AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಜೀವನದಲ್ಲಿ ತಾಳ್ಮೆ ಇರಬೇಕು ಎಂಬುದನ್ನು ಈ ಪುಟ್ಟ ಹುಡುಗನಿಂದ ಕಲಿಯಬೇಕು

ನಮ್ಮ ಜೀವನದಲ್ಲಿ ಪ್ರತಿಯೊಂದು ಕ್ಷಣದಲ್ಲೂ ತಾಳ್ಮೆಯನ್ನು ಕಳೆದುಕೊಳ್ಳಬಾರದು, ತಾಳ್ಮೆಯಿಂದ ಎಲ್ಲವನ್ನು ಕಾಯಬೇಕು ಎಂಬುದಕ್ಕೆ ಈ ವಿಡಿಯೋ ಸಾಕ್ಷಿ. ಹೌದು ನಮ್ಮ ಜೀವನದಲ್ಲಿ ತಾಳ್ಮೆಯನ್ನು ಕಳೆದುಕೊಂಡರೆ ಖಂಡಿತ ಯಾವುದನ್ನು ಸಾಧಿಸಲು ಸಾಧ್ಯವಿಲ್ಲ.

Viral Video: ಜೀವನದಲ್ಲಿ ತಾಳ್ಮೆ ಇರಬೇಕು ಎಂಬುದನ್ನು ಈ ಪುಟ್ಟ ಹುಡುಗನಿಂದ ಕಲಿಯಬೇಕು
Patience in life should be learned from this little boy kannada
TV9 Web
| Edited By: |

Updated on:Oct 24, 2022 | 10:43 AM

Share

ನಮ್ಮ ಜೀವನದಲ್ಲಿ ಪ್ರತಿಯೊಂದು ಕ್ಷಣದಲ್ಲೂ ತಾಳ್ಮೆಯನ್ನು ಕಳೆದುಕೊಳ್ಳಬಾರದು, ತಾಳ್ಮೆಯಿಂದ ಎಲ್ಲವನ್ನು ಕಾಯಬೇಕು ಎಂಬುದಕ್ಕೆ ಈ ವಿಡಿಯೋ ಸಾಕ್ಷಿ. ಹೌದು ನಮ್ಮ ಜೀವನದಲ್ಲಿ ತಾಳ್ಮೆಯನ್ನು ಕಳೆದುಕೊಂಡರೆ ಖಂಡಿತ ಯಾವುದನ್ನು ಸಾಧಿಸಲು ಸಾಧ್ಯವಿಲ್ಲ. ಈ ಬಗ್ಗೆ ಐಪಿಎಸ್ ಅಧಿಕಾರಿ ದೀಪಾಂಶು ಕಾಬ್ರಾ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ವೀಡಿಯೊ ನಮ್ಮ ಜೀವನಕ್ಕೆ ತಾಳ್ಮೆ ಒಂದು ಒಳ್ಳೆಯ ಪಾಠವನ್ನು ಕಲಿಸಬಹುದು.

ಇದನ್ನು ಓದಿ: Viral Video: ನೀವು ಈ ವಿಡಿಯೋವನ್ನು ನೋಡಿದ್ರೆ ಒಂದು ಬಾರಿ ಭಾವುಕರಾಗಿ ನಿಮ್ಮ ಶಿಕ್ಷಕರನ್ನು ನೆನಪಿಸಿಕೊಳ್ಳುತ್ತಿರ

ಒಬ್ಬ ಪುಟ್ಟು ಹುಡುಗ ಬೌಲಿಂಗ್ ಅಲ್ಲೆಯಲ್ಲಿ ಒಂಬತ್ತು ಪಿನ್‌ಗಳನ್ನು ಹೊಡೆಯುವ ವಿಡಿಯೋವೊಂದನ್ನು ತೋರಿಸಿದ್ದಾರೆ. ಈ ವೀಡಿಯೊದಲ್ಲಿ ಬೌಲಿಂಗ್ ಅಲ್ಲೆಯಲ್ಲಿ ಕೊನೆಯಲ್ಲಿ ಮೂರು ಪಿನ್‌ಗಳು ನಿಂತಿರುವುದನ್ನು ಕಾಣಬಹುದು, ಅದು ಬೀಳುವುದು ಅಸಾಧ್ಯ ಎಂದುಕೊಂಡಾಗ ಈ ಹುಡುಗನು ಅತ್ಯಂತ ನಿಖರವಾಗಿ ಬೌಲ್ ಮಾಡುತ್ತಾನೆ, ಆದರೆ ಅದರಲ್ಲಿ ಉಳಿದುಕೊಂಡ ಒಂದು ಬೌಲ್ ಹೊಡೆಯುವವರೆಗೆ ಕಾಯುತ್ತಾನೆ. ಕೆಲವೇ ಸೆಕೆಂಡುಗಳಲ್ಲಿ, ಸರಿಯಾದ ತಂತ್ರದಿಂದಾಗಿ, ಎಲ್ಲಾ ಪಿನ್‌ಗಳು ಒಟ್ಟಿಗೆ ಬೀಳುತ್ತವೆ, ಆ ಹುಡುಗ ಈ ಆಟದಲ್ಲಿ ಜಯಶಾಲಿಯಾಗುತ್ತಾನೆ.

ಅಸಾಧ್ಯವೂ ಸಾಧ್ಯ. ನಿಮ್ಮ ಸಾಮರ್ಥ್ಯವನ್ನು ನಂಬಿರಿ ಮತ್ತು ಪ್ರತಿ ಬಾರಿಯೂ ನಿಮ್ಮ ತಾಳ್ಮೆಯಿಂದ ಎಲ್ಲವನ್ನು ಪ್ರಯತ್ನಿಸಿ ಎಂದು ಶೀರ್ಷಿಕೆಯಲ್ಲಿ ಬರೆದಿದ್ದಾರೆ. ಕ್ಲಿಪ್ 15,800 ವೀಕ್ಷಣೆಗಳು ಮತ್ತು ಪ್ರತಿಕ್ರಿಯೆಗಳನ್ನು ಪಡೆದಿದೆ. ಅನೇಕ ಈ ವಿಡಿಯೋವನ್ನು ನೋಡಿ ಇದು ತುಂಬಾ ಸ್ಪೂರ್ತಿದಾಯಕ ವಿಡಿಯೋ ಎಂದು ಹೇಳಿದ್ದಾರೆ. ತಾಳ್ಮೆಯು ಯಶಸ್ಸಿನ ಹಾದಿ ಎಂದು ಕೆಲವರು ಬರೆದರೆ, ಇನ್ನೂ ಕೆಲವರು ಯಾವುದೇ ಗುರಿಯನ್ನು ಸಾಧಿಸಲು ಸರಿಯಾದ ತಂತ್ರ ಮುಖ್ಯ ಎಂದು ಪ್ರತಿಕ್ರಿಯಿಸಿದ್ದಾರೆ.

Published On - 10:43 am, Mon, 24 October 22

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ