AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಕ್ ಶೋನಲ್ಲಿ ‘ಹನಿಮೂನ್’ ಬಗ್ಗೆ ಪ್ರಶ್ನೆ ಕೇಳಿದ ನಿರೂಪಕನಿಗೆ ಕಪಾಳಮೋಕ್ಷ ಮಾಡಿದ ಗಾಯಕಿ

ಪಾಕಿಸ್ತಾನಿ ಗಾಯಕಿ ಶಾಜಿಯಾ ಮಂಜೂರ್ ಲೈವ್ ಟಿವಿ ಕಾರ್ಯಕ್ರಮವೊಂದರಲ್ಲಿ ಕೋಪಗೊಂಡು ಸಹ-ನಿರೂಪಕನಿಗೆ ಕಪಾಳಮೋಕ್ಷ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. 'ಹನಿಮೂನ್' ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಗಾಯಕಿ ಸಹ ನಿರೂಪಕನ ಮೇಲೆ ಕೋಪಗೊಂಡಿರುವುದು ತಿಳಿದುಬಂದಿದೆ.

ಟಾಕ್ ಶೋನಲ್ಲಿ  'ಹನಿಮೂನ್' ಬಗ್ಗೆ ಪ್ರಶ್ನೆ ಕೇಳಿದ ನಿರೂಪಕನಿಗೆ ಕಪಾಳಮೋಕ್ಷ ಮಾಡಿದ ಗಾಯಕಿ
ನಿರೂಪಕನಿಗೆ ಕಪಾಳಮೋಕ್ಷ ಮಾಡಿದ ಗಾಯಕಿ
ಅಕ್ಷತಾ ವರ್ಕಾಡಿ
|

Updated on:Feb 28, 2024 | 12:28 PM

Share

ಪಾಕಿಸ್ತಾನಿ ಟಾಕ್​​ ಶೋಗಳು ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಜನಪ್ರಿಯವಾಗುತ್ತಿವೆ. ಇತ್ತೀಚಿಗಷ್ಟೇ ಟಾಕ್​​ ಶೋ ಒಂದರಲ್ಲಿ ಪಾಕಿಸ್ತಾನಿ ಗಾಯಕಿ ಶಾಜಿಯಾ ಮಂಜೂರ್ ಲೈವ್​​​​ ಕಾರ್ಯಕ್ರಮದಲ್ಲೇ ಸಹ ನಿರೂಪಕನಿಗೆ ಸರಿಯಾಗಿ ಬೈದು ಕಪಾಳಮೋಕ್ಷ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ. ‘ಹನಿಮೂನ್’ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಗಾಯಕಿ ಸಹ ನಿರೂಪಕ ವಿರುದ್ಧ ಕೋಪಗೊಂಡಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ವೈರಲ್​​ ವಿಡಿಯೋದಲ್ಲಿ ಹಾಸ್ಯನಟ ಹಾಗೂ ಸಹ-ನಿರೂಪಕ ಶೆರ್ರಿ ನನ್ಹಾ “ನಮ್ಮ ಮದುವೆಯ ನಂತರ ಹನಿಮೂನ್​​​ಗಾಗಿ ನಾನು ನಿಮ್ಮನ್ನು ನೇರವಾಗಿ ಮಾಂಟೆ ಕಾರ್ಲೋಗೆ ಕರೆದುಕೊಂಡು ಹೋಗುತ್ತೇನೆ” ಎಂದು ಗಾಯಕಿ ಶಾಜಿಯಾ ಅವರಿಗೆ ಹಾಸ್ಯಸ್ಪದವಾಗಿ ಹೇಳಿದ್ದಾನೆ.

ಸಹ ನಿರೂಪಕನಿಗೆ ಗಾಯಕಿ ಕಪಾಳಮೋಕ್ಷ ಮಾಡಿರುವ ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಅನಂತ್ ಅಂಬಾನಿ ವಿವಾಹ ಪೂರ್ವ ಸಮಾರಂಭಕ್ಕೆ ತಯಾರಾಗುತ್ತಿದೆ 2500 ಬಗೆಯ ಖಾದ್ಯಗಳು

ಲೈವ್​​ ಕಾರ್ಯಕ್ರಮದಲ್ಲಿ ಹಾಸ್ಯನಟನ ಮಾತಿಗೆ ಗಾಯಕಿ ಕೋಪಗೊಂಡಿದ್ದಾಳೆ. “ಕಳೆದ ಬಾರಿಯೂ ನೀವು ಹೀಗೆಯೇ ವರ್ತಿಸಿದ್ದೀರೀ. ಪ್ರತೀ ಬಾರಿಯೂ ತಮಾಷೆಯಾಗಿ ತೆಗೆದುಕೊಳ್ಳಲು ಸಾಧ್ಯವಿಲ್ಲ. ಮಹಿಳೆಯರೊಂದಿಗೆ ಈ ರೀತಿ ಅಸಭ್ಯವಾಗಿ ಮಾತನಾಡುವುದು ಎಷ್ಟು ಸರಿ?” ಎಂದು ಗಾಯಕಿ ವಾಗ್ವಾದಕ್ಕೀಳಿದ್ದಿದ್ದಾರೆ. ಇದಲ್ಲದೆ ಸಹ ನಿರೂಪಕನಿಗೆ ಕಪಾಳಮೋಕ್ಷ ಮಾಡಿದ್ದಾಳೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:26 pm, Wed, 28 February 24

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ