AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಜೀವನದಲ್ಲಿ ತಾಳ್ಮೆ ಇರಬೇಕು ಎಂಬುದನ್ನು ಈ ಪುಟ್ಟ ಹುಡುಗನಿಂದ ಕಲಿಯಬೇಕು

ನಮ್ಮ ಜೀವನದಲ್ಲಿ ಪ್ರತಿಯೊಂದು ಕ್ಷಣದಲ್ಲೂ ತಾಳ್ಮೆಯನ್ನು ಕಳೆದುಕೊಳ್ಳಬಾರದು, ತಾಳ್ಮೆಯಿಂದ ಎಲ್ಲವನ್ನು ಕಾಯಬೇಕು ಎಂಬುದಕ್ಕೆ ಈ ವಿಡಿಯೋ ಸಾಕ್ಷಿ. ಹೌದು ನಮ್ಮ ಜೀವನದಲ್ಲಿ ತಾಳ್ಮೆಯನ್ನು ಕಳೆದುಕೊಂಡರೆ ಖಂಡಿತ ಯಾವುದನ್ನು ಸಾಧಿಸಲು ಸಾಧ್ಯವಿಲ್ಲ.

Viral Video: ಜೀವನದಲ್ಲಿ ತಾಳ್ಮೆ ಇರಬೇಕು ಎಂಬುದನ್ನು ಈ ಪುಟ್ಟ ಹುಡುಗನಿಂದ ಕಲಿಯಬೇಕು
Patience in life should be learned from this little boy kannada
TV9 Web
| Edited By: |

Updated on:Oct 24, 2022 | 10:43 AM

Share

ನಮ್ಮ ಜೀವನದಲ್ಲಿ ಪ್ರತಿಯೊಂದು ಕ್ಷಣದಲ್ಲೂ ತಾಳ್ಮೆಯನ್ನು ಕಳೆದುಕೊಳ್ಳಬಾರದು, ತಾಳ್ಮೆಯಿಂದ ಎಲ್ಲವನ್ನು ಕಾಯಬೇಕು ಎಂಬುದಕ್ಕೆ ಈ ವಿಡಿಯೋ ಸಾಕ್ಷಿ. ಹೌದು ನಮ್ಮ ಜೀವನದಲ್ಲಿ ತಾಳ್ಮೆಯನ್ನು ಕಳೆದುಕೊಂಡರೆ ಖಂಡಿತ ಯಾವುದನ್ನು ಸಾಧಿಸಲು ಸಾಧ್ಯವಿಲ್ಲ. ಈ ಬಗ್ಗೆ ಐಪಿಎಸ್ ಅಧಿಕಾರಿ ದೀಪಾಂಶು ಕಾಬ್ರಾ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ವೀಡಿಯೊ ನಮ್ಮ ಜೀವನಕ್ಕೆ ತಾಳ್ಮೆ ಒಂದು ಒಳ್ಳೆಯ ಪಾಠವನ್ನು ಕಲಿಸಬಹುದು.

ಇದನ್ನು ಓದಿ: Viral Video: ನೀವು ಈ ವಿಡಿಯೋವನ್ನು ನೋಡಿದ್ರೆ ಒಂದು ಬಾರಿ ಭಾವುಕರಾಗಿ ನಿಮ್ಮ ಶಿಕ್ಷಕರನ್ನು ನೆನಪಿಸಿಕೊಳ್ಳುತ್ತಿರ

ಒಬ್ಬ ಪುಟ್ಟು ಹುಡುಗ ಬೌಲಿಂಗ್ ಅಲ್ಲೆಯಲ್ಲಿ ಒಂಬತ್ತು ಪಿನ್‌ಗಳನ್ನು ಹೊಡೆಯುವ ವಿಡಿಯೋವೊಂದನ್ನು ತೋರಿಸಿದ್ದಾರೆ. ಈ ವೀಡಿಯೊದಲ್ಲಿ ಬೌಲಿಂಗ್ ಅಲ್ಲೆಯಲ್ಲಿ ಕೊನೆಯಲ್ಲಿ ಮೂರು ಪಿನ್‌ಗಳು ನಿಂತಿರುವುದನ್ನು ಕಾಣಬಹುದು, ಅದು ಬೀಳುವುದು ಅಸಾಧ್ಯ ಎಂದುಕೊಂಡಾಗ ಈ ಹುಡುಗನು ಅತ್ಯಂತ ನಿಖರವಾಗಿ ಬೌಲ್ ಮಾಡುತ್ತಾನೆ, ಆದರೆ ಅದರಲ್ಲಿ ಉಳಿದುಕೊಂಡ ಒಂದು ಬೌಲ್ ಹೊಡೆಯುವವರೆಗೆ ಕಾಯುತ್ತಾನೆ. ಕೆಲವೇ ಸೆಕೆಂಡುಗಳಲ್ಲಿ, ಸರಿಯಾದ ತಂತ್ರದಿಂದಾಗಿ, ಎಲ್ಲಾ ಪಿನ್‌ಗಳು ಒಟ್ಟಿಗೆ ಬೀಳುತ್ತವೆ, ಆ ಹುಡುಗ ಈ ಆಟದಲ್ಲಿ ಜಯಶಾಲಿಯಾಗುತ್ತಾನೆ.

ಅಸಾಧ್ಯವೂ ಸಾಧ್ಯ. ನಿಮ್ಮ ಸಾಮರ್ಥ್ಯವನ್ನು ನಂಬಿರಿ ಮತ್ತು ಪ್ರತಿ ಬಾರಿಯೂ ನಿಮ್ಮ ತಾಳ್ಮೆಯಿಂದ ಎಲ್ಲವನ್ನು ಪ್ರಯತ್ನಿಸಿ ಎಂದು ಶೀರ್ಷಿಕೆಯಲ್ಲಿ ಬರೆದಿದ್ದಾರೆ. ಕ್ಲಿಪ್ 15,800 ವೀಕ್ಷಣೆಗಳು ಮತ್ತು ಪ್ರತಿಕ್ರಿಯೆಗಳನ್ನು ಪಡೆದಿದೆ. ಅನೇಕ ಈ ವಿಡಿಯೋವನ್ನು ನೋಡಿ ಇದು ತುಂಬಾ ಸ್ಪೂರ್ತಿದಾಯಕ ವಿಡಿಯೋ ಎಂದು ಹೇಳಿದ್ದಾರೆ. ತಾಳ್ಮೆಯು ಯಶಸ್ಸಿನ ಹಾದಿ ಎಂದು ಕೆಲವರು ಬರೆದರೆ, ಇನ್ನೂ ಕೆಲವರು ಯಾವುದೇ ಗುರಿಯನ್ನು ಸಾಧಿಸಲು ಸರಿಯಾದ ತಂತ್ರ ಮುಖ್ಯ ಎಂದು ಪ್ರತಿಕ್ರಿಯಿಸಿದ್ದಾರೆ.

Published On - 10:43 am, Mon, 24 October 22

Follow Us
Web contact
Web contact

TV9 Kannada

Read More
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ