AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಕ್ ಶೋನಲ್ಲಿ ‘ಹನಿಮೂನ್’ ಬಗ್ಗೆ ಪ್ರಶ್ನೆ ಕೇಳಿದ ನಿರೂಪಕನಿಗೆ ಕಪಾಳಮೋಕ್ಷ ಮಾಡಿದ ಗಾಯಕಿ

ಪಾಕಿಸ್ತಾನಿ ಗಾಯಕಿ ಶಾಜಿಯಾ ಮಂಜೂರ್ ಲೈವ್ ಟಿವಿ ಕಾರ್ಯಕ್ರಮವೊಂದರಲ್ಲಿ ಕೋಪಗೊಂಡು ಸಹ-ನಿರೂಪಕನಿಗೆ ಕಪಾಳಮೋಕ್ಷ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. 'ಹನಿಮೂನ್' ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಗಾಯಕಿ ಸಹ ನಿರೂಪಕನ ಮೇಲೆ ಕೋಪಗೊಂಡಿರುವುದು ತಿಳಿದುಬಂದಿದೆ.

ಟಾಕ್ ಶೋನಲ್ಲಿ  'ಹನಿಮೂನ್' ಬಗ್ಗೆ ಪ್ರಶ್ನೆ ಕೇಳಿದ ನಿರೂಪಕನಿಗೆ ಕಪಾಳಮೋಕ್ಷ ಮಾಡಿದ ಗಾಯಕಿ
ನಿರೂಪಕನಿಗೆ ಕಪಾಳಮೋಕ್ಷ ಮಾಡಿದ ಗಾಯಕಿ
ಅಕ್ಷತಾ ವರ್ಕಾಡಿ
|

Updated on:Feb 28, 2024 | 12:28 PM

Share

ಪಾಕಿಸ್ತಾನಿ ಟಾಕ್​​ ಶೋಗಳು ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಜನಪ್ರಿಯವಾಗುತ್ತಿವೆ. ಇತ್ತೀಚಿಗಷ್ಟೇ ಟಾಕ್​​ ಶೋ ಒಂದರಲ್ಲಿ ಪಾಕಿಸ್ತಾನಿ ಗಾಯಕಿ ಶಾಜಿಯಾ ಮಂಜೂರ್ ಲೈವ್​​​​ ಕಾರ್ಯಕ್ರಮದಲ್ಲೇ ಸಹ ನಿರೂಪಕನಿಗೆ ಸರಿಯಾಗಿ ಬೈದು ಕಪಾಳಮೋಕ್ಷ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ‘ಹನಿಮೂನ್’ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಗಾಯಕಿ ಸಹ ನಿರೂಪಕ ವಿರುದ್ಧ ಕೋಪಗೊಂಡಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ವೈರಲ್​​ ವಿಡಿಯೋದಲ್ಲಿ ಹಾಸ್ಯನಟ ಹಾಗೂ ಸಹ-ನಿರೂಪಕ ಶೆರ್ರಿ ನನ್ಹಾ “ನಮ್ಮ ಮದುವೆಯ ನಂತರ ಹನಿಮೂನ್​​​ಗಾಗಿ ನಾನು ನಿಮ್ಮನ್ನು ನೇರವಾಗಿ ಮಾಂಟೆ ಕಾರ್ಲೋಗೆ ಕರೆದುಕೊಂಡು ಹೋಗುತ್ತೇನೆ” ಎಂದು ಗಾಯಕಿ ಶಾಜಿಯಾ ಅವರಿಗೆ ಹಾಸ್ಯಸ್ಪದವಾಗಿ ಹೇಳಿದ್ದಾನೆ.

ಸಹ ನಿರೂಪಕನಿಗೆ ಗಾಯಕಿ ಕಪಾಳಮೋಕ್ಷ ಮಾಡಿರುವ ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಅನಂತ್ ಅಂಬಾನಿ ವಿವಾಹ ಪೂರ್ವ ಸಮಾರಂಭಕ್ಕೆ ತಯಾರಾಗುತ್ತಿದೆ 2500 ಬಗೆಯ ಖಾದ್ಯಗಳು

ಲೈವ್​​ ಕಾರ್ಯಕ್ರಮದಲ್ಲಿ ಹಾಸ್ಯನಟನ ಮಾತಿಗೆ ಗಾಯಕಿ ಕೋಪಗೊಂಡಿದ್ದಾಳೆ. “ಕಳೆದ ಬಾರಿಯೂ ನೀವು ಹೀಗೆಯೇ ವರ್ತಿಸಿದ್ದೀರೀ. ಪ್ರತೀ ಬಾರಿಯೂ ತಮಾಷೆಯಾಗಿ ತೆಗೆದುಕೊಳ್ಳಲು ಸಾಧ್ಯವಿಲ್ಲ. ಮಹಿಳೆಯರೊಂದಿಗೆ ಈ ರೀತಿ ಅಸಭ್ಯವಾಗಿ ಮಾತನಾಡುವುದು ಎಷ್ಟು ಸರಿ?” ಎಂದು ಗಾಯಕಿ ವಾಗ್ವಾದಕ್ಕೀಳಿದ್ದಿದ್ದಾರೆ. ಇದಲ್ಲದೆ ಸಹ ನಿರೂಪಕನಿಗೆ ಕಪಾಳಮೋಕ್ಷ ಮಾಡಿದ್ದಾಳೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:26 pm, Wed, 28 February 24

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!