಕ್​​ ಶೋ ಒಂದರಲ್ಲಿ ಪಾಕಿಸ್ತಾನಿ ಗಾಯಕಿ ಶಾಜಿಯಾ ಮಂಜೂರ್ ಲೈವ್​​​​ ಕಾರ್ಯಕ್ರಮದಲ್ಲೇ ಸಹ ನಿರೂಪಕನಿಗೆ ಸರಿಯಾಗಿ ಬೈದು ಕಪಾಳಮೋಕ್ಷ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ‘ಹನಿಮೂನ್’ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಗಾಯಕಿ ಸಹ ನಿರೂಪಕ ವಿರುದ್ಧ ಕೋಪಗೊಂಡಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ವೈರಲ್​​ ವಿಡಿಯೋದಲ್ಲಿ ಹಾಸ್ಯನಟ ಹಾಗೂ ಸಹ-ನಿರೂಪಕ ಶೆರ್ರಿ ನನ್ಹಾ “ನಮ್ಮ ಮದುವೆಯ ನಂತರ ಹನಿಮೂನ್​​​ಗಾಗಿ ನಾನು ನಿಮ್ಮನ್ನು ನೇರವಾಗಿ ಮಾಂಟೆ ಕಾರ್ಲೋಗೆ ಕರೆದುಕೊಂಡು ಹೋಗುತ್ತೇನೆ” ಎಂದು ಗಾಯಕಿ ಶಾಜಿಯಾ ಅವರಿಗೆ ಹಾಸ್ಯಸ್ಪದವಾಗಿ ಹೇಳಿದ್ದಾನೆ.

ಸಹ ನಿರೂಪಕನಿಗೆ ಗಾಯಕಿ ಕಪಾಳಮೋಕ್ಷ ಮಾಡಿರುವ ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಅನಂತ್ ಅಂಬಾನಿ ವಿವಾಹ ಪೂರ್ವ ಸಮಾರಂಭಕ್ಕೆ ತಯಾರಾಗುತ್ತಿದೆ 2500 ಬಗೆಯ ಖಾದ್ಯಗಳು

ಲೈವ್​​ ಕಾರ್ಯಕ್ರಮದಲ್ಲಿ ಹಾಸ್ಯನಟನ ಮಾತಿಗೆ ಗಾಯಕಿ ಕೋಪಗೊಂಡಿದ್ದಾಳೆ. “ಕಳೆದ ಬಾರಿಯೂ ನೀವು ಹೀಗೆಯೇ ವರ್ತಿಸಿದ್ದೀರೀ. ಪ್ರತೀ ಬಾರಿಯೂ ತಮಾಷೆಯಾಗಿ ತೆಗೆದುಕೊಳ್ಳಲು ಸಾಧ್ಯವಿಲ್ಲ. ಮಹಿಳೆಯರೊಂದಿಗೆ ಈ ರೀತಿ ಅಸಭ್ಯವಾಗಿ ಮಾತನಾಡುವುದು ಎಷ್ಟು ಸರಿ?” ಎಂದು ಗಾಯಕಿ ವಾಗ್ವಾದಕ್ಕೀಳಿದ್ದಿದ್ದಾರೆ. ಇದಲ್ಲದೆ ಸಹ ನಿರೂಪಕನಿಗೆ ಕಪಾಳಮೋಕ್ಷ ಮಾಡಿದ್ದಾಳೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:26 pm, Wed, 28 February 24

Follow Us
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು